• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜಸ್ಥಾನದಲ್ಲಿ ಎಲ್ ಪಿಜಿ ಸಿಲೆಂಡರ್ ಇನ್ನು 450 ರೂ!

Tulunadu News Posted On December 28, 2023
0


0
Shares
  • Share On Facebook
  • Tweet It

ರಾಜಸ್ಥಾನದ ನೂತನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಎಲ್ ಪಿಜಿ ಸಿಲೆಂಡರ್ ಅನ್ನು ತಲಾ 450 ರೂಪಾಯಿಗೆ ಇಳಿಸುವುದಾಗಿ ಘೋಷಿಸಿದ್ದಾರೆ. ಇನ್ನು ಮುಂದೆ ರಾಜಸ್ಥಾನದಲ್ಲಿ ಉಜ್ವಲ ಯೋಜನೆಯ ಸಿಲೆಂಡರ್ 450 ರೂಪಾಯಿಗೆ ದೊರಕಲಿದೆ. ಈ ಹೊಸ ದರ ಇದೇ ಜನವರಿ 1 2024 ರಿಂದ ಜಾರಿಗೆ ಬರಲಿದೆ.

ವಿಧಾನಸಭಾ ಚುನಾವಣೆಯ ಮೊದಲು ಭಾರತೀಯ ಜನತಾ ಪಾರ್ಟಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಅಧಿಕಾರಕ್ಕೆ ಬಂದ ತಕ್ಷಣ ಈಡೇರಿಸಿದೆ. ಬಿಜೆಪಿಯ ಸಂಕಲ್ಪ ಯಾತ್ರೆಯಲ್ಲಿ ಪ್ರತಿ ಸಿಲೆಂಡರ್ ಗೆ ಉಜ್ವಲ ಯೋಜನೆಯ ಫಲಾನುಭವಿಗಳಾಗಿದ್ದಲ್ಲಿ 450 ರೂಪಾಯಿ ಸಬ್ಸಿಡಿ ನೀಡಲಾಗುವುದು ಎಂದು ಬಿಜೆಪಿ ಪಕ್ಷ ಘೋಷಿಸಿತ್ತು. ಬಿಜೆಪಿ 450 ರೂಗೆ ಸಿಲೆಂಡರ್ ನೀಡುವ ಘೋಷಣೆಯ ಬೆನ್ನಿಗೆ ಚುನಾವಣೆಯ ಭರವಸೆಯಾಗಿ ಕಾಂಗ್ರೆಸ್ 400 ರೂಗೆ ನೀಡುವುದಾಗಿ ಹೇಳಿತ್ತು.

ಕಳೆದ ಬಾರಿ ಕಾಂಗ್ರೆಸ್ ಸರಕಾರ ಇದ್ದಾಗ ಮುಖ್ಯಮಂತ್ರಿಯಾಗಿದ್ದ ಅಶೋಕ್ ಗೇಹ್ಲೋಟ್ ಅವರು ಎಪ್ರಿಲ್ ನಲ್ಲಿ ಘೋಷಣೆ ಮಾಡುತ್ತಾ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ವರ್ಷ 12 ಸಿಲೆಂಡರ್ ಅನ್ನು ತಲಾ 500 ರೂಪಾಯಿಗೆ ನೀಡುವುದಾಗಿ ಭರವಸೆ ನೀಡಿದ್ದರು. ಒಟ್ಟಿನಲ್ಲಿ ರಾಜಸ್ಥಾನದಲ್ಲಿ ಬಡತನ ರೇಖೆಗಿಂತ ಕೆಳಗೆ ಇರುವ ಸುಮಾರು 76 ಲಕ್ಷ ಕುಟುಂಬಗಳು ಈ ಯೋಜನೆಯಿಂದ ಪ್ರಯೋಜನವನ್ನು ಪಡೆಯಲಿವೆ.

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search