• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗಳ ಸ್ಕೂಲ್ ಡೇಗೆ ಒಟ್ಟಿಗೆ ಕಾಣಿಸಿಕೊಂಡ ಐಶ್ಚರ್ಯ ಹಾಗೂ ಅಭಿಷೇಕ್!

Tulunadu News Posted On December 16, 2023
0


0
Shares
  • Share On Facebook
  • Tweet It

ಇತ್ತೀಚಿಗಷ್ಟೇ ಮಗಳೊಂದಿಗೆ ಗಂಡನ ಮನೆ ಬಿಟ್ಟು ತಾಯಿ ಮನೆ ಸೇರಿಕೊಂಡಿರುವ ಐಶ್ಚರ್ಯ ರೈ ಮಗಳ ಶಾಲಾ ವಾರ್ಚೀಕೋತ್ಸವದ ದಿನ ಗಂಡ ಅಭಿಷೇಕ್ ಬಚ್ಚನ್ ಜೊತೆ ಒಟ್ಟಿಗೆ ಕಾಣಿಸಿಕೊಂಡು ಅನೇಕ ಊಹಾಪೋಹಗಳಿಗೆ ಮತ್ತೊಂದು ಆಯಾಮ ನೀಡಿದರು. ಐಶ್ಚರ್ಯ ಹಾಗೂ ಅಭಿಷೇಕ್ ವಿಚ್ಚೇದನದ ವದಂತಿಯ ನಡುವೆ ಇಬ್ಬರೂ ಮಗಳು ಕಲಿಯುತ್ತಿರುವ ಧೀರುಬಾಯಿ ಅಂಬಾನಿ ಇಂಟರ್ ನ್ಯಾಶನಲ್ ಸ್ಕೂಲಿಗೆ ಆಗಮಿಸಿದ್ದಾರೆ. ಅದರೊಂದಿಗೆ ದಂಪತಿ ಕಾರ್ಯಕ್ರಮ ಮುಗಿದ ಬಳಿಕ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಬರುವಾಗ ಐಶ್ಚರ್ಯ, ಮಗಳು ಆರಾಧ್ಯ ಹಾಗೂ ತಾಯಿ ಬೃಂದಾ ರೈ ಒಂದು ಕಾರಿನಲ್ಲಿ ಬಂದರೆ, ಅಭಿಷೇಕ್ ಬಚ್ಚನ್ ಪ್ರತ್ಯೇಕ ಕಾರಿನಲ್ಲಿ ಆಗಮಿಸಿದ್ದರು. ತೆರಳುವಾಗ ವೃಂದಾ ರೈ ಅವರು ತಾವು ಬಂದ ಕಾರಿನಲ್ಲಿ ತೆರಳಿದರೆ ದಂಪತಿ ಹಾಗೂ ಮಗಳು ಆರಾಧ್ಯ ತನ್ನ ತಂದೆ ಅಭಿಷೇಕ್ ಬಂದ ಕಾರಿನಲ್ಲಿ ಮರಳಿದರು.

ದೀರುಬಾರು ಅಂಬಾನಿ ಇಂಟರ್ ನ್ಯಾಶನಲ್ ಸ್ಕೂಲ್ ಇದರ ವಾರ್ಷೀಕೋತ್ಸವ ಪ್ರತಿ ಸಲ ಸ್ಟಾರ್ ನಟರ ಸಮಾಗಮಕ್ಕೆ ಕಾರಣವಾಗುತ್ತದೆ. ಏಕೆಂದರೆ ಬಾಲಿವುಡ್ ನ ಹೆಚ್ಚಿನ ನಟ, ನಟಿಯರ ಮಕ್ಕಳು ಇಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಾರೆ. ಈ ಬಾರಿಯೂ ಶಾರುಖ್ ಖಾನ್, ಕರೀನಾ ಕಪೂರ್, ಕರಣ್ ಜೋಹರ್, ಶಹೀದ್ ಕಪೂರ್ ಹಾಗೂ ಬಚ್ಚನ್ ಕುಟುಂಬ ಇದರಲ್ಲಿ ಪಾಲ್ಗೊಂಡಿತ್ತು. ಜಯಾ ಬಚ್ಚನ್ ಜೊತೆ ಮುನಿಸಿನ ಕಾರಣದಿಂದ ಐಶ್ವರ್ಯ ರೈ ಅವರು ಅಭಿಷೇಕ್ ಅವರಿಗೆ ವಿಚ್ಚೇದನ ನೀಡುತ್ತಾರೆ ಎನ್ನುವುದು ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೆ ಈಗ ದಂಪತಿ ಒಟ್ಟಿಗೆ ಕಾಣಿಸಿಕೊಂಡು ಚರ್ಚೆಗೆ ಅಂತ್ಯ ಹಾಡಿದ್ದಾರೆ

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search