• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರೆ ಮಾಡಿ ಮೋದಿ ಸಮಾಧಾನ, ಜಾಟ್ ಪ್ರತಿಭಟನೆ!

Tulunadu News Posted On December 20, 2023
0


0
Shares
  • Share On Facebook
  • Tweet It

ಇಂತಹ ಅವಮಾನಗಳನ್ನು ಕಳೆದ 20 ವರ್ಷಗಳಿಂದ ತಾವು ಅನುಭವಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬಳಿ ಫೋನಿನಲ್ಲಿ ಮಾತನಾಡಿದ್ದು, ಈ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿರುವುದಾಗಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ತಮ್ಮ “ಏಕ್ಸ್” ನಲ್ಲಿ ಬರೆದುಕೊಂಡಿದ್ದಾರೆ. ಮೋದಿಯವರ ಜೀವನದಲ್ಲಿ ಅವರು ಕಳೆದ 20 ವರ್ಷಗಳಲ್ಲಿ ವಿಪಕ್ಷಗಳಿಂದ ಇಂತಹ ಹಲವಾರು ಅವಮಾನಕಾರಕ ಘಟನೆಗಳನ್ನು ಅನುಭವಿಸಿದ್ದು, ಆದರೆ ಸಂಸತ್ತಿನ ಅಂಗಳದಲ್ಲಿ ಉಪರಾಷ್ಟ್ರಪತಿಯವರ ಕುರಿತು ಇಂತಹ ಘಟನೆ ನಡೆದಿರುವುದು ನಿಜಕ್ಕೂ ದುರಾದೃಷ್ಟ ಎಂದು ಹೇಳಿದರು.
ಇನ್ನು ಜಗದೀಪ್ ಧನಕರ್ ಅವರ ಪರವಾಗಿ ಜಾಟ್ ಸಮುದಾಯ ಪ್ರತಿಭಟನೆಗೆ ಇಳಿದಿದೆ. ಒಬ್ಬ ರೈತನ ಮಗನಾಗಿರುವ ಜಗದೀಪ್ ಧನಕರ್ ಅವರು ದೇಶದ ಉನ್ನತ ಹುದ್ದೆಯಲ್ಲಿ ಇದ್ದಾರೆ. ಅವರ ಅಂಗಸೌಷ್ಟವದ ಬಗ್ಗೆ ಸಂಸದರು ಮಿಮಿಕ್ರಿ ಮಾಡಿರುವುದು ಹಾಗೂ ಅದನ್ನು ಇನ್ನೊಬ್ಬರು ಸಂಸದರು ವಿಡಿಯೋದಲ್ಲಿ ಚಿತ್ರೀಕರಿಸಿರುವುದು ನಿಜಕ್ಕೂ ಖಂಡನೀಯ. ನಾವು ಜಾಟ್ ಸಮುದಾಯದವರು ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿಯವರ ಬಗ್ಗೆ ಆದ ಅವಮಾನವನ್ನು ಸಹಿಸುವುದಿಲ್ಲ. ನಮ್ಮ ಮೇಲೆ ಹಿಂದೆ ಆದ ದೌರ್ಜನ್ಯವನ್ನು ನಾವು ಏಳು ಜನ್ಮಕ್ಕೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಜಾಟ್ ಸಮುದಾಯದ ಬೃಹತ್ ಸಭೆಯನ್ನು ಕರೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search