• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರು ಸೋಲಿನ ಬಳಿಕ ದಕ್ಕುವುದೇ ಬಾಹುಬಲಿ ಯಶಸ್ಸು!

Tulunadu News Posted On December 16, 2023
0


0
Shares
  • Share On Facebook
  • Tweet It

ವರ್ಷದ ಕೊನೆಯ ಅತ್ಯಂತ ನಿರೀಕ್ಷಿತ ಸಿನೆಮಾ ಇದೇ ಡಿಸೆಂಬರ್ 22 ರಂದು ತೆರೆಗೆ ಅಪ್ಪಳಿಸಿದೆ. ಹಿಂದಿ, ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸಿನೆಮಾ ಬಿಡುಗಡೆ ಕಾಣಲಿದೆ. ಬಾಹುಬಲಿಯ ಸೂಪರ್ ಹಿಟ್ ಕಲೆಕ್ಷನ್ ಬಳಿಕ ಪ್ರಭಾಸ್ ಅಭಿನಯಿಸಿದ ಸಾಹೋ, ರಾಧೆ ಶ್ಯಾಮ್, ಆದಿಪುರುಷ್ ಬಾಕ್ಸ್ ಆಫೀಸ್ ನಲ್ಲಿ ಏನೂ ಮ್ಯಾಜಿಕ್ ಮಾಡದೇ ಬಂದ ದಾರಿಗೆ ಸುಂಕವಿಲ್ಲದೇ ಕಳೆಗುಂದಿದ್ದವು. ಇಂತಹ ಕಾಲಘಟ್ಟದಲ್ಲಿ ಒಂದು ದೊಡ್ಡ ಯಶಸ್ಸು ಪ್ರಭಾಸ್ ಗೆ ಅನಿವಾರ್ಯವಾಗಿತ್ತು. ಹೀಗಿರುವಾಗ ಅವರು ಕೈಜೋಡಿಸಿದ್ದೇ ಪ್ರಶಾಂತ್ ನೀಲ್ ಜೊತೆಗೆ.

ಆದಾಗಲೇ ಪ್ರಶಾಂತ್ ನೀಲ್ ಕೆಜಿಎಫ್ 1 ಮತ್ತು 2 ಮಾಡಿ ಜಗತ್ತಿಗೆ ತಮ್ಮ ಹೆಸರನ್ನು ಸಾಬೀತುಪಡಿಸಿ ಆಗಿತ್ತು. ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಜೊತೆಯಾದರೆ ಬಾಹುಬಲಿ ಹಾಗೂ ಕೆಜಿಎಫ್ ಎರಡನ್ನು ಮೀರಿಸಿದ ಒಂದು ಸಿನೆಮಾ ಹೊರಬರಬಹುದು ಎಂದು ಹೊಂಬಾಳೆ ಬ್ಯಾನರಿಗೂ ಅನಿಸಿತ್ತು. ಹೀಗೆ ಕಾಂತಾರಾದ ಯಶಸ್ಸಿನ ಅಲೆಯಲ್ಲಿರುವ ಹೊಂಬಾಳೆ ಫಿಲಂಸ್ ಮತ್ತೆ ತೆರೆಯ ಮೇಲೆ ಹೊಸ ಫ್ಯಾಂಟಸಿ ಲೋಕವನ್ನು ಅನಾವರಣಗೊಳಿಸಲು ಸಜ್ಜಾಗಿದೆ. ಇದರ ಪರಿಣಾಮವೇ ಸಲಾರ್.

ಸಲಾರ್ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಒಪನ್!

ಇತ್ತೀಚಿಗಷ್ಟೇ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣ ಪತ್ರ ಪಡೆದಿರುವ ” ಸಲಾರ್ ಪಾರ್ಟ್ 1 – ಸೀಸ್ ಫೈರ್ ” ಚಿತ್ರವು ಎರಡು ಗಂಟೆ 55 ನಿಮಿಷ ಅವಧಿಯದ್ದಾಗಿದೆ. ಈ ಮೊದಲ ಭಾಗದಲ್ಲಿ ಪ್ರಭಾಸ್ ಜೊತೆ ಮಲಯಾಳಂ ನಾಯಕನಟ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಚಿತ್ರಪ್ರೇಮಿಗಳ ಸಂಭ್ರಮಕ್ಕೆ ಬೆರಳೆಣಿಕೆಯ ದಿನಗಳು ಬಾಕಿ ಇವೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search