• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಏಲನ್ ಮಸ್ಕ್ ಕಂಪೆನಿಯಿಂದ ಗುಜರಾತ್ ನಲ್ಲಿ ವಾಹನ ಉತ್ಪಾದಕ ಘಟಕ!

Tulunadu News Posted On December 28, 2023


  • Share On Facebook
  • Tweet It

ಏಕ್ಸ್ ಪ್ರವರ್ತಕ, ಟೆಸ್ಲಾ ಸ್ಥಾಪಕ, ಉದ್ಯಮಿ ಎಲನ್ ಮಸ್ಕ್ ಹೊಸದೊಂದು ಘೋಷಣೆ ಮಾಡಿದ್ದಾರೆ. ಇವರ ಕಂಪೆನಿ ಟೆಸ್ಲಾ ಗುಜರಾತಿನಲ್ಲಿ ಇಲೆಕ್ಟ್ರಿಕಲ್ ಕಾರುಗಳ ಹೊಸ ಘಟಕವನ್ನು ಆರಂಭಿಸಲಿದೆ. ಇದನ್ನು 2024ರಲ್ಲಿ ಗುಜರಾತಿನಲ್ಲಿ ಹೂಡಿಕೆದಾರರ ಸಮಾವೇಶ ಗುಜರಾತ್ ವೈಬ್ರೆಂಟ್ ಈ ಕಾರ್ಯಕ್ರಮದಲ್ಲಿಯೇ ಎಲನ್ ಅಧಿಕೃತವಾಗಿ ಬಹಿರಂಗಪಡಿಸಲಿದ್ದಾರೆ.

ಆವತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲನ್ ಮಸ್ಕ್ ಇಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಟೆಸ್ಲಾ ಪ್ರತಿ ವರ್ಷ 5 ಲಕ್ಷ ಕಾರುಗಳನ್ನು ಉತ್ಪಾದಿಸಲಿದೆ. ಕಾರುಗಳ ಮೂಲಬೆಲೆ ಇಪ್ಪತ್ತು ಲಕ್ಷ ರೂಪಾಯಿಗಳಿಂದ ಆರಂಭವಾಗಲಿದೆ. ಟೆಸ್ಲಾ ಕಂಪೆನಿಯ ಈ ನಡೆಯಿಂದ ಗುಜರಾತಿನಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಯಾಗಲಿದೆ. ಇದು ಗುಜರಾತಿನ ಬೆಳವಣಿಗೆಗೂ ಸಹಕಾರಿಯಾಗಲಿದೆ.

ಇನ್ನು ಭಾರತದ ಮಟ್ಟಿಗೆ ಇದು ಮಹತ್ತರ ಹೆಜ್ಜೆ ಏನಿಸಲಿದೆ. ವಿದೇಶಿ ಉತ್ಪಾದಕರು ಭಾರತದ ಮಾರುಕಟ್ಟೆಯನ್ನು ವಿಸ್ತರಿಸುವ ಮತ್ತು ಹೆಚ್ಚೆಚ್ಚು ಬಂಡವಾಳ ಹೂಡುವ ನಿಟ್ಟಿನಲ್ಲಿ ನಮ್ಮ ಆರ್ಥಿಕ ಶಕ್ತಿಯನ್ನು ವರ್ಧಿಸಲಿದ್ದಾರೆ. ಟೆಸ್ಲಾ ನಡೆಯಿಂದ ಇನ್ನಷ್ಟು ವಿದೇಶಿ ಕಂಪೆನಿಗಳಿಗೆ ಭಾರತದಲ್ಲಿ ತಮ್ಮ ಘಟಕ ನಿರ್ಮಾಣಕ್ಕೆ ನೈತಿಕ ಸ್ಥೈರ್ಯ ಸಹಜವಾಗಿ ಹೆಚ್ಚಾದಂತೆ ಆಗಿದೆ. ಮೋದಿಯವರ ಜನಪ್ರಿಯತೆ ಮತ್ತು ಅಭಿವೃದ್ಧಿಯ ದೃಷ್ಟಿಕೋನದಿಂದ ಇದೆಲ್ಲಾ ಸಾಧ್ಯವಾಯಿತು ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search