• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!

Tulunadu News Posted On December 2, 2023
0


0
Shares
  • Share On Facebook
  • Tweet It

ಜನವರಿ 22, 2024 ಸನಾತನಿಗಳ ಪಾಲಿಗೆ ಬಹಳ ಪುಣ್ಯದ ದಿನ. ಅಂದು ಶತಕೋಟಿ ಭಾರತೀಯರ ನೂರಾರು ವರ್ಷಗಳ ಕನಸು ಈಡೇರುವ ದಿನ. ಜನವರಿ 22 ರಂದು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಭಗವಂತ ಶ್ರೀರಾಮಚಂದ್ರ ದೇವರ ಭವ್ಯಮೂರ್ತಿಯ ಪ್ರಾಣಪ್ರತಿಷ್ಟೆಯ ಜೊತೆಗೆ ಶ್ರೀರಾಮ ಮಂದಿರ ಲೋಕಾರ್ಪಣೆಯ ಕಾರ್ಯ ಕೂಡ ನಡೆಯಲಿದೆ. ಇದಕ್ಕಾಗಿ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಲಾಗುತ್ತಿದ್ದು, ಸಾಮಾನ್ಯ ಜನರಿಗೂ ಆಹ್ವಾನ ಪತ್ರಿಕೆಯನ್ನು ನೀಡಲು ಟ್ರಸ್ಟ್ ತೀರ್ಮಾನಿಸಿದೆ.

ಆಹ್ವಾನ ಪತ್ರಿಕೆಯಲ್ಲಿ ಇರುವ ವಿಶೇಷ ಏನೆಂದರೆ ” ಸುದೀರ್ಘ ಹೋರಾಟದ ನಂತರ ಶ್ರೀರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಜನವರಿ 22, 2024 ರಂದು ರಾಮಲಲ್ಲಾನ ವಿಗ್ರಹವನ್ನು ಹೊಸ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು. ಈ ಮಹತ್ವದ ಘಟ್ಟಕ್ಕೆ ಸಾಕ್ಷಿಯಾಗಲು ಮತ್ತು ಮಹಾನ್ ಐತಿಹಾಸಿಕ ದಿನದ ಘನತೆಯನ್ನು ಹೆಚ್ಚಿಸಲು ನೀವು ಈ ಶುಭ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಉಪಸ್ಥಿತರಿರಬೇಕು ಎಂಬುದು ನಮ್ಮ ಬಲವಾದ ನಂಬಿಕೆಯಾಗಿದೆ. ಇದಕ್ಕಾಗಿ ಜನವರಿ 21 ರ ಮೊದಲು ಅಯೋಧ್ಯೆಗೆ ಭೇಟಿ ನೀಡಲು ನಿಮ್ಮನ್ನು ವಿನಂತಿಸುತ್ತಿದ್ದೇವೆ. ನೀವು ಅಯೋಧ್ಯೆಗೆ ಎಷ್ಟು ಬೇಗ ಬರುತ್ತೀರೋ ಅಷ್ಟು ಅನುಕೂಲವಾಗುತ್ತದೆ. ನೀವು ತಡವಾಗಿ ಬಂದರೆ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹೀಗಾಗಿ ಸಾಧ್ಯವಾದಷ್ಟು ಮುನ್ನ ಅಯೋಧ್ಯೆಗೆ ಬರಬೇಕು” ಎಂದು ಮನವಿ ಮಾಡಲಾಗಿದೆ.

ಈ ಅದ್ದೂರಿ ಕಾರ್ಯಕ್ರಮಕ್ಕೆ ಆರು ಸಾವಿರ ಜನರಿಗೆ ಆಹ್ವಾನಪತ್ರ ಕಳುಹಿಸಲಾಗುವುದು. ಅದರಲ್ಲಿ ಪುರೋಹಿತರು, ಮಹಾನ್ ದಾನಿಗಳು, ಕೆಲವು ರಾಜಕಾರಣಿಗಳು ಕೂಡ ಇದ್ದಾರೆ ಎಂದು ತಿಳಿಸಲಾಗಿದೆ

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search