• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಏಲನ್ ಮಸ್ಕ್ ಕಂಪೆನಿಯಿಂದ ಗುಜರಾತ್ ನಲ್ಲಿ ವಾಹನ ಉತ್ಪಾದಕ ಘಟಕ!

Tulunadu News Posted On December 28, 2023
0


0
Shares
  • Share On Facebook
  • Tweet It

ಏಕ್ಸ್ ಪ್ರವರ್ತಕ, ಟೆಸ್ಲಾ ಸ್ಥಾಪಕ, ಉದ್ಯಮಿ ಎಲನ್ ಮಸ್ಕ್ ಹೊಸದೊಂದು ಘೋಷಣೆ ಮಾಡಿದ್ದಾರೆ. ಇವರ ಕಂಪೆನಿ ಟೆಸ್ಲಾ ಗುಜರಾತಿನಲ್ಲಿ ಇಲೆಕ್ಟ್ರಿಕಲ್ ಕಾರುಗಳ ಹೊಸ ಘಟಕವನ್ನು ಆರಂಭಿಸಲಿದೆ. ಇದನ್ನು 2024ರಲ್ಲಿ ಗುಜರಾತಿನಲ್ಲಿ ಹೂಡಿಕೆದಾರರ ಸಮಾವೇಶ ಗುಜರಾತ್ ವೈಬ್ರೆಂಟ್ ಈ ಕಾರ್ಯಕ್ರಮದಲ್ಲಿಯೇ ಎಲನ್ ಅಧಿಕೃತವಾಗಿ ಬಹಿರಂಗಪಡಿಸಲಿದ್ದಾರೆ.

ಆವತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲನ್ ಮಸ್ಕ್ ಇಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಟೆಸ್ಲಾ ಪ್ರತಿ ವರ್ಷ 5 ಲಕ್ಷ ಕಾರುಗಳನ್ನು ಉತ್ಪಾದಿಸಲಿದೆ. ಕಾರುಗಳ ಮೂಲಬೆಲೆ ಇಪ್ಪತ್ತು ಲಕ್ಷ ರೂಪಾಯಿಗಳಿಂದ ಆರಂಭವಾಗಲಿದೆ. ಟೆಸ್ಲಾ ಕಂಪೆನಿಯ ಈ ನಡೆಯಿಂದ ಗುಜರಾತಿನಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಯಾಗಲಿದೆ. ಇದು ಗುಜರಾತಿನ ಬೆಳವಣಿಗೆಗೂ ಸಹಕಾರಿಯಾಗಲಿದೆ.

ಇನ್ನು ಭಾರತದ ಮಟ್ಟಿಗೆ ಇದು ಮಹತ್ತರ ಹೆಜ್ಜೆ ಏನಿಸಲಿದೆ. ವಿದೇಶಿ ಉತ್ಪಾದಕರು ಭಾರತದ ಮಾರುಕಟ್ಟೆಯನ್ನು ವಿಸ್ತರಿಸುವ ಮತ್ತು ಹೆಚ್ಚೆಚ್ಚು ಬಂಡವಾಳ ಹೂಡುವ ನಿಟ್ಟಿನಲ್ಲಿ ನಮ್ಮ ಆರ್ಥಿಕ ಶಕ್ತಿಯನ್ನು ವರ್ಧಿಸಲಿದ್ದಾರೆ. ಟೆಸ್ಲಾ ನಡೆಯಿಂದ ಇನ್ನಷ್ಟು ವಿದೇಶಿ ಕಂಪೆನಿಗಳಿಗೆ ಭಾರತದಲ್ಲಿ ತಮ್ಮ ಘಟಕ ನಿರ್ಮಾಣಕ್ಕೆ ನೈತಿಕ ಸ್ಥೈರ್ಯ ಸಹಜವಾಗಿ ಹೆಚ್ಚಾದಂತೆ ಆಗಿದೆ. ಮೋದಿಯವರ ಜನಪ್ರಿಯತೆ ಮತ್ತು ಅಭಿವೃದ್ಧಿಯ ದೃಷ್ಟಿಕೋನದಿಂದ ಇದೆಲ್ಲಾ ಸಾಧ್ಯವಾಯಿತು ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search