• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನ್ಯಾಯಾಧೀಶರಿಂದಲೇ ನ್ಯಾಯಾಧೀಶೆಗೆ ಲೈಂಗಿಕ ಕಿರುಕುಳ!

Tulunadu News Posted On December 16, 2023
0


0
Shares
  • Share On Facebook
  • Tweet It

ಜನರಿಗೆ ನ್ಯಾಯ ಕೊಡಿಸುವ ನ್ಯಾಯದೇಗುಲಗಳ ಒಳಗಿನ ಸತ್ಯಗಳು ಕೂಡ ಭಯಾನಕವಾಗಿರುತ್ತವೆ ಎನ್ನುವುದಕ್ಕೆ ಸಾಕ್ಷಿಯೊಂದು ಸಿಕ್ಕಿದೆ. ನ್ಯಾಯಾಧೀಶೆಯೊಬ್ಬರು ತಮಗೆ ಸಾಯಲು ಅವಕಾಶ ನೀಡಬೇಕೆಂದು ಗೋಗರೆದು ಪತ್ರ ಬರೆದಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿರುವ ಅವರು ” ಜಿಲ್ಲಾ ನ್ಯಾಯಾಧೀಶರು ಹಾಗೂ ಸಹಚರರಿಂದ ತಾನು ಲೈಂಗಿಕ ಕಿರುಕುಳಕ್ಕೊಳಗಾಗಿದ್ದೇನೆ. ಜೀವನ ಸಾಕಾಗಿದೆ, ಆತ್ಮಹತ್ಯೆಗೆ ಅನುಮತಿ ನೀಡಿ” ಎಂದು ಬರೆದಿದ್ದಾರೆ.

ಈ ಮಹಿಳಾ ನ್ಯಾಯಮೂರ್ತಿಯವರು ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ತಮಗೆ ರಾತ್ರಿ ಮನೆಗೆ ಕರೆಯುತ್ತಾರೆ. ಇದರಿಂದ ಸಾಕಷ್ಟು ನೊಂದಿದ್ದೇನೆ. ತೀರಾ ಹಿಂಸೆಯಾಗುತ್ತಿದೆ. ಆತ್ಮಹತ್ಯೆಯೊಂದೇ ದಾರಿ ಎಂದು ಅನಿಸುತ್ತದೆ ಎಂದು ಬರೆದಿದ್ದಾರೆ. ಪತ್ರ ಸ್ವೀಕರಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಈ ಕುರಿತು ವರದಿ ನೀಡುವಂತೆ ಸೂಚಿಸಿದ್ದಾರೆ. ಅವರ ಸೂಚನೆಯ ಮೇರೆಗೆ ಸುಪ್ರೀಂಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ ಕುರ್ಹೇಕರ್ ಅವರು ಅಲಹಾಬಾದ್ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಲಿಖಿತವಾಗಿ ಮಹಿಳಾ ನ್ಯಾಯಾಧೀಶರ ಎಲ್ಲಾ ದೂರುಗಳ ಸ್ಥಿತಿಯ ಕುರಿತು ವರದಿ ನೀಡುವಂತೆ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search