• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗಳ ಸ್ಕೂಲ್ ಡೇಗೆ ಒಟ್ಟಿಗೆ ಕಾಣಿಸಿಕೊಂಡ ಐಶ್ಚರ್ಯ ಹಾಗೂ ಅಭಿಷೇಕ್!

Tulunadu News Posted On December 16, 2023
0


0
Shares
  • Share On Facebook
  • Tweet It

ಇತ್ತೀಚಿಗಷ್ಟೇ ಮಗಳೊಂದಿಗೆ ಗಂಡನ ಮನೆ ಬಿಟ್ಟು ತಾಯಿ ಮನೆ ಸೇರಿಕೊಂಡಿರುವ ಐಶ್ಚರ್ಯ ರೈ ಮಗಳ ಶಾಲಾ ವಾರ್ಚೀಕೋತ್ಸವದ ದಿನ ಗಂಡ ಅಭಿಷೇಕ್ ಬಚ್ಚನ್ ಜೊತೆ ಒಟ್ಟಿಗೆ ಕಾಣಿಸಿಕೊಂಡು ಅನೇಕ ಊಹಾಪೋಹಗಳಿಗೆ ಮತ್ತೊಂದು ಆಯಾಮ ನೀಡಿದರು. ಐಶ್ಚರ್ಯ ಹಾಗೂ ಅಭಿಷೇಕ್ ವಿಚ್ಚೇದನದ ವದಂತಿಯ ನಡುವೆ ಇಬ್ಬರೂ ಮಗಳು ಕಲಿಯುತ್ತಿರುವ ಧೀರುಬಾಯಿ ಅಂಬಾನಿ ಇಂಟರ್ ನ್ಯಾಶನಲ್ ಸ್ಕೂಲಿಗೆ ಆಗಮಿಸಿದ್ದಾರೆ. ಅದರೊಂದಿಗೆ ದಂಪತಿ ಕಾರ್ಯಕ್ರಮ ಮುಗಿದ ಬಳಿಕ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಬರುವಾಗ ಐಶ್ಚರ್ಯ, ಮಗಳು ಆರಾಧ್ಯ ಹಾಗೂ ತಾಯಿ ಬೃಂದಾ ರೈ ಒಂದು ಕಾರಿನಲ್ಲಿ ಬಂದರೆ, ಅಭಿಷೇಕ್ ಬಚ್ಚನ್ ಪ್ರತ್ಯೇಕ ಕಾರಿನಲ್ಲಿ ಆಗಮಿಸಿದ್ದರು. ತೆರಳುವಾಗ ವೃಂದಾ ರೈ ಅವರು ತಾವು ಬಂದ ಕಾರಿನಲ್ಲಿ ತೆರಳಿದರೆ ದಂಪತಿ ಹಾಗೂ ಮಗಳು ಆರಾಧ್ಯ ತನ್ನ ತಂದೆ ಅಭಿಷೇಕ್ ಬಂದ ಕಾರಿನಲ್ಲಿ ಮರಳಿದರು.

ದೀರುಬಾರು ಅಂಬಾನಿ ಇಂಟರ್ ನ್ಯಾಶನಲ್ ಸ್ಕೂಲ್ ಇದರ ವಾರ್ಷೀಕೋತ್ಸವ ಪ್ರತಿ ಸಲ ಸ್ಟಾರ್ ನಟರ ಸಮಾಗಮಕ್ಕೆ ಕಾರಣವಾಗುತ್ತದೆ. ಏಕೆಂದರೆ ಬಾಲಿವುಡ್ ನ ಹೆಚ್ಚಿನ ನಟ, ನಟಿಯರ ಮಕ್ಕಳು ಇಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಾರೆ. ಈ ಬಾರಿಯೂ ಶಾರುಖ್ ಖಾನ್, ಕರೀನಾ ಕಪೂರ್, ಕರಣ್ ಜೋಹರ್, ಶಹೀದ್ ಕಪೂರ್ ಹಾಗೂ ಬಚ್ಚನ್ ಕುಟುಂಬ ಇದರಲ್ಲಿ ಪಾಲ್ಗೊಂಡಿತ್ತು. ಜಯಾ ಬಚ್ಚನ್ ಜೊತೆ ಮುನಿಸಿನ ಕಾರಣದಿಂದ ಐಶ್ವರ್ಯ ರೈ ಅವರು ಅಭಿಷೇಕ್ ಅವರಿಗೆ ವಿಚ್ಚೇದನ ನೀಡುತ್ತಾರೆ ಎನ್ನುವುದು ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೆ ಈಗ ದಂಪತಿ ಒಟ್ಟಿಗೆ ಕಾಣಿಸಿಕೊಂಡು ಚರ್ಚೆಗೆ ಅಂತ್ಯ ಹಾಡಿದ್ದಾರೆ

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search