• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!

Tulunadu News Posted On December 5, 2023
0


0
Shares
  • Share On Facebook
  • Tweet It

ಯುನೈಟೆಡ್ ಸ್ಟೇಟ್ ನಲ್ಲಿ ಇರುವ ಒಂದು ಪುಟ್ಟ ದೇಶದ ಹೆಸರು ಅಲಸ್ಕಾ. ಅಲಸ್ಕಾದಲ್ಲಿರುವ ಒಂದು ಪುಟ್ಟ ಊರೇ ವೈಟಿಯರ್. ವೈಟಿಯರ್ ನ ಒಟ್ಟು ಜನಸಂಖ್ಯೆ ಸುಮಾರು 272. ಈ ಊರಿನಲ್ಲಿ 14 ಮಹಡಿಗಳ ಒಂದು ಬೃಹತ್ ಕಟ್ಟಡ ಇದೆ. ಈ ಕಟ್ಟಡದಲ್ಲಿ ಊರಿನ ಬಹುತೇಕ ಜನರು ವಾಸ ಮಾಡುತ್ತಾರೆ. ಆ ಬಿಲ್ಡಿಂಗ್ ಹೆಸರು ಬೇಗಿಕ್ ಟವರ್ಸ್. ಈ ಊರಿಗೆ ಇರುವ ಅಡ್ಡ ಹೆಸರು “ಒಂದೇ ಸೂರಿನಡಿ ಇಡೀ ಊರು” . 1953 ರಲ್ಲಿ ಈ ಕಟ್ಟಡ ಪೂರ್ಣಗೊಂಡಾಗ ಅದರಲ್ಲಿ ಯೋಧರ ವಾಸಸ್ಥಾನವಾಗಿ ಬಳಸು ನಿರ್ಧರಿಸಲಾಗಿತ್ತಾದರೂ ಇತ್ತೀಚೆಗೆ ಅದು ನಾಗರಿಕರ ವಸತಿಗೆ ಅನುಕೂಲವಾಗಿ ಬಳಕೆಯಾಗುತ್ತಿದೆ. ಆ ಕಟ್ಟಡದಲ್ಲಿ ಪೋಸ್ಟ್ ಆಫೀಸ್, ಜಿನಸು ಅಂಗಡಿ, ಪೊಲೀಸ್ ಸ್ಟೇಶನ್, ಲಾಂಡ್ರಿ, ಹೆಲ್ತ್ ಕ್ಲಿನಿಕ್, ಮೇಯರ್ ಕಚೇರಿ, ಒಳಾಂಗಣ ಈಜುಕೊಳ ಕೂಡ ಇದೆ.

ಈ ಊರಿಗೆ ಇರುವ ಸಂಪರ್ಕಗಳು ಎರಡೇ ಆಗಿದ್ದು ಒಂದು ವಾಯು ಮಾರ್ಗ ಇನ್ನೊಂದು ಸುರಂಗ ಮಾರ್ಗ. ವಿಮಾನ, ಹೆಲಿಕಾಪ್ಟರ್ ಮೂಲಕ ಸಂಪರ್ಕ ಹೊಂದಿರುವ ವೈಟಿಯರ್ ಗೆ ಇರುವ ಇನ್ನೊಂದು ದಾರಿ ಎಂದರೆ ಹತ್ತಿರದ ಮೇನಾರ್ಡ್ ಬೆಟ್ಟದಿಂದ ಎರಡು ಮೈಲು ಅಂತರದ ಟನೆಲ್ ನಿರ್ಮಿಸಲಾಗಿದೆ. ಚಳಿಗಾಲದಲ್ಲಿ ಅತ್ಯಂತ ಭೀಕರ ಶೀತಹವೆ ಇರುವುದರಿಂದ ಬೇಗಿಚ್ ಟವರ್ ನಲ್ಲಿ ಜನರು ಒಂದೇ ಏರಿಯಾದಲ್ಲಿ ವಾಸಿಸುವುದು ಸುರಕ್ಷತಾ ದೃಷ್ಟಿಯಿಂದ ಉತ್ತಮವಾಗಿದೆ. ಈ ಕಟ್ಟಡ ಬಿಟ್ಟರೆ ಇನ್ನೊಂದು ಕಾಂಡೋ ಹೆಸರಿನ ಕಟ್ಟಡವಿದ್ದು, ಅಲ್ಲಿ ಒಂದಿಷ್ಟು ಜನರು ವಾಸ ಮಾಡುತ್ತಾರೆ. ಈ ಊರಿನಲ್ಲಿರುವ ಶಾಲೆ ಮತ್ತು ಜಿಮ್ ಅನ್ನು ಪ್ರತ್ಯೇಕ ಜಾಗೆಯಲ್ಲಿ ನಿರ್ಮಿಸಲಾಗಿದ್ದು, ಅದಕ್ಕೆ ಬೇಗಿಚ್ ಕಟ್ಟಡದಿಂದ ಒಂದು ಸುರಂಗ ವ್ಯವಸ್ಥೆ ಮಾಡಲಾಗಿದ್ದು, ಶೀತ ಸಮಯದಲ್ಲಿಯೂ ಮಕ್ಕಳು ಶಾಲೆಗೆ ಹೋಗಿ ಬರಲು ಉತ್ತಮ ಸಂಪರ್ಕ ಕಲ್ಪಿಸಲಾಗಿದೆ. ಇಂತಹ ಪುಟ್ಟ ಊರುಗಳ ಕಥೆ ಕೂಡ ರೋಚಕವಾಗಿರಬಹುದು, ಅಲ್ವೇ!

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search