• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖರ್ಗೆ ಮೋದಿಗೆ ಸಮನಾದ ನಾಯಕ ಎಂದ ಜಾರಕಿಹೊಳಿ!

Tulunadu News Posted On December 20, 2023
0


0
Shares
  • Share On Facebook
  • Tweet It

ಇಲ್ಲಿಯವರೆಗೆ ಮೋದಿಗೆ ಸರಿಸಮನಾದ ನಾಯಕ ಸಿಕ್ಕಿರಲಿಲ್ಲ. ಈಗ ಮಲ್ಲಿಕಾರ್ಜುನ ಖರ್ಗೆ ಮೋದಿಯವರಿಗೆ ಸೂಕ್ತವಾಗಿ ಮ್ಯಾಚ್ ಆಗುವ ನಾಯಕ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇ.0.ಡಿ.ಯಾ ಒಕ್ಕೂಟ ಸದಸ್ಯರು ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಪ್ರಸ್ತಾಪ ಮಾಡಿರುವುದು ಒಳ್ಳೆಯ ಬೆಳವಣಿಗೆ. ಮೋದಿ ವರ್ಸಸ್ ಖರ್ಗೆ ಎನ್ನುವುದು ಉತ್ತಮ ಪರಿಣಾಮ ಬೀರುತ್ತದೆ ಎಂದು ಜಾರಕಿಹೊಳಿ ಹೇಳಿದ್ದಾರೆ.

ಖರ್ಗೆ ಉತ್ತಮ ಸಂಸದೀಯ ಪಟು ಎಂದು ಹೊಗಳಿದ ಸತೀಶ್ ಜಾರಕಿಹೊಳಿ ಅನುಭವದ ಆಧಾರದ ಮೇಲೆ ಅವರು ಮುನ್ನಲೆಗೆ ಬಂದಿದ್ದಾರೆ ಎಂದು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಮತ್ತು ರಾಜ್ಯಾಧ್ಯಕ್ಷರಾಗಿಯೂ ಅವರಿಗೆ ಅನುಭವ ಇದೆ. ಅದರೊಂದಿಗೆ ಅವರೀಗ ರಾಷ್ಟ್ರಾಧ್ಯಕ್ಷರಾಗಿಯೂ ಅವರು ದೇಶದ ಉದ್ದಕ್ಕೂ ಓಡಾಡುತ್ತಿದ್ದಾರೆ. ಅವರೊಬ್ಬ ಪ್ರಬುದ್ಧ ನಾಯಕ ಎಂದು ಹೇಳಿದ್ದಾರೆ.

ಖರ್ಗೆ ಹೆಸರನ್ನು ಇ.0.ಡಿ.ಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಹಾಗೂ ಅರವಿಂದ ಕೇಜ್ರಿವಾಲ್ ಅವರು ಒಕ್ಕೂಟದ ಸಭೆಯಲ್ಲಿ ಹೆಸರು ಪ್ರಸ್ತಾಪಿಸಿದ್ದರು. ಅದಕ್ಕೆ ನಿತೀಶ್ ಕುಮಾರ್ ವಿರೋಧ ವ್ಯಕ್ತಪಡಿಸದಿದ್ದರೂ ಅವರು ಅದಕ್ಕೆ ವಿರೋಧವಾಗಿರುವುದು ಸ್ಪಷ್ಟ. ಸದ್ಯ ಒಕ್ಕೂಟ ಮಾತ್ರ ರಾಹುಲ್ ಗಾಂಧಿ ತಮ್ಮ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸದೆ ಅವರು ಸರ್ವಸಮ್ಮತ ನಾಯಕ ಅಲ್ಲ ಎಂದು ಪರೋಕ್ಷವಾಗಿ ಸೂಚಿಸಿದಂತಿದೆ. ಇದರೊಂದಿಗೆ ಖರ್ಗೆ ಹೆಸರು ಮುನ್ನಲೆಗೆ ತರುವ ಮೂಲಕ ರಾಹುಲ್ ಗಾಂಧಿಯವರನ್ನು ಬದಿಗೆ ಸರಿಸಿದಂತೆ ಆಗಿದೆ ಎನ್ನುವುದು ಸಾಬೀತಾಗಿದೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search