• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮೋಕ್ ಬಾಂಬ್ ಹಿಡಿದು ರಕ್ಷಣಾ ಸಚಿವರತ್ತ ನುಗ್ಗುತ್ತಿದ್ದರು – ಸಂಸದ ಹನುಮಾನ್

Tulunadu News Posted On December 15, 2023
0


0
Shares
  • Share On Facebook
  • Tweet It

ಲೋಕಸಭೆಯ ಅಧಿವೇಶನ ನಡೆಯುತ್ತಿರುವಾಗಲೇ ವಿಸಿಟರ್ ಗ್ಯಾಲರಿಯಿಂದ ಒಳಗೆ ನುಗ್ಗಿ ಸ್ಮೋಕ್ ಬಾಂಬ್ ಸಿಡಿಸಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಇಬ್ಬರನ್ನು ಅಲ್ಲಿದ್ದ ಸಂಸದರಾದ ನಳಿನ್ ಕುಮಾರ್ ಕಟೀಲ್, ಮುನಿಸ್ವಾಮಿ ಸಹಿತ ಕೆಲವು ಸಂಸದರು ಹಿಡಿದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಒಂದು ವೇಳೆ ಆಗಂತುಕರ ಕೈಯಲ್ಲಿ ಗನ್ ಇದ್ದರೂ ತಾನು ಅವರನ್ನು ಹಿಡಿಯುತ್ತಿದ್ದೆ ಎಂದು ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿಯ ಸಂಸದ ಹನುಮಾನ್ ಬೆನಿವಾಲ್ ಅವರು ಹೇಳಿದ್ದಾರೆ.

ಒಳಗೆ ನುಗ್ಗಿದ ಇಬ್ಬರು ಯುವಕರನ್ನು ಸೆರೆಹಿಡಿಯುವಲ್ಲಿ ಹನುಮಾನ್ ಬೆನಿವಾಲ್ ಕೂಡ ಪ್ರಮುಖ ಪಾತ್ರ ವಹಿಸಿದ್ದರು. ಸ್ಮೋಕ್ ಬಾಂಬ್ ಹಿಡಿದು ಸದನದಲ್ಲಿ ನೆಗೆಯುತ್ತಿದ್ದ ಮನೋರಂಜನ್ ಹಾಗೂ ಸಾಗರ್ ಶರ್ಮಾ ಅವರನ್ನು ಹಿಡಿದು ಕೆಲವು ಸಂಸದರು ತಕ್ಕ ಶಾಸ್ತ್ರಿ ಮಾಡಿದ್ದರು. ಸ್ಮೋಕ್ ಬಾಂಬ್ ಆದ ಕಾರಣ ಅಂತಹ ದೊಡ್ಡ ಅಪಾಯ ಸಂಭವಿಸಿರಲಿಲ್ಲ. ಆದರೆ ಒಂದು ವೇಳೆ ಗನ್ ಹಿಡಿದು ಒಳಗೆ ನುಗ್ಗುತ್ತಿದ್ದರೂ ತಾನು ಹಿಡಿದು ಹಾಕುತ್ತಿದ್ದೆ ಎಂದು ಹನುಮಾನ್ ಬೆನಿವಾಲ್ ಹೇಳಿ ತಮ್ಮ ಸಹಸಂಸದರಲ್ಲಿ ಧೈರ್ಯ ತುಂಬಿದ್ದಾರೆ.

ಇದೇ ಸಂದರ್ಭದಲ್ಲಿ ಇನ್ನೊಂದು ಆಘಾತಕಾರಿ ಸುದ್ದಿಯನ್ನು ಕೂಡ ಸಂಸದ ಹನುಮಾನ್ ಹೊರಹಾಕಿದ್ದು, ಕೈಯಲ್ಲಿ ಸ್ಮೋಕ್ ಬಾಂಬ್ ಹಿಡಿದಿದ್ದ ಆರೋಪಿಗಳು ನಮ್ಮ ರಕ್ಷಣಾ ಸಚಿವರತ್ತ ಧಾವಿಸುತ್ತಿದ್ದರು. ಅವರ ಉದ್ದೇಶ ಏನಾಗಿತ್ತು ಎನ್ನುವುದು ಕೂಡ ತನಿಖೆಯಿಂದ ಪತ್ತೆಹಚ್ಚಬೇಕಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ ಲೋಕಸಭಾ ಸೆಕ್ರೆಟರಿಯವರು ರಕ್ಷಣಾ ವ್ಯವಸ್ಥೆಯಲ್ಲಿ ಆಗಿರುವ ಲೋಪದ ವಿಚಾರಣೆಯ ಅಂಗವಾಗಿ ಈಗಾಗಲೇ ಏಳು ಜನರನ್ನು ಅಮಾನತುಗೊಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search