• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಕ್ಷಕ್ಕಾಗಿ ಧನ ಸಂಗ್ರಹಕ್ಕೆ ಕಾಂಗ್ರೆಸ್ ವಿನೂತನ ಸೂತ್ರ!

Tulunadu News Posted On December 16, 2023
0


0
Shares
  • Share On Facebook
  • Tweet It

ಕಾಂಗ್ರೆಸ್ ಪಕ್ಷ ಅಸ್ತಿತ್ವಕ್ಕೆ ಬಂದು 138 ವರ್ಷಗಳಾಗುತ್ತಿರುವ ಈ ವರ್ಷದಲ್ಲಿ ಪಕ್ಷಕ್ಕಾಗಿ ಧನ ಸಂಗ್ರಹಕ್ಕೆ ಹಲವು ರೀತಿಯ ಮಾರ್ಗೋಪಾಯಗಳನ್ನು ಪಕ್ಷ ಹಮ್ಮಿಕೊಂಡಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ. ಆರಂಭದಲ್ಲಿ ಆನ್ ಲೈನ್ ಮೂಲಕ ಹಣ ಸಂಗ್ರಹ ಮಾಡುವ ಚಿಂತನೆಯಿದ್ದು, ಅದಕ್ಕೆ “ಡೋನೇಟ್ ಟು ದೇಶ್” ಎಂದು ಹೆಸರಿಡಲಾಗಿದೆ. ಇದು 1920 -21 ರಲ್ಲಿ ಮಹಾತ್ಮಾ ಗಾಂಧಿಜಿಯವರು ನಡೆಸಿದ ಅಭಿಯಾನ ” ತಿಲಕ್ ಸ್ವರಾಜ್ಯ ಫಂಡ್” ನಿಂದ ಪ್ರಭಾವಿತರಾಗಿರುವುದಾಗಿ ವೇಣುಗೋಪಾಲ್ ಹೇಳಿದ್ದಾರೆ.

ಉದ್ಘಾಟನಾ ಅಭಿಯಾನದಲ್ಲಿ ” ಉತ್ತಮ ಭಾರತಕ್ಕಾಗಿ ದೇಣಿಗೆ” ಎಂದು ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪಕ್ಷದ 138 ವರ್ಷಗಳ ಇತಿಹಾಸದ ಸ್ಮರಣೆಗಾಗಿ ಆ ಸಂಖ್ಯೆಯಿಂದಲೇ ಉದಾಹರಣೆಗೆ 138 ರೂ, 1380 ರೂ, 13800 ಹೀಗೆ ಆರ್ಥಿಕ ಸಹಾಯವನ್ನು ನೀಡಬಹುದಾಗಿದೆ. ಪಕ್ಷದ ಆನ್ ಲೈನ್ ಪೋರ್ಟಲ್ ಹಾಗೂ ಅಧಿಕೃತ ವೆಬ್ ಸೈಟ್ ನಿಂದ ಹಣ ಸಂದಾಯ ಮಾಡಲು ಅವಕಾಶವಿದೆ. ಡಿಸೆಂಬರ್ 18 ರಂದು ರಾಷ್ಟ್ರೀಯ ಅಧ್ಯಕ್ಷರು ಈ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದರು.

ಈ ಆನ್ ಲೈನ್ ದೇಣಿಗೆ ಸಂಗ್ರಹ ಅಭಿಯಾನ ಡಿಸೆಂಬರ್ 18 ರಿಂದ 28 ರವರೆಗೆ ನಡೆಯಲಿದ್ದು, ನಂತರ ಮನೆ-ಮನೆ ಸಂಗ್ರಹ, ಪ್ರತಿ ಬೂತ್ ನಲ್ಲಿ 10 ಮನೆಗಳಿಂದ ಹಣ ಸಂಗ್ರಹದ ಗುರಿ ಇಟ್ಟುಕೊಳ್ಳಲಾಗಿದೆ. ನಾಗರಿಕರು ಕನಿಷ್ಟ 138 ರೂಗಳನ್ನು ನೀಡುವ ಮೂಲಕ ಸಹಕರಿಸಬೇಕು ಎಂದು ಹೇಳಲಾಗಿದೆ. ಪಕ್ಷದ ಪದಾಧಿಕಾರಿಗಳು 1380 ರೂ ನೀಡಲು ಸೂಚಿಸಲಾಗಿದೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search