• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಏಲನ್ ಮಸ್ಕ್ ಕಂಪೆನಿಯಿಂದ ಗುಜರಾತ್ ನಲ್ಲಿ ವಾಹನ ಉತ್ಪಾದಕ ಘಟಕ!

Tulunadu News Posted On December 28, 2023
0


0
Shares
  • Share On Facebook
  • Tweet It

ಏಕ್ಸ್ ಪ್ರವರ್ತಕ, ಟೆಸ್ಲಾ ಸ್ಥಾಪಕ, ಉದ್ಯಮಿ ಎಲನ್ ಮಸ್ಕ್ ಹೊಸದೊಂದು ಘೋಷಣೆ ಮಾಡಿದ್ದಾರೆ. ಇವರ ಕಂಪೆನಿ ಟೆಸ್ಲಾ ಗುಜರಾತಿನಲ್ಲಿ ಇಲೆಕ್ಟ್ರಿಕಲ್ ಕಾರುಗಳ ಹೊಸ ಘಟಕವನ್ನು ಆರಂಭಿಸಲಿದೆ. ಇದನ್ನು 2024ರಲ್ಲಿ ಗುಜರಾತಿನಲ್ಲಿ ಹೂಡಿಕೆದಾರರ ಸಮಾವೇಶ ಗುಜರಾತ್ ವೈಬ್ರೆಂಟ್ ಈ ಕಾರ್ಯಕ್ರಮದಲ್ಲಿಯೇ ಎಲನ್ ಅಧಿಕೃತವಾಗಿ ಬಹಿರಂಗಪಡಿಸಲಿದ್ದಾರೆ.

ಆವತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲನ್ ಮಸ್ಕ್ ಇಬ್ಬರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಟೆಸ್ಲಾ ಪ್ರತಿ ವರ್ಷ 5 ಲಕ್ಷ ಕಾರುಗಳನ್ನು ಉತ್ಪಾದಿಸಲಿದೆ. ಕಾರುಗಳ ಮೂಲಬೆಲೆ ಇಪ್ಪತ್ತು ಲಕ್ಷ ರೂಪಾಯಿಗಳಿಂದ ಆರಂಭವಾಗಲಿದೆ. ಟೆಸ್ಲಾ ಕಂಪೆನಿಯ ಈ ನಡೆಯಿಂದ ಗುಜರಾತಿನಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಯಾಗಲಿದೆ. ಇದು ಗುಜರಾತಿನ ಬೆಳವಣಿಗೆಗೂ ಸಹಕಾರಿಯಾಗಲಿದೆ.

ಇನ್ನು ಭಾರತದ ಮಟ್ಟಿಗೆ ಇದು ಮಹತ್ತರ ಹೆಜ್ಜೆ ಏನಿಸಲಿದೆ. ವಿದೇಶಿ ಉತ್ಪಾದಕರು ಭಾರತದ ಮಾರುಕಟ್ಟೆಯನ್ನು ವಿಸ್ತರಿಸುವ ಮತ್ತು ಹೆಚ್ಚೆಚ್ಚು ಬಂಡವಾಳ ಹೂಡುವ ನಿಟ್ಟಿನಲ್ಲಿ ನಮ್ಮ ಆರ್ಥಿಕ ಶಕ್ತಿಯನ್ನು ವರ್ಧಿಸಲಿದ್ದಾರೆ. ಟೆಸ್ಲಾ ನಡೆಯಿಂದ ಇನ್ನಷ್ಟು ವಿದೇಶಿ ಕಂಪೆನಿಗಳಿಗೆ ಭಾರತದಲ್ಲಿ ತಮ್ಮ ಘಟಕ ನಿರ್ಮಾಣಕ್ಕೆ ನೈತಿಕ ಸ್ಥೈರ್ಯ ಸಹಜವಾಗಿ ಹೆಚ್ಚಾದಂತೆ ಆಗಿದೆ. ಮೋದಿಯವರ ಜನಪ್ರಿಯತೆ ಮತ್ತು ಅಭಿವೃದ್ಧಿಯ ದೃಷ್ಟಿಕೋನದಿಂದ ಇದೆಲ್ಲಾ ಸಾಧ್ಯವಾಯಿತು ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search