• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರೆ ಮಾಡಿ ಮೋದಿ ಸಮಾಧಾನ, ಜಾಟ್ ಪ್ರತಿಭಟನೆ!

Tulunadu News Posted On December 20, 2023
0


0
Shares
  • Share On Facebook
  • Tweet It

ಇಂತಹ ಅವಮಾನಗಳನ್ನು ಕಳೆದ 20 ವರ್ಷಗಳಿಂದ ತಾವು ಅನುಭವಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬಳಿ ಫೋನಿನಲ್ಲಿ ಮಾತನಾಡಿದ್ದು, ಈ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿರುವುದಾಗಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ತಮ್ಮ “ಏಕ್ಸ್” ನಲ್ಲಿ ಬರೆದುಕೊಂಡಿದ್ದಾರೆ. ಮೋದಿಯವರ ಜೀವನದಲ್ಲಿ ಅವರು ಕಳೆದ 20 ವರ್ಷಗಳಲ್ಲಿ ವಿಪಕ್ಷಗಳಿಂದ ಇಂತಹ ಹಲವಾರು ಅವಮಾನಕಾರಕ ಘಟನೆಗಳನ್ನು ಅನುಭವಿಸಿದ್ದು, ಆದರೆ ಸಂಸತ್ತಿನ ಅಂಗಳದಲ್ಲಿ ಉಪರಾಷ್ಟ್ರಪತಿಯವರ ಕುರಿತು ಇಂತಹ ಘಟನೆ ನಡೆದಿರುವುದು ನಿಜಕ್ಕೂ ದುರಾದೃಷ್ಟ ಎಂದು ಹೇಳಿದರು.
ಇನ್ನು ಜಗದೀಪ್ ಧನಕರ್ ಅವರ ಪರವಾಗಿ ಜಾಟ್ ಸಮುದಾಯ ಪ್ರತಿಭಟನೆಗೆ ಇಳಿದಿದೆ. ಒಬ್ಬ ರೈತನ ಮಗನಾಗಿರುವ ಜಗದೀಪ್ ಧನಕರ್ ಅವರು ದೇಶದ ಉನ್ನತ ಹುದ್ದೆಯಲ್ಲಿ ಇದ್ದಾರೆ. ಅವರ ಅಂಗಸೌಷ್ಟವದ ಬಗ್ಗೆ ಸಂಸದರು ಮಿಮಿಕ್ರಿ ಮಾಡಿರುವುದು ಹಾಗೂ ಅದನ್ನು ಇನ್ನೊಬ್ಬರು ಸಂಸದರು ವಿಡಿಯೋದಲ್ಲಿ ಚಿತ್ರೀಕರಿಸಿರುವುದು ನಿಜಕ್ಕೂ ಖಂಡನೀಯ. ನಾವು ಜಾಟ್ ಸಮುದಾಯದವರು ರಾಜ್ಯಸಭಾ ಸ್ಪೀಕರ್, ಉಪರಾಷ್ಟ್ರಪತಿಯವರ ಬಗ್ಗೆ ಆದ ಅವಮಾನವನ್ನು ಸಹಿಸುವುದಿಲ್ಲ. ನಮ್ಮ ಮೇಲೆ ಹಿಂದೆ ಆದ ದೌರ್ಜನ್ಯವನ್ನು ನಾವು ಏಳು ಜನ್ಮಕ್ಕೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಜಾಟ್ ಸಮುದಾಯದ ಬೃಹತ್ ಸಭೆಯನ್ನು ಕರೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search