• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೂರು ಸೋಲಿನ ಬಳಿಕ ದಕ್ಕುವುದೇ ಬಾಹುಬಲಿ ಯಶಸ್ಸು!

Tulunadu News Posted On December 16, 2023


  • Share On Facebook
  • Tweet It

ವರ್ಷದ ಕೊನೆಯ ಅತ್ಯಂತ ನಿರೀಕ್ಷಿತ ಸಿನೆಮಾ ಇದೇ ಡಿಸೆಂಬರ್ 22 ರಂದು ತೆರೆಗೆ ಅಪ್ಪಳಿಸಿದೆ. ಹಿಂದಿ, ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸಿನೆಮಾ ಬಿಡುಗಡೆ ಕಾಣಲಿದೆ. ಬಾಹುಬಲಿಯ ಸೂಪರ್ ಹಿಟ್ ಕಲೆಕ್ಷನ್ ಬಳಿಕ ಪ್ರಭಾಸ್ ಅಭಿನಯಿಸಿದ ಸಾಹೋ, ರಾಧೆ ಶ್ಯಾಮ್, ಆದಿಪುರುಷ್ ಬಾಕ್ಸ್ ಆಫೀಸ್ ನಲ್ಲಿ ಏನೂ ಮ್ಯಾಜಿಕ್ ಮಾಡದೇ ಬಂದ ದಾರಿಗೆ ಸುಂಕವಿಲ್ಲದೇ ಕಳೆಗುಂದಿದ್ದವು. ಇಂತಹ ಕಾಲಘಟ್ಟದಲ್ಲಿ ಒಂದು ದೊಡ್ಡ ಯಶಸ್ಸು ಪ್ರಭಾಸ್ ಗೆ ಅನಿವಾರ್ಯವಾಗಿತ್ತು. ಹೀಗಿರುವಾಗ ಅವರು ಕೈಜೋಡಿಸಿದ್ದೇ ಪ್ರಶಾಂತ್ ನೀಲ್ ಜೊತೆಗೆ.

ಆದಾಗಲೇ ಪ್ರಶಾಂತ್ ನೀಲ್ ಕೆಜಿಎಫ್ 1 ಮತ್ತು 2 ಮಾಡಿ ಜಗತ್ತಿಗೆ ತಮ್ಮ ಹೆಸರನ್ನು ಸಾಬೀತುಪಡಿಸಿ ಆಗಿತ್ತು. ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಜೊತೆಯಾದರೆ ಬಾಹುಬಲಿ ಹಾಗೂ ಕೆಜಿಎಫ್ ಎರಡನ್ನು ಮೀರಿಸಿದ ಒಂದು ಸಿನೆಮಾ ಹೊರಬರಬಹುದು ಎಂದು ಹೊಂಬಾಳೆ ಬ್ಯಾನರಿಗೂ ಅನಿಸಿತ್ತು. ಹೀಗೆ ಕಾಂತಾರಾದ ಯಶಸ್ಸಿನ ಅಲೆಯಲ್ಲಿರುವ ಹೊಂಬಾಳೆ ಫಿಲಂಸ್ ಮತ್ತೆ ತೆರೆಯ ಮೇಲೆ ಹೊಸ ಫ್ಯಾಂಟಸಿ ಲೋಕವನ್ನು ಅನಾವರಣಗೊಳಿಸಲು ಸಜ್ಜಾಗಿದೆ. ಇದರ ಪರಿಣಾಮವೇ ಸಲಾರ್.

ಸಲಾರ್ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಒಪನ್!

ಇತ್ತೀಚಿಗಷ್ಟೇ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣ ಪತ್ರ ಪಡೆದಿರುವ ” ಸಲಾರ್ ಪಾರ್ಟ್ 1 – ಸೀಸ್ ಫೈರ್ ” ಚಿತ್ರವು ಎರಡು ಗಂಟೆ 55 ನಿಮಿಷ ಅವಧಿಯದ್ದಾಗಿದೆ. ಈ ಮೊದಲ ಭಾಗದಲ್ಲಿ ಪ್ರಭಾಸ್ ಜೊತೆ ಮಲಯಾಳಂ ನಾಯಕನಟ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಚಿತ್ರಪ್ರೇಮಿಗಳ ಸಂಭ್ರಮಕ್ಕೆ ಬೆರಳೆಣಿಕೆಯ ದಿನಗಳು ಬಾಕಿ ಇವೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
Tulunadu News May 19, 2025
ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
Tulunadu News May 19, 2025
Leave A Reply

  • Recent Posts

    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
  • Popular Posts

    • 1
      ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • 2
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • 3
      ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • 4
      RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • 5
      ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search