• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ರಾಜ್ಯದ ಅಕಾಡೆಮಿಗಳಿಗೆ 1 ವರ್ಷದಿಂದ ಕೇಳುವವರೇ ಇಲ್ಲ!

Tulunadu News Posted On December 25, 2023
0


0
Shares
  • Share On Facebook
  • Tweet It

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಅರು ತಿಂಗಳು ಕಳೆದಿದೆ. ರಾಜ್ಯದ ನಾಡು – ನುಡಿ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ, ಕಲಾವಿದರನ್ನು ಪ್ರೋತ್ಸಾಹಿಸುವ ಹೊಣೆ ಹೊತ್ತಿರುವ ಅಕಾಡೆಮಿಗಳಿಗೆ ಇಲ್ಲಿಯ ತನಕ ಅಧ್ಯಕ್ಷರುಗಳನ್ನು, ಸದಸ್ಯರನ್ನು ನೇಮಿಸದೇ ದಿವ್ಯ ನಿರ್ಲಕ್ಷ್ಯ ವಹಿಸಿರುವುದು ಎದ್ದು ಕಾಣುತ್ತದೆ.

ರಾಜ್ಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಜಾನಪದ ಅಕಾಡೆಮಿ, ಸಂಗಿತ ನೃತ್ಯ ಅಕಾಡೆಮಿ, ಶಿಲ್ಪಕಲಾ ಅಕಾಡೆಮಿ, ಲಲಿತಕಲಾ ಅಕಾಡೆಮಿ, ನಾಟಕ ಅಕಾಡೆಮಿ, ಯಕ್ಷಗಾನ ಅಕಾಡೆಮಿ, ತುಳು ಸಾಹಿತ್ಯ ಅಕಾಡೆಮಿ, ಕೊಂಕಣಿ ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ, ಕೊಡವ ಸಾಹಿತ್ಯ ಅಕಾಡೆಮಿ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಬಯಲಾಟ ಅಕಾಡೆಮಿ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಆಗಬೇಕಿದೆ.

ಇದರೊಂದಿಗೆ ಕನ್ನಡ ಪುಸ್ತಕ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಡಿ ಅಭಿವೃದ್ಧಿ, ಪ್ರಾಧಿಕಾರದ ಅಧ್ಯಕ್ಷ ಮತ್ತು ಸದಸ್ಯರ ನೇಮಕವೂ ಬಾಕಿ ಇದೆ. ಹಿಂದಿನ ಸರಕಾರದ ಅವಧಿ ಮುಗಿಯುವ ನಾಲ್ಕೈದು ತಿಂಗಳ ಮೊದಲೇ ಬಹುತೇಕ ಅಕಾಡೆಮಿಗಳ ಅಧ್ಯಕ್ಷರ ಮತ್ತು ಸದಸ್ಯರ ಅವಧಿ ಮುಕ್ತಾಯಗೊಂಡು ಸಮಿತಿ ಭರ್ಖಾಸ್ತುಗೊಂಡಿತ್ತು. ಈಗ ಅಧ್ಯಕ್ಷರು, ಸದಸ್ಯರಿಲ್ಲದೇ ಬಹುತೇಕ ಅಕಾಡೆಮಿಗಳು ಖಾಲಿ ಹೊಡೆದು ವರ್ಷವಾಗುತ್ತಿದೆ.

ಕಾಂಗ್ರೆಸ್ ಸರಕಾರದಲ್ಲಿ ಈ ನೇಮಕಾತಿಗಳು ಬೇಗ ಆಗಬಹುದು ಎನ್ನುವ ಸಾಹಿತ್ಯಾಭಿಮಾನಿಗಳ ನಿರೀಕ್ಷೆ ಹುಸಿಯಾಗಿದೆ. ಸರಕಾರ ಈಗ ಅನೇಕ ಗ್ಯಾರಂಟಿ ಯೋಜನೆ ಜಾರಿ ಮಾಡುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿರುವುದರಿಂದಲೇ ಅಕಾಡೆಮಿಗಳ ನೇಮಕ ನಿಧಾನ ಆಗುತ್ತಿದೆ. ಹೀಗಾಗಿ ವಿಧಿಇಲ್ಲದೇ ನೇಮಕಾತಿ ಪ್ರಕ್ರಿಯೆ ಮುಂದೂಡಲಾಗುತ್ತಿದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಈ ವಿಳಂಬದಿಂದಾಗಿ ಕನ್ನಡ ನಾಡಿನ ಕೆಲಸಗಳು ನಿಂತಿರುವುದು ಮಾತ್ರ ನಿಜ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search