• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಗಳ ಸ್ಕೂಲ್ ಡೇಗೆ ಒಟ್ಟಿಗೆ ಕಾಣಿಸಿಕೊಂಡ ಐಶ್ಚರ್ಯ ಹಾಗೂ ಅಭಿಷೇಕ್!

Tulunadu News Posted On December 16, 2023


  • Share On Facebook
  • Tweet It

ಇತ್ತೀಚಿಗಷ್ಟೇ ಮಗಳೊಂದಿಗೆ ಗಂಡನ ಮನೆ ಬಿಟ್ಟು ತಾಯಿ ಮನೆ ಸೇರಿಕೊಂಡಿರುವ ಐಶ್ಚರ್ಯ ರೈ ಮಗಳ ಶಾಲಾ ವಾರ್ಚೀಕೋತ್ಸವದ ದಿನ ಗಂಡ ಅಭಿಷೇಕ್ ಬಚ್ಚನ್ ಜೊತೆ ಒಟ್ಟಿಗೆ ಕಾಣಿಸಿಕೊಂಡು ಅನೇಕ ಊಹಾಪೋಹಗಳಿಗೆ ಮತ್ತೊಂದು ಆಯಾಮ ನೀಡಿದರು. ಐಶ್ಚರ್ಯ ಹಾಗೂ ಅಭಿಷೇಕ್ ವಿಚ್ಚೇದನದ ವದಂತಿಯ ನಡುವೆ ಇಬ್ಬರೂ ಮಗಳು ಕಲಿಯುತ್ತಿರುವ ಧೀರುಬಾಯಿ ಅಂಬಾನಿ ಇಂಟರ್ ನ್ಯಾಶನಲ್ ಸ್ಕೂಲಿಗೆ ಆಗಮಿಸಿದ್ದಾರೆ. ಅದರೊಂದಿಗೆ ದಂಪತಿ ಕಾರ್ಯಕ್ರಮ ಮುಗಿದ ಬಳಿಕ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಬರುವಾಗ ಐಶ್ಚರ್ಯ, ಮಗಳು ಆರಾಧ್ಯ ಹಾಗೂ ತಾಯಿ ಬೃಂದಾ ರೈ ಒಂದು ಕಾರಿನಲ್ಲಿ ಬಂದರೆ, ಅಭಿಷೇಕ್ ಬಚ್ಚನ್ ಪ್ರತ್ಯೇಕ ಕಾರಿನಲ್ಲಿ ಆಗಮಿಸಿದ್ದರು. ತೆರಳುವಾಗ ವೃಂದಾ ರೈ ಅವರು ತಾವು ಬಂದ ಕಾರಿನಲ್ಲಿ ತೆರಳಿದರೆ ದಂಪತಿ ಹಾಗೂ ಮಗಳು ಆರಾಧ್ಯ ತನ್ನ ತಂದೆ ಅಭಿಷೇಕ್ ಬಂದ ಕಾರಿನಲ್ಲಿ ಮರಳಿದರು.

ದೀರುಬಾರು ಅಂಬಾನಿ ಇಂಟರ್ ನ್ಯಾಶನಲ್ ಸ್ಕೂಲ್ ಇದರ ವಾರ್ಷೀಕೋತ್ಸವ ಪ್ರತಿ ಸಲ ಸ್ಟಾರ್ ನಟರ ಸಮಾಗಮಕ್ಕೆ ಕಾರಣವಾಗುತ್ತದೆ. ಏಕೆಂದರೆ ಬಾಲಿವುಡ್ ನ ಹೆಚ್ಚಿನ ನಟ, ನಟಿಯರ ಮಕ್ಕಳು ಇಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಾರೆ. ಈ ಬಾರಿಯೂ ಶಾರುಖ್ ಖಾನ್, ಕರೀನಾ ಕಪೂರ್, ಕರಣ್ ಜೋಹರ್, ಶಹೀದ್ ಕಪೂರ್ ಹಾಗೂ ಬಚ್ಚನ್ ಕುಟುಂಬ ಇದರಲ್ಲಿ ಪಾಲ್ಗೊಂಡಿತ್ತು. ಜಯಾ ಬಚ್ಚನ್ ಜೊತೆ ಮುನಿಸಿನ ಕಾರಣದಿಂದ ಐಶ್ವರ್ಯ ರೈ ಅವರು ಅಭಿಷೇಕ್ ಅವರಿಗೆ ವಿಚ್ಚೇದನ ನೀಡುತ್ತಾರೆ ಎನ್ನುವುದು ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೆ ಈಗ ದಂಪತಿ ಒಟ್ಟಿಗೆ ಕಾಣಿಸಿಕೊಂಡು ಚರ್ಚೆಗೆ ಅಂತ್ಯ ಹಾಡಿದ್ದಾರೆ

  • Share On Facebook
  • Tweet It


- Advertisement -


Trending Now
ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
Tulunadu News May 22, 2025
ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
Tulunadu News May 22, 2025
Leave A Reply

  • Recent Posts

    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
    • ಕೂದಲು ಉದುರುವ ಸಮಸ್ಯೆ; ಮಂಗಳೂರಿನ ಯುವಕ ಆತ್ಮಹತ್ಯೆ!
    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
  • Popular Posts

    • 1
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 2
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • 3
      ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • 4
      ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • 5
      ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search