• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರು ಸೋಲಿನ ಬಳಿಕ ದಕ್ಕುವುದೇ ಬಾಹುಬಲಿ ಯಶಸ್ಸು!

Tulunadu News Posted On December 16, 2023
0


0
Shares
  • Share On Facebook
  • Tweet It

ವರ್ಷದ ಕೊನೆಯ ಅತ್ಯಂತ ನಿರೀಕ್ಷಿತ ಸಿನೆಮಾ ಇದೇ ಡಿಸೆಂಬರ್ 22 ರಂದು ತೆರೆಗೆ ಅಪ್ಪಳಿಸಿದೆ. ಹಿಂದಿ, ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸಿನೆಮಾ ಬಿಡುಗಡೆ ಕಾಣಲಿದೆ. ಬಾಹುಬಲಿಯ ಸೂಪರ್ ಹಿಟ್ ಕಲೆಕ್ಷನ್ ಬಳಿಕ ಪ್ರಭಾಸ್ ಅಭಿನಯಿಸಿದ ಸಾಹೋ, ರಾಧೆ ಶ್ಯಾಮ್, ಆದಿಪುರುಷ್ ಬಾಕ್ಸ್ ಆಫೀಸ್ ನಲ್ಲಿ ಏನೂ ಮ್ಯಾಜಿಕ್ ಮಾಡದೇ ಬಂದ ದಾರಿಗೆ ಸುಂಕವಿಲ್ಲದೇ ಕಳೆಗುಂದಿದ್ದವು. ಇಂತಹ ಕಾಲಘಟ್ಟದಲ್ಲಿ ಒಂದು ದೊಡ್ಡ ಯಶಸ್ಸು ಪ್ರಭಾಸ್ ಗೆ ಅನಿವಾರ್ಯವಾಗಿತ್ತು. ಹೀಗಿರುವಾಗ ಅವರು ಕೈಜೋಡಿಸಿದ್ದೇ ಪ್ರಶಾಂತ್ ನೀಲ್ ಜೊತೆಗೆ.

ಆದಾಗಲೇ ಪ್ರಶಾಂತ್ ನೀಲ್ ಕೆಜಿಎಫ್ 1 ಮತ್ತು 2 ಮಾಡಿ ಜಗತ್ತಿಗೆ ತಮ್ಮ ಹೆಸರನ್ನು ಸಾಬೀತುಪಡಿಸಿ ಆಗಿತ್ತು. ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಜೊತೆಯಾದರೆ ಬಾಹುಬಲಿ ಹಾಗೂ ಕೆಜಿಎಫ್ ಎರಡನ್ನು ಮೀರಿಸಿದ ಒಂದು ಸಿನೆಮಾ ಹೊರಬರಬಹುದು ಎಂದು ಹೊಂಬಾಳೆ ಬ್ಯಾನರಿಗೂ ಅನಿಸಿತ್ತು. ಹೀಗೆ ಕಾಂತಾರಾದ ಯಶಸ್ಸಿನ ಅಲೆಯಲ್ಲಿರುವ ಹೊಂಬಾಳೆ ಫಿಲಂಸ್ ಮತ್ತೆ ತೆರೆಯ ಮೇಲೆ ಹೊಸ ಫ್ಯಾಂಟಸಿ ಲೋಕವನ್ನು ಅನಾವರಣಗೊಳಿಸಲು ಸಜ್ಜಾಗಿದೆ. ಇದರ ಪರಿಣಾಮವೇ ಸಲಾರ್.

ಸಲಾರ್ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಒಪನ್!

ಇತ್ತೀಚಿಗಷ್ಟೇ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣ ಪತ್ರ ಪಡೆದಿರುವ ” ಸಲಾರ್ ಪಾರ್ಟ್ 1 – ಸೀಸ್ ಫೈರ್ ” ಚಿತ್ರವು ಎರಡು ಗಂಟೆ 55 ನಿಮಿಷ ಅವಧಿಯದ್ದಾಗಿದೆ. ಈ ಮೊದಲ ಭಾಗದಲ್ಲಿ ಪ್ರಭಾಸ್ ಜೊತೆ ಮಲಯಾಳಂ ನಾಯಕನಟ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಚಿತ್ರಪ್ರೇಮಿಗಳ ಸಂಭ್ರಮಕ್ಕೆ ಬೆರಳೆಣಿಕೆಯ ದಿನಗಳು ಬಾಕಿ ಇವೆ.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search