• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!

Tulunadu News Posted On December 5, 2023
0


0
Shares
  • Share On Facebook
  • Tweet It

ಯುನೈಟೆಡ್ ಸ್ಟೇಟ್ ನಲ್ಲಿ ಇರುವ ಒಂದು ಪುಟ್ಟ ದೇಶದ ಹೆಸರು ಅಲಸ್ಕಾ. ಅಲಸ್ಕಾದಲ್ಲಿರುವ ಒಂದು ಪುಟ್ಟ ಊರೇ ವೈಟಿಯರ್. ವೈಟಿಯರ್ ನ ಒಟ್ಟು ಜನಸಂಖ್ಯೆ ಸುಮಾರು 272. ಈ ಊರಿನಲ್ಲಿ 14 ಮಹಡಿಗಳ ಒಂದು ಬೃಹತ್ ಕಟ್ಟಡ ಇದೆ. ಈ ಕಟ್ಟಡದಲ್ಲಿ ಊರಿನ ಬಹುತೇಕ ಜನರು ವಾಸ ಮಾಡುತ್ತಾರೆ. ಆ ಬಿಲ್ಡಿಂಗ್ ಹೆಸರು ಬೇಗಿಕ್ ಟವರ್ಸ್. ಈ ಊರಿಗೆ ಇರುವ ಅಡ್ಡ ಹೆಸರು “ಒಂದೇ ಸೂರಿನಡಿ ಇಡೀ ಊರು” . 1953 ರಲ್ಲಿ ಈ ಕಟ್ಟಡ ಪೂರ್ಣಗೊಂಡಾಗ ಅದರಲ್ಲಿ ಯೋಧರ ವಾಸಸ್ಥಾನವಾಗಿ ಬಳಸು ನಿರ್ಧರಿಸಲಾಗಿತ್ತಾದರೂ ಇತ್ತೀಚೆಗೆ ಅದು ನಾಗರಿಕರ ವಸತಿಗೆ ಅನುಕೂಲವಾಗಿ ಬಳಕೆಯಾಗುತ್ತಿದೆ. ಆ ಕಟ್ಟಡದಲ್ಲಿ ಪೋಸ್ಟ್ ಆಫೀಸ್, ಜಿನಸು ಅಂಗಡಿ, ಪೊಲೀಸ್ ಸ್ಟೇಶನ್, ಲಾಂಡ್ರಿ, ಹೆಲ್ತ್ ಕ್ಲಿನಿಕ್, ಮೇಯರ್ ಕಚೇರಿ, ಒಳಾಂಗಣ ಈಜುಕೊಳ ಕೂಡ ಇದೆ.

ಈ ಊರಿಗೆ ಇರುವ ಸಂಪರ್ಕಗಳು ಎರಡೇ ಆಗಿದ್ದು ಒಂದು ವಾಯು ಮಾರ್ಗ ಇನ್ನೊಂದು ಸುರಂಗ ಮಾರ್ಗ. ವಿಮಾನ, ಹೆಲಿಕಾಪ್ಟರ್ ಮೂಲಕ ಸಂಪರ್ಕ ಹೊಂದಿರುವ ವೈಟಿಯರ್ ಗೆ ಇರುವ ಇನ್ನೊಂದು ದಾರಿ ಎಂದರೆ ಹತ್ತಿರದ ಮೇನಾರ್ಡ್ ಬೆಟ್ಟದಿಂದ ಎರಡು ಮೈಲು ಅಂತರದ ಟನೆಲ್ ನಿರ್ಮಿಸಲಾಗಿದೆ. ಚಳಿಗಾಲದಲ್ಲಿ ಅತ್ಯಂತ ಭೀಕರ ಶೀತಹವೆ ಇರುವುದರಿಂದ ಬೇಗಿಚ್ ಟವರ್ ನಲ್ಲಿ ಜನರು ಒಂದೇ ಏರಿಯಾದಲ್ಲಿ ವಾಸಿಸುವುದು ಸುರಕ್ಷತಾ ದೃಷ್ಟಿಯಿಂದ ಉತ್ತಮವಾಗಿದೆ. ಈ ಕಟ್ಟಡ ಬಿಟ್ಟರೆ ಇನ್ನೊಂದು ಕಾಂಡೋ ಹೆಸರಿನ ಕಟ್ಟಡವಿದ್ದು, ಅಲ್ಲಿ ಒಂದಿಷ್ಟು ಜನರು ವಾಸ ಮಾಡುತ್ತಾರೆ. ಈ ಊರಿನಲ್ಲಿರುವ ಶಾಲೆ ಮತ್ತು ಜಿಮ್ ಅನ್ನು ಪ್ರತ್ಯೇಕ ಜಾಗೆಯಲ್ಲಿ ನಿರ್ಮಿಸಲಾಗಿದ್ದು, ಅದಕ್ಕೆ ಬೇಗಿಚ್ ಕಟ್ಟಡದಿಂದ ಒಂದು ಸುರಂಗ ವ್ಯವಸ್ಥೆ ಮಾಡಲಾಗಿದ್ದು, ಶೀತ ಸಮಯದಲ್ಲಿಯೂ ಮಕ್ಕಳು ಶಾಲೆಗೆ ಹೋಗಿ ಬರಲು ಉತ್ತಮ ಸಂಪರ್ಕ ಕಲ್ಪಿಸಲಾಗಿದೆ. ಇಂತಹ ಪುಟ್ಟ ಊರುಗಳ ಕಥೆ ಕೂಡ ರೋಚಕವಾಗಿರಬಹುದು, ಅಲ್ವೇ!

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search