• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರೆ ಮಾಡಿ ಮೋದಿ ಸಮಾಧಾನ, ಜಾಟ್ ಪ್ರತಿಭಟನೆ!

Tulunadu News Posted On December 20, 2023
0


0
Shares
  • Share On Facebook
  • Tweet It

ಇಂತಹ ಅವಮಾನಗಳನ್ನು ಕಳೆದ 20 ವರ್ಷಗಳಿಂದ ತಾವು ಅನುಭವಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬಳಿ ಫೋನಿನಲ್ಲಿ ಮಾತನಾಡಿದ್ದು, ಈ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿರುವುದಾಗಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ತಮ್ಮ “ಏಕ್ಸ್” ನಲ್ಲಿ ಬರೆದುಕೊಂಡಿದ್ದಾರೆ. ಮೋದಿಯವರ ಜೀವನದಲ್ಲಿ ಅವರು ಕಳೆದ 20 ವರ್ಷಗಳಲ್ಲಿ ವಿಪಕ್ಷಗಳಿಂದ ಇಂತಹ ಹಲವಾರು ಅವಮಾನಕಾರಕ ಘಟನೆಗಳನ್ನು ಅನುಭವಿಸಿದ್ದು, ಆದರೆ ಸಂಸತ್ತಿನ ಅಂಗಳದಲ್ಲಿ ಉಪರಾಷ್ಟ್ರಪತಿಯವರ ಕುರಿತು ಇಂತಹ ಘಟನೆ ನಡೆದಿರುವುದು ನಿಜಕ್ಕೂ ದುರಾದೃಷ್ಟ ಎಂದು ಹೇಳಿದರು.
ಇನ್ನು ಜಗದೀಪ್ ಧನಕರ್ ಅವರ ಪರವಾಗಿ ಜಾಟ್ ಸಮುದಾಯ ಪ್ರತಿಭಟನೆಗೆ ಇಳಿದಿದೆ. ಒಬ್ಬ ರೈತನ ಮಗನಾಗಿರುವ ಜಗದೀಪ್ ಧನಕರ್ ಅವರು ದೇಶದ ಉನ್ನತ ಹುದ್ದೆಯಲ್ಲಿ ಇದ್ದಾರೆ. ಅವರ ಅಂಗಸೌಷ್ಟವದ ಬಗ್ಗೆ ಸಂಸದರು ಮಿಮಿಕ್ರಿ ಮಾಡಿರುವುದು ಹಾಗೂ ಅದನ್ನು ಇನ್ನೊಬ್ಬರು ಸಂಸದರು ವಿಡಿಯೋದಲ್ಲಿ ಚಿತ್ರೀಕರಿಸಿರುವುದು ನಿಜಕ್ಕೂ ಖಂಡನೀಯ. ನಾವು ಜಾಟ್ ಸಮುದಾಯದವರು ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿಯವರ ಬಗ್ಗೆ ಆದ ಅವಮಾನವನ್ನು ಸಹಿಸುವುದಿಲ್ಲ. ನಮ್ಮ ಮೇಲೆ ಹಿಂದೆ ಆದ ದೌರ್ಜನ್ಯವನ್ನು ನಾವು ಏಳು ಜನ್ಮಕ್ಕೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಜಾಟ್ ಸಮುದಾಯದ ಬೃಹತ್ ಸಭೆಯನ್ನು ಕರೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search