• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖರ್ಗೆ ಮೋದಿಗೆ ಸಮನಾದ ನಾಯಕ ಎಂದ ಜಾರಕಿಹೊಳಿ!

Tulunadu News Posted On December 20, 2023
0


0
Shares
  • Share On Facebook
  • Tweet It

ಇಲ್ಲಿಯವರೆಗೆ ಮೋದಿಗೆ ಸರಿಸಮನಾದ ನಾಯಕ ಸಿಕ್ಕಿರಲಿಲ್ಲ. ಈಗ ಮಲ್ಲಿಕಾರ್ಜುನ ಖರ್ಗೆ ಮೋದಿಯವರಿಗೆ ಸೂಕ್ತವಾಗಿ ಮ್ಯಾಚ್ ಆಗುವ ನಾಯಕ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇ.0.ಡಿ.ಯಾ ಒಕ್ಕೂಟ ಸದಸ್ಯರು ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಪ್ರಸ್ತಾಪ ಮಾಡಿರುವುದು ಒಳ್ಳೆಯ ಬೆಳವಣಿಗೆ. ಮೋದಿ ವರ್ಸಸ್ ಖರ್ಗೆ ಎನ್ನುವುದು ಉತ್ತಮ ಪರಿಣಾಮ ಬೀರುತ್ತದೆ ಎಂದು ಜಾರಕಿಹೊಳಿ ಹೇಳಿದ್ದಾರೆ.

ಖರ್ಗೆ ಉತ್ತಮ ಸಂಸದೀಯ ಪಟು ಎಂದು ಹೊಗಳಿದ ಸತೀಶ್ ಜಾರಕಿಹೊಳಿ ಅನುಭವದ ಆಧಾರದ ಮೇಲೆ ಅವರು ಮುನ್ನಲೆಗೆ ಬಂದಿದ್ದಾರೆ ಎಂದು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಮತ್ತು ರಾಜ್ಯಾಧ್ಯಕ್ಷರಾಗಿಯೂ ಅವರಿಗೆ ಅನುಭವ ಇದೆ. ಅದರೊಂದಿಗೆ ಅವರೀಗ ರಾಷ್ಟ್ರಾಧ್ಯಕ್ಷರಾಗಿಯೂ ಅವರು ದೇಶದ ಉದ್ದಕ್ಕೂ ಓಡಾಡುತ್ತಿದ್ದಾರೆ. ಅವರೊಬ್ಬ ಪ್ರಬುದ್ಧ ನಾಯಕ ಎಂದು ಹೇಳಿದ್ದಾರೆ.

ಖರ್ಗೆ ಹೆಸರನ್ನು ಇ.0.ಡಿ.ಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಹಾಗೂ ಅರವಿಂದ ಕೇಜ್ರಿವಾಲ್ ಅವರು ಒಕ್ಕೂಟದ ಸಭೆಯಲ್ಲಿ ಹೆಸರು ಪ್ರಸ್ತಾಪಿಸಿದ್ದರು. ಅದಕ್ಕೆ ನಿತೀಶ್ ಕುಮಾರ್ ವಿರೋಧ ವ್ಯಕ್ತಪಡಿಸದಿದ್ದರೂ ಅವರು ಅದಕ್ಕೆ ವಿರೋಧವಾಗಿರುವುದು ಸ್ಪಷ್ಟ. ಸದ್ಯ ಒಕ್ಕೂಟ ಮಾತ್ರ ರಾಹುಲ್ ಗಾಂಧಿ ತಮ್ಮ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸದೆ ಅವರು ಸರ್ವಸಮ್ಮತ ನಾಯಕ ಅಲ್ಲ ಎಂದು ಪರೋಕ್ಷವಾಗಿ ಸೂಚಿಸಿದಂತಿದೆ. ಇದರೊಂದಿಗೆ ಖರ್ಗೆ ಹೆಸರು ಮುನ್ನಲೆಗೆ ತರುವ ಮೂಲಕ ರಾಹುಲ್ ಗಾಂಧಿಯವರನ್ನು ಬದಿಗೆ ಸರಿಸಿದಂತೆ ಆಗಿದೆ ಎನ್ನುವುದು ಸಾಬೀತಾಗಿದೆ.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search