• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

Target ಇಲಿಯಾಸ್ ಕೊಲೆ ಪ್ರಕರಣ: ಐವರು ಆರೋಪಿಗಳು ಖುಲಾಸೆ

Tulunadu News Posted On December 12, 2023


  • Share On Facebook
  • Tweet It

ಕುಖ್ಯಾತ “ಟಾರ್ಗೆಟ್ ಗ್ಯಾಂಗ್‌” ನಾಯಕನಾಗಿದ್ದ ಟಾರ್ಗೆಟ್ ಇಲಿಯಾಸ್‌ನ ಕೊಲೆ ಪ್ರಕರಣದಲ್ಲಿ ಐದು ಮಂದಿ ಆರೋಪಿಗಳನ್ನು ಮಂಗಳೂರಿನ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಉಳ್ಳಾಲ ಧರ್ಮನಗರದ ದಾವೂದ್, ಮಹಮ್ಮದ್ ಶಮೀರ್ ಆಲಿಯಾಸ್ ಕಡಪರ ಶಮೀರ್. ರಿಯಾಜ್, ನಮೀರ್ ಹಂಝ, ಅಬ್ದುಲ್ ಖಾದರ್. ಆಲಿಯಾಸ್ ದೋಷಮುಕ್ತಗೊಂಡವರು. ಜಬ್ಬಾರ್

ಟಾರ್ಗೆಟ್ ಇಲಿಯಾಸ್‌ನನ್ನು 2018ರ ಜ. 13ರಂದು ನಗರದ ಜೆಪ್ಪು ಕುಡಾಡಿ ಬಳಿ ಇರುವ ಅಪಾರ್ಟ್‌ ಮೆಂಟ್‌ನಲ್ಲಿ ಚೂರಿ ಇರಿದು ಕೊಲೆ ಮಾಡಲಾಗಿತ್ತು. ದಾವೂದ್. ಮಹಮ್ಮದ್ ಶಮೀರ್ ಅಲಿಯಾಸ್ ಕಡಪರ ಶಮೀರ್, ಉಮ್ಮರ್ ನವಾಫ್, ನೌಶದ್, ಮೊಹಮ್ಮದ್ ನಾಸಿರ್, ರಿಯಾಜ್, ನಮೀರ್ ಹಂಝ, ಅಸYರ್ ಅಲಿ ಆಲಿಯಾಸ್ ಅಶ್ರಫ್, ಅಬ್ದುಲ್ ಖಾದರ್ ಆಲಿಯಾಸ್ ‘ಜಬ್ಬಾರ್ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಎಸ್. ಅವರು ಐವರು ಆರೋಪಿಗಳು ನಿರ್ದೋಷಿಗಳೆಂದು ಡಿ. 11ರಂದು ತೀರ್ಪು ನೀಡಿದ್ದಾರೆ. ಐವರು ಆರೋಪಿಗಳ ಪರವಾಗಿ ಬಿ. ಜಿನೇಂದ್ರ ಕುಮಾರ್, ಅರವಿಂದ ಕುಮಾರ್ ಕೆ., ಬಿ. ಅಭಿಜಿತ್ ಜೈನ್, ವಸುಧಾ ಬಿ. ಮತ್ತು ಅನುಶ್ರೀ ಹೆಗ್ಡೆ ಎಂ. ಅವರು ವಾದಿಸಿದ್ದರು. ಇತರ ಆರೋಪಿಗಳಾದ ಉಮ್ಮರ್ ನವಾಫ್, ನಾಶದ್, ಮೊಹಮ್ಮದ್ ನಾಸಿರ್, ಅಸYರ್ ಆಲಿ ಆಲಿಯಾಸ್ ಅಶ್ರಫ್ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search