• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನ್ಯಾಯಾಧೀಶರಿಂದಲೇ ನ್ಯಾಯಾಧೀಶೆಗೆ ಲೈಂಗಿಕ ಕಿರುಕುಳ!

Tulunadu News Posted On December 16, 2023
0


0
Shares
  • Share On Facebook
  • Tweet It

ಜನರಿಗೆ ನ್ಯಾಯ ಕೊಡಿಸುವ ನ್ಯಾಯದೇಗುಲಗಳ ಒಳಗಿನ ಸತ್ಯಗಳು ಕೂಡ ಭಯಾನಕವಾಗಿರುತ್ತವೆ ಎನ್ನುವುದಕ್ಕೆ ಸಾಕ್ಷಿಯೊಂದು ಸಿಕ್ಕಿದೆ. ನ್ಯಾಯಾಧೀಶೆಯೊಬ್ಬರು ತಮಗೆ ಸಾಯಲು ಅವಕಾಶ ನೀಡಬೇಕೆಂದು ಗೋಗರೆದು ಪತ್ರ ಬರೆದಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿರುವ ಅವರು ” ಜಿಲ್ಲಾ ನ್ಯಾಯಾಧೀಶರು ಹಾಗೂ ಸಹಚರರಿಂದ ತಾನು ಲೈಂಗಿಕ ಕಿರುಕುಳಕ್ಕೊಳಗಾಗಿದ್ದೇನೆ. ಜೀವನ ಸಾಕಾಗಿದೆ, ಆತ್ಮಹತ್ಯೆಗೆ ಅನುಮತಿ ನೀಡಿ” ಎಂದು ಬರೆದಿದ್ದಾರೆ.

ಈ ಮಹಿಳಾ ನ್ಯಾಯಮೂರ್ತಿಯವರು ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಮಗೆ ರಾತ್ರಿ ಮನೆಗೆ ಕರೆಯುತ್ತಾರೆ. ಇದರಿಂದ ಸಾಕಷ್ಟು ನೊಂದಿದ್ದೇನೆ. ತೀರಾ ಹಿಂಸೆಯಾಗುತ್ತಿದೆ. ಆತ್ಮಹತ್ಯೆಯೊಂದೇ ದಾರಿ ಎಂದು ಅನಿಸುತ್ತದೆ ಎಂದು ಬರೆದಿದ್ದಾರೆ. ಪತ್ರ ಸ್ವೀಕರಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಈ ಕುರಿತು ವರದಿ ನೀಡುವಂತೆ ಸೂಚಿಸಿದ್ದಾರೆ. ಅವರ ಸೂಚನೆಯ ಮೇರೆಗೆ ಸುಪ್ರೀಂಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ ಕುರ್ಹೇಕರ್ ಅವರು ಅಲಹಾಬಾದ್ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಲಿಖಿತವಾಗಿ ಮಹಿಳಾ ನ್ಯಾಯಾಧೀಶರ ಎಲ್ಲಾ ದೂರುಗಳ ಸ್ಥಿತಿಯ ಕುರಿತು ವರದಿ ನೀಡುವಂತೆ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search