• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚುನಾವಣೆ: ರಕ್ಷಣೆ ಕೋರಿ ಉಗ್ರ ಹಫೀಜ್ ಸಯಿದ್ ಮನವಿ!

Tulunadu News Posted On December 26, 2023
0


0
Shares
  • Share On Facebook
  • Tweet It

ಮುಂದಿನ ವರ್ಷ ಫೆಬ್ರವರಿಯಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಸಾವರ್ತಿಕ ಚುನಾವಣೆಯಲ್ಲಿ ತನ್ನ ಪಕ್ಷ ಪಾಕಿಸ್ತಾನ ಮರ್ಖಾಜಿ ಮುಸ್ಲಿಂ ಲೀಗ್ ಹೆಚ್ಚಿನ ಪ್ರಾಂತ್ರ್ಯಗಳಲ್ಲಿ ಸ್ಪರ್ಧಿಸಲಿದೆ ಎಂದು ಉಗ್ರ ಹಫೀಜ್ ಸಯೀದ್ ಘೋಷಿಸಿದ್ದಾನೆ. ತನ್ನ ಪುತ್ರ ತಾಲ್ಹಾ ಸಯೀದ್ ಲಾಹೋರ್ ನಿಂದ ಲೋಕಸಭೆಗೆ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿರುವ ಹಫೀಜ್ ಪಿಎಂಎಂಎಲ್ ಕೇಂದ್ರೀಯ ಅಧ್ಯಕ್ಷ ಖಾಲೀದ್ ಮಸೂದ್ ಸಿಂಧೂ ಮಾಜಿ ಪ್ರಧಾನಿ, ಪಾಕಿಸ್ತಾನ ಮುಸ್ಲಿಂ ಲೀಗ್ ಅಧ್ಯಕ್ಷ ನವಾಜ್ ಶರೀಫ್ ವಿರುದ್ಧ ಕಣಕ್ಕೆ ಇಳಿಯಲಿದ್ದಾನೆ ಎಂದು ಹೇಳಿದ್ದಾನೆ. ಪಿಎಂಎಂಎಲ್ ಚಿನ್ನೆ ಕುರ್ಚಿ ಎಂದು ತಿಳಿಸಲಾಗಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಿಎಂಎಂಎಲ್ ಅಧ್ಯಕ್ಷ ಸಿಂಧೂ ” ನಾವು ಅಧಿಕಾರಕ್ಕೆ ಬರುವುದು ಭಷ್ಟ್ರಾಚಾರ ಮಾಡಲು ಅಲ್ಲ, ಪಾಕಿಸ್ತಾನದ ಜನರ ಉನ್ನತಿ ಮತ್ತು ಪಾಕಿಸ್ತಾನವನ್ನು ಇಸ್ಲಾಮಿಕ್ ವೆಲ್ಫೇರ್ ದೇಶವನ್ನಾಗಿ ಮಾಡುವುದೇ ಗುರಿ” ಎಂದಿದ್ದಾರೆ. ಇನ್ನು ಸಿಂಧೂ ತಮ್ಮ ಪಕ್ಷಕ್ಕೂ ಉಗ್ರ ಹಫೀಜ್ ಸಯೀದ್ ಸಂಘಟನೆಗೂ ಸಂಬಂಧವೇ ಇಲ್ಲ. ಆತ ನಮ್ಮ ಪಕ್ಷಕ್ಕೆ ನೆರವು ನೀಡಿಲ್ಲ ಎಂದು ಹೇಳಿದ್ದಾರೆ. ಹಫೀಜ್ ಸಯೀದ್ ಲಷ್ಕರ್ ಈ ತೈಬಾದ ಮುಖ್ಯಸ್ಥನಾಗಿದ್ದು, ಇತನ ತಲೆಗೆ ಯುನೈಟೆಡ್ ಸ್ಟೇಟ್ ಹತ್ತು ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದೆ.

ತಾವು ಚುನಾವಣೆಗೆ ಸ್ಪರ್ಧಿಸುತ್ತಿರುವುದರಿಂದ ತಮಗೆ ಪ್ರಚಾರದ ಸಮಯದಲ್ಲಿ ಸುರಕ್ಷತೆ ಅವಶ್ಯವಾಗಿದೆ. ಆದ್ದರಿಂದ ಪಾಕಿಸ್ತಾನ ಆಡಳಿತ ತನಗೆ ಮತ್ತು ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಆತ ಕೋರಿದ್ದಾನೆ. ಅವನು ಕೂಡ ಅನಾಮಧೇಯ ವ್ಯಕ್ತಿಗಳಿಂದ ಯಾವಾಗ ತನ್ನ ಸಾವು ಸಂಭವಿಸಬಹುದು ಎನ್ನುವ ಆತಂಕದಿಂದ ದಿನ ದೂಡುತ್ತಿದ್ದಾನೆ ಎಂದು ನಿಕಟವರ್ತಿಗಳು ಹೇಳಿದ್ದಾರೆ. ಹಫೀಜ್ ಮುಂಬೈ 26/11 ದಾಳಿಯ ಪ್ರಧಾನ ಸೂತ್ರಧಾರನಾಗಿದ್ದು, ಭಾರತದ ಟಾಪ್ ಉಗ್ರರ ಲಿಸ್ಟ್ ನಲ್ಲಿ ಅವರ ಹೆಸರಿದೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search