• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗಳ ಸ್ಕೂಲ್ ಡೇಗೆ ಒಟ್ಟಿಗೆ ಕಾಣಿಸಿಕೊಂಡ ಐಶ್ಚರ್ಯ ಹಾಗೂ ಅಭಿಷೇಕ್!

Tulunadu News Posted On December 16, 2023
0


0
Shares
  • Share On Facebook
  • Tweet It

ಇತ್ತೀಚಿಗಷ್ಟೇ ಮಗಳೊಂದಿಗೆ ಗಂಡನ ಮನೆ ಬಿಟ್ಟು ತಾಯಿ ಮನೆ ಸೇರಿಕೊಂಡಿರುವ ಐಶ್ಚರ್ಯ ರೈ ಮಗಳ ಶಾಲಾ ವಾರ್ಚೀಕೋತ್ಸವದ ದಿನ ಗಂಡ ಅಭಿಷೇಕ್ ಬಚ್ಚನ್ ಜೊತೆ ಒಟ್ಟಿಗೆ ಕಾಣಿಸಿಕೊಂಡು ಅನೇಕ ಊಹಾಪೋಹಗಳಿಗೆ ಮತ್ತೊಂದು ಆಯಾಮ ನೀಡಿದರು. ಐಶ್ಚರ್ಯ ಹಾಗೂ ಅಭಿಷೇಕ್ ವಿಚ್ಚೇದನದ ವದಂತಿಯ ನಡುವೆ ಇಬ್ಬರೂ ಮಗಳು ಕಲಿಯುತ್ತಿರುವ ಧೀರುಬಾಯಿ ಅಂಬಾನಿ ಇಂಟರ್ ನ್ಯಾಶನಲ್ ಸ್ಕೂಲಿಗೆ ಆಗಮಿಸಿದ್ದಾರೆ. ಅದರೊಂದಿಗೆ ದಂಪತಿ ಕಾರ್ಯಕ್ರಮ ಮುಗಿದ ಬಳಿಕ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಬರುವಾಗ ಐಶ್ಚರ್ಯ, ಮಗಳು ಆರಾಧ್ಯ ಹಾಗೂ ತಾಯಿ ಬೃಂದಾ ರೈ ಒಂದು ಕಾರಿನಲ್ಲಿ ಬಂದರೆ, ಅಭಿಷೇಕ್ ಬಚ್ಚನ್ ಪ್ರತ್ಯೇಕ ಕಾರಿನಲ್ಲಿ ಆಗಮಿಸಿದ್ದರು. ತೆರಳುವಾಗ ವೃಂದಾ ರೈ ಅವರು ತಾವು ಬಂದ ಕಾರಿನಲ್ಲಿ ತೆರಳಿದರೆ ದಂಪತಿ ಹಾಗೂ ಮಗಳು ಆರಾಧ್ಯ ತನ್ನ ತಂದೆ ಅಭಿಷೇಕ್ ಬಂದ ಕಾರಿನಲ್ಲಿ ಮರಳಿದರು.

ದೀರುಬಾರು ಅಂಬಾನಿ ಇಂಟರ್ ನ್ಯಾಶನಲ್ ಸ್ಕೂಲ್ ಇದರ ವಾರ್ಷೀಕೋತ್ಸವ ಪ್ರತಿ ಸಲ ಸ್ಟಾರ್ ನಟರ ಸಮಾಗಮಕ್ಕೆ ಕಾರಣವಾಗುತ್ತದೆ. ಏಕೆಂದರೆ ಬಾಲಿವುಡ್ ನ ಹೆಚ್ಚಿನ ನಟ, ನಟಿಯರ ಮಕ್ಕಳು ಇಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಾರೆ. ಈ ಬಾರಿಯೂ ಶಾರುಖ್ ಖಾನ್, ಕರೀನಾ ಕಪೂರ್, ಕರಣ್ ಜೋಹರ್, ಶಹೀದ್ ಕಪೂರ್ ಹಾಗೂ ಬಚ್ಚನ್ ಕುಟುಂಬ ಇದರಲ್ಲಿ ಪಾಲ್ಗೊಂಡಿತ್ತು. ಜಯಾ ಬಚ್ಚನ್ ಜೊತೆ ಮುನಿಸಿನ ಕಾರಣದಿಂದ ಐಶ್ವರ್ಯ ರೈ ಅವರು ಅಭಿಷೇಕ್ ಅವರಿಗೆ ವಿಚ್ಚೇದನ ನೀಡುತ್ತಾರೆ ಎನ್ನುವುದು ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೆ ಈಗ ದಂಪತಿ ಒಟ್ಟಿಗೆ ಕಾಣಿಸಿಕೊಂಡು ಚರ್ಚೆಗೆ ಅಂತ್ಯ ಹಾಡಿದ್ದಾರೆ

0
Shares
  • Share On Facebook
  • Tweet It




Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search