• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾಗರ ಶರ್ಮಾ ಡೈರಿಯಲ್ಲಿ ಆತ ಸ್ಪಷ್ಟವಾಗಿ ಬರೆದಿದ್ದ!

Tulunadu News Posted On December 16, 2023
0


0
Shares
  • Share On Facebook
  • Tweet It

ಸಂಸತ್ತಿನ ಒಳಗೆ ಅಧಿವೇಶನದ ನಡೆಯುತ್ತಿರುವ ಹೊತ್ತಿನಲ್ಲಿ ವೀಕ್ಷಕರ ಗ್ಯಾಲರಿಯಿಂದ ಒಳಗೆ ಹಾರಿ ಸ್ಮೋಕ್ ಬಾಂಬ್ ಸಿಡಿಸಿದ ಪ್ರಕರಣದ ಪ್ರಧಾನ ಆರೋಪಿ ಸಾಗರ್ ಶರ್ಮಾ ಮನೆಯಲ್ಲಿ ಆತ ಬರೆಯುತ್ತಿದ್ದ ಡೈರಿ ಭಯೋತ್ಪಾದಕ ನಿಗ್ರಹ ದಳಕ್ಕೆ ಸಿಕ್ಕಿದೆ. ಅದರಲ್ಲಿ ಸಾಗರ್ ಶರ್ಮಾ ತನ್ನ ಮನದ ಭಾವನೆಗಳನ್ನು ಸ್ಪಷ್ಟವಾಗಿ ಹಿಂದಿ ಭಾಷೆಯಲ್ಲಿ ಬರೆದಿದ್ದಾನೆ.

“ಇನ್ನು ಮನೆ ಬಿಟ್ಟು ಹೋಗುವ ಸಮಯ ಬಂದಿದೆ. ಏನಾದರೂ ಹೋರಾಟ ಮಾಡಲೇಬೇಕು. ನನ್ನ ಮನಸ್ಸಿನ ಭಾವನೆಗಳನ್ನು ತಂದೆ, ತಾಯಿಗಳಿಗೆ ತಿಳಿಸಲು ಮನಸ್ಸು ಹಾತೊರೆಯುತ್ತಿದ್ದರೂ ಅವರಿಗೆ ಅದು ಮನವರಿಕೆ ಆಗಲಿಕ್ಕಿಲ್ಲ. ಈ ದಿನಕ್ಕಾಗಿ ಐದು ವರ್ಷಗಳಿಂದ ಯೋಜನೆ ಹಾಕುತ್ತಿದ್ದೇನೆ. ಬೇರೆಯವರಿಂದ ಕಿತ್ತುಕೊಳ್ಳುವವನು ಯಾವತ್ತೂ ಶಕ್ತಿವಂತನಲ್ಲ. ಸುಖ, ಸಂತೋಷ ತ್ಯಾಗ ಮಾಡಲು ತಯಾರಾಗಿರುವವನು ಮಾತ್ರ ಶಕ್ತಿವಂತ” ಹೀಗೆ ಸಾಗರ್ ಶರ್ಮಾ ಬರೆಯುತ್ತಾ ಹೋಗಿದ್ದಾನೆ. ಆ ಇಡೀ ಡೈರಿಯನ್ನು ತನಿಖೆಗೆ ಒಳಪಡಿಸಿರುವ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿಗಳು ಆತನ ಯೋಜನೆ, ಯೋಚನೆ ಹಾಗೂ ಷಡ್ಯಂತ್ರಗಳನ್ನು ಅರಿತುಕೊಳ್ಳುವ ಕೆಲಸದಲ್ಲಿ ನಿರತರಾಗಿದ್ದಾರೆ.

ಇತನ ಡೈರಿ ಈ ಪ್ರಕರಣಕ್ಕೆ ಮಹತ್ವಪೂರ್ಣ ತಿರುವನ್ನು ನೀಡುವ ಸಾಧ್ಯತೆ ಇದೆ. ಯಾಕೆಂದರೆ ಈ ಘಟನೆಯಲ್ಲಿ ಭಾಗಿಯಾಗಿರುವವರಿಗೂ ಸಾಗರ ಶರ್ಮಾನಿಗೂ ಹಿಂದಿನಿಂದಲೂ ಸಂಬಂಧವಿತ್ತು. ಎಲ್ಲರಿಗೂ ಏನಾದರೂ ಮಾಡಲೇಬೇಕೆಂಬ ಹಪಾಹಪಿ ಇತ್ತು. ಆದರೆ ಏನು ಮಾಡಬೇಕು ಎನ್ನುವ ಸ್ಪಷ್ಟವಾದ ದಾರಿ ಗೊತ್ತಿರಲಿಲ್ಲ. ಇಂತಹ ಮನಸ್ಥಿತಿಯಲ್ಲಿ ಸಿಲುಕಿಕೊಂಡವರು ಸೂಕ್ತ ಗುರು ಸಿಕ್ಕಿದರೆ ಸಮಾಜಕ್ಕೆ ಆಸ್ತಿಯಾಗುತ್ತಾರೆ. ಕೆಟ್ಟ ಸಂಗಡಿಗರು ಸಿಕ್ಕಿದರೆ ಭವಿಷ್ಯವನ್ನೇ ಕಳೆದುಕೊಳ್ಳುತ್ತಾರೆ. ಒಂದು ವೇಳೆ ಈ ಪ್ರಕರಣದಿಂದ ಬಿಡುಗಡೆಯಾಗಿ ಹೊರಗೆ ಬಂದ ಬಳಿಕ ಸಾಗರ್ ಶರ್ಮಾನಿಗೆ ಯಾವುದಾದರೂ ಪಕ್ಷ ವೇದಿಕೆ ನೀಡಬಹುದು. ಅದರಿಂದ ಆತನ ಬೆಳವಣಿಗೆ ಬೇರೆಯದ್ದೇ ರೀತಿಯಲ್ಲಿ ಆಗಬಹುದು. ಯಾಕೆಂದರೆ ನಮ್ಮ ದೇಶದಲ್ಲಿ ದೇಶದ ಸುರಕ್ಷತೆಗಿಂತ ರಾಜಕೀಯ ಲಾಭವೇ ಕೆಲವರಿಗೆ ಮುಖ್ಯವಾಗಿ ಹೋಗಿರುತ್ತದೆ!

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search