• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖರ್ಗೆ ಮೋದಿಗೆ ಸಮನಾದ ನಾಯಕ ಎಂದ ಜಾರಕಿಹೊಳಿ!

Tulunadu News Posted On December 20, 2023
0


0
Shares
  • Share On Facebook
  • Tweet It

ಇಲ್ಲಿಯವರೆಗೆ ಮೋದಿಗೆ ಸರಿಸಮನಾದ ನಾಯಕ ಸಿಕ್ಕಿರಲಿಲ್ಲ. ಈಗ ಮಲ್ಲಿಕಾರ್ಜುನ ಖರ್ಗೆ ಮೋದಿಯವರಿಗೆ ಸೂಕ್ತವಾಗಿ ಮ್ಯಾಚ್ ಆಗುವ ನಾಯಕ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇ.0.ಡಿ.ಯಾ ಒಕ್ಕೂಟ ಸದಸ್ಯರು ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಪ್ರಸ್ತಾಪ ಮಾಡಿರುವುದು ಒಳ್ಳೆಯ ಬೆಳವಣಿಗೆ. ಮೋದಿ ವರ್ಸಸ್ ಖರ್ಗೆ ಎನ್ನುವುದು ಉತ್ತಮ ಪರಿಣಾಮ ಬೀರುತ್ತದೆ ಎಂದು ಜಾರಕಿಹೊಳಿ ಹೇಳಿದ್ದಾರೆ.

ಖರ್ಗೆ ಉತ್ತಮ ಸಂಸದೀಯ ಪಟು ಎಂದು ಹೊಗಳಿದ ಸತೀಶ್ ಜಾರಕಿಹೊಳಿ ಅನುಭವದ ಆಧಾರದ ಮೇಲೆ ಅವರು ಮುನ್ನಲೆಗೆ ಬಂದಿದ್ದಾರೆ ಎಂದು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಮತ್ತು ರಾಜ್ಯಾಧ್ಯಕ್ಷರಾಗಿಯೂ ಅವರಿಗೆ ಅನುಭವ ಇದೆ. ಅದರೊಂದಿಗೆ ಅವರೀಗ ರಾಷ್ಟ್ರಾಧ್ಯಕ್ಷರಾಗಿಯೂ ಅವರು ದೇಶದ ಉದ್ದಕ್ಕೂ ಓಡಾಡುತ್ತಿದ್ದಾರೆ. ಅವರೊಬ್ಬ ಪ್ರಬುದ್ಧ ನಾಯಕ ಎಂದು ಹೇಳಿದ್ದಾರೆ.

ಖರ್ಗೆ ಹೆಸರನ್ನು ಇ.0.ಡಿ.ಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಹಾಗೂ ಅರವಿಂದ ಕೇಜ್ರಿವಾಲ್ ಅವರು ಒಕ್ಕೂಟದ ಸಭೆಯಲ್ಲಿ ಹೆಸರು ಪ್ರಸ್ತಾಪಿಸಿದ್ದರು. ಅದಕ್ಕೆ ನಿತೀಶ್ ಕುಮಾರ್ ವಿರೋಧ ವ್ಯಕ್ತಪಡಿಸದಿದ್ದರೂ ಅವರು ಅದಕ್ಕೆ ವಿರೋಧವಾಗಿರುವುದು ಸ್ಪಷ್ಟ. ಸದ್ಯ ಒಕ್ಕೂಟ ಮಾತ್ರ ರಾಹುಲ್ ಗಾಂಧಿ ತಮ್ಮ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸದೆ ಅವರು ಸರ್ವಸಮ್ಮತ ನಾಯಕ ಅಲ್ಲ ಎಂದು ಪರೋಕ್ಷವಾಗಿ ಸೂಚಿಸಿದಂತಿದೆ. ಇದರೊಂದಿಗೆ ಖರ್ಗೆ ಹೆಸರು ಮುನ್ನಲೆಗೆ ತರುವ ಮೂಲಕ ರಾಹುಲ್ ಗಾಂಧಿಯವರನ್ನು ಬದಿಗೆ ಸರಿಸಿದಂತೆ ಆಗಿದೆ ಎನ್ನುವುದು ಸಾಬೀತಾಗಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?

  • Privacy Policy
  • Contact
© Tulunadu Infomedia.

Press enter/return to begin your search