• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಿಂದೂ ಯುವತಿಯರ ಮತಾಂತರ, ಕೇರಳ ಇದರ ಆಗರ

TNN Correspondent Posted On August 31, 2017
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಇದುವರೆಗೂ ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೀತಿಯ ಹೆಸರಲ್ಲಿ (ಲವ್ ಜಿಹಾದ್) ಮತಾಂತರಗೊಳಿಸಲಾಗುತ್ತದೆ ಎಂಬ ಮಾತು ಆಗಾಗ ಕೇಳಿಬರುತ್ತಿದ್ದವು. ಆದರೆ ಈ ಮಾತಿಗೆ ಈಗ ಇನ್ನಷ್ಟು ಪುಷ್ಟಿ ಬಂದಿದ್ದು, ಇತ್ತೀಚೆಗೆ ಲವ್ ಜಿಹಾದ್ ಪ್ರಕರಣ ಜಾಸ್ತಿಯಾಗಿವೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯೇ ಮಾಹಿತಿ ನೀಡಿದೆ.
ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ದಾವಾ ಸ್ಕ್ವಾಡ್ (ಮತಾಂತರಗೊಳಿಸಲು ರಚಿಸಿರುವ ತಂಡ)ಗಳು ಕೇರಳದಲ್ಲಿ ಹೇರಳವಾಗಿ ಹಿಂದೂ ಯುವತಿಯರಿಗೆ ನಕಲಿ ಪ್ರೀತಿಯ ಬಲೆ ಹಾಕಿ ಮತಾಂತರಗೊಳಿಸಲಾಗುತ್ತಿದೆ ಎಂದು ಎನ್‌ಐಎ ಹಾಗೂ ಪೊಲೀಸ್ ದಾಖಲೆಗಳಿಂದ ತಿಳಿದುಬಂದಿದೆ.
ಎನ್‌ಐಎ ದಾಖಲೆಯ ಪ್ರಕಾರ ಒಂದು ವರ್ಷದಲ್ಲಿ 105 ಹಿಂದೂ ಯುವತಿಯರನ್ನು ಲವ್‌ಜಿಹಾದ್ ಹೆಸರಲ್ಲಿ ಬಲವಂತವಾಗಿ ಮತಾಂತರಗೊಳಿಸಲಾಗಿದೆ ಎಂದು ಎನ್‌ಐಎ ಸಂಸ್ಥೆ ತಿಳಿಸಿದೆ.
ಹಿಂದೂ ಬಡ ಯುವತಿಯರನ್ನು ಗುರಿಯಾಗಿಸಿಕೊಳ್ಳುವ ಈ ಮೂಲಭೂತವಾದಿಗಳು, ಆ ಯುವತಿಯರ ಜತೆ ಪ್ರೀತಿಯ ನಾಟಕವಾಡುತ್ತಾಾರೆ. ಅವರನ್ನು ವಿದೇಶಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಳ್ಳುತ್ತಾರೆ. ಬಳಿಕ ಅವರನ್ನು ತಾಯಿನಾಡಿಗೆ ಕರೆತಂದು ಬಲವಂತವಾಗಿ ಮತಾಂತರಗೊಳಿಸಲಾಗುತ್ತಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಏನಿದು ದಾವಾ ಸ್ಕ್ವಾಡ್?
ದಾವಾ ಸ್ಕ್ವಾಡ್ ಒಂದು ಮುಸ್ಲಿಮರ ತಂಡವಾಗಿದ್ದು, ಹಿಂದೂ ಯುವತಿಯರಿಗೆ ಹಲವು ಆಮಿಷ ನೀಡಿ ಅವರನ್ನು ಮತಾಂತರಗೊಳಿಸುವುದೇ ಈ ತಂಡದ ಮೂಲ ಉದ್ದೇಶವಾಗಿದೆ. ಇದರಲ್ಲಿ ನೋಡಲು ಸುಂದರವಾಗಿರುವ, ನೌಕರಿ ಅಥವಾ ಪದವಿ ಹೊಂದಿರುವ ಯುವಕರು ಈ ಗುಂಪಿನಲ್ಲಿದ್ದು, ಯುವತಿಯರನ್ನು ಪ್ರೀತಿಯ ಬಲೆಯಲ್ಲಿ ಕೆಡವುವುದೇ ಇವರ ಕರ್ತವ್ಯ. ಮುಸ್ಲಿಂ ಮೂಲಭೂತವಾದಿಗಳೇ ಇವರಿಗೆ ಹಣ ಸಂದಾಯ ಮಾಡುತ್ತಾರೆ ಎಂದು ಎನ್‌ಐಎ ತಿಳಿಸಿದೆ.

ಯಾರು ಇವರ ಟಾರ್ಗೆಟ್?
18-25 ವಯಸ್ಸಿಿನ ಬಡ, ಪೋಷಕರಿಲ್ಲದ ಯುವತಿಯರೇ ಇವರ ಗುರಿ.

ಯಾವ ಸಂಘಟನೆ ಹಾಗೂ ಪಕ್ಷಗಳ ಬೆಂಬಲ?
ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)

139 ಯುವತಿಯರ ಮತಾಂತರ
ಒಂದು ವರದಿಯ ಪ್ರಕಾರ ಕೇರಳದ ಪಲಕ್ಕಾಡ್ ಒಂದರಲ್ಲೇ ಎರಡು ವರ್ಷಗಳಲ್ಲಿ ಇಷ್ಟು ಯುವತಿಯರನ್ನು ಮತಾಂತರಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search