• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದಲ್ಲಿ ಚಾಲಕ ರಹಿತ ಕಾರುಗಳಿಗೆ ಪ್ರವೇಶ ಇಲ್ಲ, ಯಾಕೆ?

Tulunadu News Posted On December 19, 2023
0


0
Shares
  • Share On Facebook
  • Tweet It

ಭಾರತದಲ್ಲಿ ಚಾಲಕರಹಿತ ಕಾರುಗಳಿಗೆ ಮಾರುಕಟ್ಟೆ ಒದಗಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಭಾರತದಂತಹ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರಗಳಲ್ಲಿ ಭವಿಷ್ಯದಲ್ಲಿ ಚಾಲಕರಿಲ್ಲದ ಕಾರುಗಳನ್ನು ರಸ್ತೆಯ ಮೇಲೆ ಇಳಿಸಲು ಅನುಮತಿ ನೀಡಿದರೆ ನಿರುದ್ಯೋಗ ಸಮಸ್ಯೆ ಬಿಗಡಾಯಿಸುವ ಸಾಧ್ಯತೆ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.

ಇದರಿಂದ ಆಗುವ ಲಾಭ ನಮ್ಮ ದೇಶಕ್ಕೆ ಹೇಳಿದ್ದಲ್ಲ, ಜನಸಂಖ್ಯೆ ಅತ್ಯಂತ ಕಡಿಮೆ ದೇಶಗಳಲ್ಲಿ ಚಾಲಕರಹಿತ ವಾಹನ ವರದಾನವಾಗಬಹುದು. ಆದರೆ ನಮ್ಮಲ್ಲಿ ಹಾಗೆ ಮಾಡಿದರೆ ಸುಮಾರು 80 ಲಕ್ಷ ಚಾಲಕರಿಗೆ ಜೀವನದ ಪ್ರಶ್ನೆ ಉದ್ಭವಿಸುತ್ತದೆ ಎಂದು ಅವರು ಹೇಳಿದ್ದಾರೆ.


ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ” ನಾನು ಅಮೇರಿಕಾದಲ್ಲಿಯೇ ಈ ವಿಷಯವನ್ನು ಒತ್ತಿ ಹೇಳಿದ್ದೇನೆ. ನಮ್ಮಲ್ಲಿ ದೇಶದ ಜನಸಂಖ್ಯೆಯಲ್ಲಿ ಚಾಲನೆ ಬಹಳ ದೊಡ್ಡ ಉದ್ಯೋಗ, ಸೇವಾ ಕ್ಷೇತ್ರ. ನಾವು ಚಾಲಕರಹಿತ ವಾಹನಗಳಿಗೆ ಪ್ರೋತ್ಸಾಹ ನೀಡಿದರೆ ಚಾಲಕರ ಬದುಕುವ ಹಕ್ಕನ್ನೇ ಕಸಿದುಕೊಂಡಂತೆ ಆಗುತ್ತದೆ” ಎಂದು ಹೇಳಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೆ ಚಾಲಕರಹಿತ ವಾಹನ ನಮ್ಮ ದೇಶದಲ್ಲಿ ಅನುಮತಿ ನೀಡುವ ಯಾವುದೇ ಚಿಂತನೆ ಇಲ್ಲ ಎಂದು ಅವರು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search