• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ 350 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರದಲ್ಲಿ ಮುಂದುವರೆಯುತ್ತೆ – ನಾನಾ ಪಾಟೇಕರ್

Tulunadu News Posted On December 25, 2023
0


0
Shares
  • Share On Facebook
  • Tweet It

2024 ರ ಲೋಕಸಭಾ ಚುನಾವಣೆಯ ಬಗ್ಗೆ ನಿಮ್ಮ ಅಭಿಪ್ರಾಯ ಎಂದು ರಾಷ್ಟ್ರೀಯ ಮಾಧ್ಯಮದ ಪ್ರಶ್ನೆಗೆ ಬಹಳ ದೊಡ್ಡ ರೀತಿಯಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಮರಳುತ್ತದೆ ಎಂದು ಖ್ಯಾತ ನಟ ನಾನಾ ಪಾಟೇಕರ್ ಹೇಳಿದ್ದಾರೆ. ನೀವು ಅಂದಾಜು ಕೂಡ ಮಾಡಲಾಗದಷ್ಟು ಸ್ಥಾನಗಳು ಸಿಗಲಿವೆ. ಎಲ್ಲಿ, ಹೇಗೆ ಎಂದು ಈಗಲೇ ಹೇಳಲಾಗುವುದಿಲ್ಲ. ಆದರೆ 350 ರಿಂದ 375 ರ ತನಕ ಬರುವುದು ನಿಶ್ಚಿತ ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಬಿಜೆಪಿಗೆ ಯಾವುದೇ ಪರ್ಯಾಯ ಇಲ್ಲ. ಅದರೊಂದಿಗೆ ಸಾಕಷ್ಟು ಅಭಿವೃದ್ಧಿ ಕೆಲಸಗಳು ಕೂಡ ಆಗಿದೆ. ಆದ್ದರಿಂದ ಜನರು ಬಿಜೆಪಿ ಪರವಾಗಿ ಇದ್ದಾರೆ ಎಂದು ನಾನಾ ಹೇಳಿದ್ದಾರೆ.

ತಮ್ಮ ಸಹಜ ಅಭಿನಯ ಮತ್ತು ವಿಶಿಷ್ಟ ಮ್ಯಾನರೀಸಂಗಳಿಂದ ನಾನಾ ಪಾಟೇಕರ್ ಅವರಿಗೆ ದೇಶಾದ್ಯಂತ ದೊಡ್ಡ ಅಭಿಮಾನಿ ವರ್ಗವಿದೆ. ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ ಸಿನೆಮಾಗಳು ಯಶಸ್ವಿಯಾಗಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವುದು ಮಾತ್ರವಲ್ಲದೇ ಸ್ವತ: ನಾನಾ ಅವರಿಗೆ ಮೂರು ರಾಷ್ಟ್ರ ಪ್ರಶಸ್ತಿ, ನಾಲ್ಕು ಫಿಲಂಫೇರ್ ಪ್ರಶಸ್ತಿ ಹಾಗೂ ಮರಾಠಿ ಸಿನೆಮಾದ ಅಭಿನಯಕ್ಕಾಗಿ ಎರಡು ಫಿಲಂಫೇರ್ ಪ್ರಶಸ್ತಿಗಳು ಕೂಡ ದೊರಕಿದೆ. 2013 ರಲ್ಲಿ ಇವರಿಗೆ ಪದ್ಮಶ್ರೀ ನೀಡಿ ಪುರಸ್ಕೃರಿಸಲಾಗಿತ್ತು.

0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search