• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಏಲನ್ ಮಸ್ಕ್ ಕಂಪೆನಿಯಿಂದ ಗುಜರಾತ್ ನಲ್ಲಿ ವಾಹನ ಉತ್ಪಾದಕ ಘಟಕ!

Tulunadu News Posted On December 28, 2023
0


0
Shares
  • Share On Facebook
  • Tweet It

ಏಕ್ಸ್ ಪ್ರವರ್ತಕ, ಟೆಸ್ಲಾ ಸ್ಥಾಪಕ, ಉದ್ಯಮಿ ಎಲನ್ ಮಸ್ಕ್ ಹೊಸದೊಂದು ಘೋಷಣೆ ಮಾಡಿದ್ದಾರೆ. ಇವರ ಕಂಪೆನಿ ಟೆಸ್ಲಾ ಗುಜರಾತಿನಲ್ಲಿ ಇಲೆಕ್ಟ್ರಿಕಲ್ ಕಾರುಗಳ ಹೊಸ ಘಟಕವನ್ನು ಆರಂಭಿಸಲಿದೆ. ಇದನ್ನು 2024ರಲ್ಲಿ ಗುಜರಾತಿನಲ್ಲಿ ಹೂಡಿಕೆದಾರರ ಸಮಾವೇಶ ಗುಜರಾತ್ ವೈಬ್ರೆಂಟ್ ಈ ಕಾರ್ಯಕ್ರಮದಲ್ಲಿಯೇ ಎಲನ್ ಅಧಿಕೃತವಾಗಿ ಬಹಿರಂಗಪಡಿಸಲಿದ್ದಾರೆ.

ಆವತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲನ್ ಮಸ್ಕ್ ಇಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಟೆಸ್ಲಾ ಪ್ರತಿ ವರ್ಷ 5 ಲಕ್ಷ ಕಾರುಗಳನ್ನು ಉತ್ಪಾದಿಸಲಿದೆ. ಕಾರುಗಳ ಮೂಲಬೆಲೆ ಇಪ್ಪತ್ತು ಲಕ್ಷ ರೂಪಾಯಿಗಳಿಂದ ಆರಂಭವಾಗಲಿದೆ. ಟೆಸ್ಲಾ ಕಂಪೆನಿಯ ಈ ನಡೆಯಿಂದ ಗುಜರಾತಿನಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಯಾಗಲಿದೆ. ಇದು ಗುಜರಾತಿನ ಬೆಳವಣಿಗೆಗೂ ಸಹಕಾರಿಯಾಗಲಿದೆ.

ಇನ್ನು ಭಾರತದ ಮಟ್ಟಿಗೆ ಇದು ಮಹತ್ತರ ಹೆಜ್ಜೆ ಏನಿಸಲಿದೆ. ವಿದೇಶಿ ಉತ್ಪಾದಕರು ಭಾರತದ ಮಾರುಕಟ್ಟೆಯನ್ನು ವಿಸ್ತರಿಸುವ ಮತ್ತು ಹೆಚ್ಚೆಚ್ಚು ಬಂಡವಾಳ ಹೂಡುವ ನಿಟ್ಟಿನಲ್ಲಿ ನಮ್ಮ ಆರ್ಥಿಕ ಶಕ್ತಿಯನ್ನು ವರ್ಧಿಸಲಿದ್ದಾರೆ. ಟೆಸ್ಲಾ ನಡೆಯಿಂದ ಇನ್ನಷ್ಟು ವಿದೇಶಿ ಕಂಪೆನಿಗಳಿಗೆ ಭಾರತದಲ್ಲಿ ತಮ್ಮ ಘಟಕ ನಿರ್ಮಾಣಕ್ಕೆ ನೈತಿಕ ಸ್ಥೈರ್ಯ ಸಹಜವಾಗಿ ಹೆಚ್ಚಾದಂತೆ ಆಗಿದೆ. ಮೋದಿಯವರ ಜನಪ್ರಿಯತೆ ಮತ್ತು ಅಭಿವೃದ್ಧಿಯ ದೃಷ್ಟಿಕೋನದಿಂದ ಇದೆಲ್ಲಾ ಸಾಧ್ಯವಾಯಿತು ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

0
Shares
  • Share On Facebook
  • Tweet It




Trending Now
ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
Tulunadu News December 22, 2025
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
  • Popular Posts

    • 1
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • 2
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 3
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 4
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!

  • Privacy Policy
  • Contact
© Tulunadu Infomedia.

Press enter/return to begin your search