• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಹಾದಿಯಲ್ಲಿ ಕಾಂಗ್ರೆಸ್, ಕಚೇರಿ ಸ್ಥಳಾಂತರಕ್ಕೆ ನಿರ್ಧಾರ!

Tulunadu News Posted On December 21, 2023
0


0
Shares
  • Share On Facebook
  • Tweet It

ವಾಸ್ತು ಬದಲಾವಣೆಯಿಂದ ಕೆಲವೊಮ್ಮೆ ಪವಾಡಗಳು ಕೂಡ ನಡೆಯುವುದುಂಟು. ಲೋಕಸಭೆ ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷ ತನ್ನ ಅಖಿಲ ಭಾರತ ಕಾಂಗ್ರೆಸ್ ಕಚೇರಿಯನ್ನು ಬದಲಾಯಿಸಲು ಚಿಂತನೆ ನಡೆಸಿದೆ. ಪ್ರಸ್ತುತ ನವದೆಹಲಿಯ ಅಕ್ಬರ್ ರಸ್ತೆ – 24, ಸೌತ್ ಬ್ಲಾಕ್, ಮಾನಸಿಂಗ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯು 2024 ರ ಜನವರಿ ಎರಡನೇ ವಾರದಲ್ಲಿ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ. ಹೊಸ ಪ್ರಧಾನ ಕಚೇರಿಯನ್ನು ಇಂದಿರಾ ಭವನ ಎಂದು ಕರೆಯಲಾಗುತ್ತದೆ.


ಈಗಾಗಲೇ ಭಾರತೀಯ ಜನತಾ ಪಾರ್ಟಿಯ ಕೇಂದ್ರ ಕಚೇರಿ ದೀನ ದಯಾಳ್ ಉಪಾಧ್ಯಾಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಅತ್ಯಾಧುನಿಕ ಸ್ಪರ್ಶ ಮತ್ತು ವಿಶಾಲವಾದ ಕಟ್ಟಡವಾಗಿದ್ದು 2018 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ಉದ್ಘಾಟಿಸಿದ್ದರು. ಚುನಾವಣೆಗಳ ಫಲಿತಾಂಶದ ದಿನದಂದು ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಅಮಿತ್ ಶಾ, ರಾಜನಾಥ್ ಸಿಂಗ್ ಸಹಿತ ಪ್ರಮುಖರು ಈ ಕಚೇರಿಯ ಮೇಲೆ ವೇದಿಕೆಯಾಕಾರದ ಜಾಗದಲ್ಲಿ ನಿಂತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವುದನ್ನು ಟಿವಿಯಲ್ಲಿ ನೋಡಿರಬಹುದು. ಅದು 1.70 ಲಕ್ಷ ಚದರ ಅಡಿಯಲ್ಲಿ ವಿಸ್ತ್ರೀರ್ಣ ಹೊಂದಿದೆ.

ಈಗ ಅದೇ ರಸ್ತೆಯಲ್ಲಿ ಕಾಂಗ್ರೆಸ್ ಕಚೇರಿ ಕೂಡ ನಿರ್ಮಾಣ ಹಂತದಲ್ಲಿದ್ದು ಬಹುತೇಕ ಪೂರ್ಣಗೊಂಡಿದೆ. ನೂತನ ಕಾಂಗ್ರೆಸ್ ಕಚೇರಿ 6 ಮಹಡಿಗಳನ್ನು ಹೊಂದಿದ್ದು, ಎಲ್ಲಾ ಆಧುನಿಕ ಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಿಸಲಾಗಿದೆ. ಪ್ರಸ್ತುತ ಇರುವ ಕಾಂಗ್ರೆಸ್ ಕಚೇರಿಯನ್ನು 1978 ರಲ್ಲಿ ಇಂದಿರಾ ಗಾಂಧಿ ನಿರ್ಮಿಸಿದ್ದರು. 44 ವರ್ಷಗಳ ಬಳಿಕ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಕಚೇರಿ ಸ್ಥಳಾಂತರಗೊಳ್ಳಲಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search