• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರೆ ಮಾಡಿ ಮೋದಿ ಸಮಾಧಾನ, ಜಾಟ್ ಪ್ರತಿಭಟನೆ!

Tulunadu News Posted On December 20, 2023
0


0
Shares
  • Share On Facebook
  • Tweet It

ಇಂತಹ ಅವಮಾನಗಳನ್ನು ಕಳೆದ 20 ವರ್ಷಗಳಿಂದ ತಾವು ಅನುಭವಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬಳಿ ಫೋನಿನಲ್ಲಿ ಮಾತನಾಡಿದ್ದು, ಈ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿರುವುದಾಗಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ತಮ್ಮ “ಏಕ್ಸ್” ನಲ್ಲಿ ಬರೆದುಕೊಂಡಿದ್ದಾರೆ. ಮೋದಿಯವರ ಜೀವನದಲ್ಲಿ ಅವರು ಕಳೆದ 20 ವರ್ಷಗಳಲ್ಲಿ ವಿಪಕ್ಷಗಳಿಂದ ಇಂತಹ ಹಲವಾರು ಅವಮಾನಕಾರಕ ಘಟನೆಗಳನ್ನು ಅನುಭವಿಸಿದ್ದು, ಆದರೆ ಸಂಸತ್ತಿನ ಅಂಗಳದಲ್ಲಿ ಉಪರಾಷ್ಟ್ರಪತಿಯವರ ಕುರಿತು ಇಂತಹ ಘಟನೆ ನಡೆದಿರುವುದು ನಿಜಕ್ಕೂ ದುರಾದೃಷ್ಟ ಎಂದು ಹೇಳಿದರು.
ಇನ್ನು ಜಗದೀಪ್ ಧನಕರ್ ಅವರ ಪರವಾಗಿ ಜಾಟ್ ಸಮುದಾಯ ಪ್ರತಿಭಟನೆಗೆ ಇಳಿದಿದೆ. ಒಬ್ಬ ರೈತನ ಮಗನಾಗಿರುವ ಜಗದೀಪ್ ಧನಕರ್ ಅವರು ದೇಶದ ಉನ್ನತ ಹುದ್ದೆಯಲ್ಲಿ ಇದ್ದಾರೆ. ಅವರ ಅಂಗಸೌಷ್ಟವದ ಬಗ್ಗೆ ಸಂಸದರು ಮಿಮಿಕ್ರಿ ಮಾಡಿರುವುದು ಹಾಗೂ ಅದನ್ನು ಇನ್ನೊಬ್ಬರು ಸಂಸದರು ವಿಡಿಯೋದಲ್ಲಿ ಚಿತ್ರೀಕರಿಸಿರುವುದು ನಿಜಕ್ಕೂ ಖಂಡನೀಯ. ನಾವು ಜಾಟ್ ಸಮುದಾಯದವರು ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿಯವರ ಬಗ್ಗೆ ಆದ ಅವಮಾನವನ್ನು ಸಹಿಸುವುದಿಲ್ಲ. ನಮ್ಮ ಮೇಲೆ ಹಿಂದೆ ಆದ ದೌರ್ಜನ್ಯವನ್ನು ನಾವು ಏಳು ಜನ್ಮಕ್ಕೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಜಾಟ್ ಸಮುದಾಯದ ಬೃಹತ್ ಸಭೆಯನ್ನು ಕರೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search