• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಕ್ಸರ್ ವಿಜೇಂದರ್ ಸಿಂಗ್ ರಾಜಕೀಯ ಸನ್ಯಾಸ!

Tulunadu News Posted On December 21, 2023
0


0
Shares
  • Share On Facebook
  • Tweet It

2024 ರ ಲೋಕಸಭಾ ಚುನಾವಣೆ ಬೆರಳೆಣಿಕೆಯ ತಿಂಗಳಷ್ಟೇ ಬಾಕಿ ಇರುವ ಈ ಹಂತದಲ್ಲಿ ಖ್ಯಾತ ಬಾಕ್ಸರ್ ವಿಜೇಂದರ್ ಸಿಂಗ್ ರಾಜಕೀಯವನ್ನು ತ್ಯಜಿಸುವುದಾಗಿ ತಮ್ಮ ಸಾಮಾಜಿಕ ಜಾಲತಾಣ “ಎಕ್ಸ್” ನಲ್ಲಿ ಘೋಷಿಸಿದ್ದಾರೆ. ಒಲಿಂಪಿಕ್ಸ್ ಪದಕ ವಿಜೇತರಾಗಿರುವ ವಿಜೇಂದರ್ ಸಿಂಗ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದರು.

2019 ರಲ್ಲಿ ಕಾಂಗ್ರೆಸ್ ಇವರನ್ನು ದಕ್ಷಿಣ ದೆಹಲಿಯಿಂದ ಕಣಕ್ಕೆ ಇಳಿಸಿತ್ತು. ಆದರೆ ವಿಜೇಂದರ್ ಸಿಂಗ್ ತಮ್ಮ ಚೊಚ್ಚಲ ಪ್ರಯತ್ನದಲ್ಲಿ ಸೋತಿದ್ದರು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಮುಂದುವರೆಯುವ ರಾಜಕೀಯ ಜೀವನವನ್ನು ಜೀವಂತವಾಗಿಟ್ಟಿದ್ದರು. ಆದರೆ ಈಗ ಅವರಿಗೆ ಕಾಂಗ್ರೆಸ್ಸಿನಿಂದ ಮತ್ತೆ ಚುನಾವಣೆಗೆ ಸ್ಪರ್ಧಿಸಿ ಗೆಲ್ಲುವುದು ಅಸಾಧ್ಯವೆನಿಸಿದೆ. ಅದಕ್ಕೆ ಮುಖ್ಯ ಕಾರಣ ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೀರಸ ಪ್ರದರ್ಶನ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತಿಸ್ ಘಡದಲ್ಲಿ ಕಾಂಗ್ರೆಸ್ ಸೋತಿರುವುದರಿಂದ ವಿಜೇಂದರ್ ಸಿಂಗ್ ಅವರಿಗೆ ತಮ್ಮ ರಾಜಕೀಯ ಭವಿಷ್ಯ ಕೂಡ ಮಸುಕಾದಂತೆ ಕಾಣುತ್ತಿದೆ. ಆದ್ದರಿಂದ ಅವರು ರಾಜಕೀಯ ಜೀವನದಿಂದ ವಿಮುಖರಾಗಲು ನಿರ್ಧರಿಸಿದ್ದಾರೆ. ರಾಜನೀತಿ ಕೋ ರಾಮ್ ರಾಮ್ ಭಾಯ್ ಎಂದು ಡಿಸೆಂಬರ್ 21 ರಂದು ಎಕ್ಸ್ ನಲ್ಲಿ ಬರೆದಿರುವ ವಿಜೇಂದರ್ ಸಿಂಗ್ ರಾಜಕೀಯ ಜೀವನ ಕೊನೆಗೊಂಡಿರುವುದು ಕಾಂಗ್ರೆಸ್ಸಿಗೆ ಹಿನ್ನಡೆ ಕೂಡ ಹೌದು. ಒಟ್ಟಿನಲ್ಲಿ ಸೋಲುಗಳು ಸಂಬಂಧಿಕರನ್ನು ಕೂಡ ನಮ್ಮಿಂದ ದೂರ ಮಾಡುತ್ತದೆ ಎನ್ನುವುದು ಇದೇ ಕಾರಣಕ್ಕೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search