• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಿಶಾ ಸಾಲಿಯಾನ್ ಅನುಮಾನಾಸ್ಪದ ಸಾವಿಗೆ ಮರುಜೀವ ನೀಡಿದ ಸರಕಾರ!

Tulunadu News Posted On December 16, 2023
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಮುಂಬೈ ಪೊಲೀಸ್ ವಿಶೇಷ ತನಿಖಾ ದಳ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಅನುಮಾನಾಸ್ಪದ ಸಾವಿನ ತನಿಖೆಗೆ ಮರುಜೀವ ನೀಡಿದೆ. ದಿಶಾ ಸಾಲಿಯಾನ್ ಅವರು ಸುಶಾಂತ್ ಆತ್ಮಹತ್ಯೆಗೆ ಶರಣಾದ ಹಿಂದಿನ ದಿನವಷ್ಟೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು.

28 ವರ್ಷದ ಆಕರ್ಷಕ ನಿಲುವಿನ ಸುಂದರಿ ದಿಶಾ 2020 ರ ಜೂನ್ 8 ರಂದು 12 ನೇ ಮಹಡಿಯಿಂದ ಬಿದ್ದು ಸಾವನ್ನು ಅಪ್ಪಿದ್ದರು ಎಂದು ವರದಿಯಾಗಿತ್ತು. ಈ ಸಾವು ಆಕಸ್ಮಿಕ ಅಲ್ಲ, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದೆ ಎಂದು ಭಾರತೀಯ ಜನತಾ ಪಾರ್ಟಿಯ ಶಾಸಕ ನಿತೇಶ್ ರಾಣೆಯವರು ಆಗ್ರಹಿಸಿದ ಬಳಿಕ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರಾದ ದೇವೇಂದ್ರ ಪಡ್ನವೀಸ್ ಅವರು ಎಸ್ ಐಟಿ ತನಿಖೆಗೆ ಆದೇಶಿಸಿದ್ದಾರೆ.

ಎಸಿಪಿ ರಾಜೀವ್ ಜೈನ್ ಅವರು ತನಿಖಾ ತಂಡದ ಮುಖ್ಯಸ್ಥರಾಗಿದ್ದು, ಅವರ ತಂಡ ದಿಶಾ ಮರಣ ಹೊಂದಿದ ಫ್ಲಾಟಿಗೆ ತೆರಳಿ ತನಿಖೆಯನ್ನು ಮತ್ತೆ ಆರಂಭಿಸಿದೆ. ಈ ಪ್ರಕರಣದ ಅಂಗವಾಗಿ ದಿಶಾ ಪೋಷಕರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದ್ದು, ದಿಶಾ ತಂದೆ ಮಾತ್ರ ಈಗಾಗಲೇ ತನಿಖೆ ನಡೆದು ಮುಚ್ಚಿ ಹೋಗಿರುವ ಪ್ರಕರಣವನ್ನು ಮತ್ತೆ ತೆರೆಯುವ ಮೂಲಕ ಏನು ಸಾಧಿಸಿದಂತೆ ಆಗುತ್ತದೆ ಎನ್ನುವ ಅರ್ಥದ ಮಾತುಗಳನ್ನು ಆಡಿದ್ದಾರೆ. ಆದರೆ ಈ ಪ್ರಕರಣದಲ್ಲಿ ಆದಿತ್ಯ ಠಾಕ್ರೆಯವರ ಹೆಸರು ಕೂಡ ತಳುಕು ಹಾಕಿರುವ ಹಿನ್ನಲೆಯಲ್ಲಿ ಈ ಪ್ರಕರಣದ ನಿಜಾಂಶ ಜನರಿಗೆ ತಿಳಿಯಬೇಕಾಗಿದೆ. ಇನ್ನು ದಿಶಾ ಸಾಲ್ಯಾನ್ ಕೇಸಿನ ಬಗ್ಗೆ ಸತ್ಯ ಹೊರಬರಬೇಕಾದರೆ ಆದಿತ್ಯ ಠಾಕ್ರೆ ನಾರ್ಕೋ ಟೆಸ್ಟಿಗೆ ಒಳಗಾಗಬೇಕು ಎಂದು ನಿತೀಶ್ ರಾಣೆ ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search