• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಿಂದೂ ಯುವತಿಯರ ಮತಾಂತರ, ಕೇರಳ ಇದರ ಆಗರ

TNN Correspondent Posted On August 31, 2017
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಇದುವರೆಗೂ ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೀತಿಯ ಹೆಸರಲ್ಲಿ (ಲವ್ ಜಿಹಾದ್) ಮತಾಂತರಗೊಳಿಸಲಾಗುತ್ತದೆ ಎಂಬ ಮಾತು ಆಗಾಗ ಕೇಳಿಬರುತ್ತಿದ್ದವು. ಆದರೆ ಈ ಮಾತಿಗೆ ಈಗ ಇನ್ನಷ್ಟು ಪುಷ್ಟಿ ಬಂದಿದ್ದು, ಇತ್ತೀಚೆಗೆ ಲವ್ ಜಿಹಾದ್ ಪ್ರಕರಣ ಜಾಸ್ತಿಯಾಗಿವೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯೇ ಮಾಹಿತಿ ನೀಡಿದೆ.
ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ದಾವಾ ಸ್ಕ್ವಾಡ್ (ಮತಾಂತರಗೊಳಿಸಲು ರಚಿಸಿರುವ ತಂಡ)ಗಳು ಕೇರಳದಲ್ಲಿ ಹೇರಳವಾಗಿ ಹಿಂದೂ ಯುವತಿಯರಿಗೆ ನಕಲಿ ಪ್ರೀತಿಯ ಬಲೆ ಹಾಕಿ ಮತಾಂತರಗೊಳಿಸಲಾಗುತ್ತಿದೆ ಎಂದು ಎನ್‌ಐಎ ಹಾಗೂ ಪೊಲೀಸ್ ದಾಖಲೆಗಳಿಂದ ತಿಳಿದುಬಂದಿದೆ.
ಎನ್‌ಐಎ ದಾಖಲೆಯ ಪ್ರಕಾರ ಒಂದು ವರ್ಷದಲ್ಲಿ 105 ಹಿಂದೂ ಯುವತಿಯರನ್ನು ಲವ್‌ಜಿಹಾದ್ ಹೆಸರಲ್ಲಿ ಬಲವಂತವಾಗಿ ಮತಾಂತರಗೊಳಿಸಲಾಗಿದೆ ಎಂದು ಎನ್‌ಐಎ ಸಂಸ್ಥೆ ತಿಳಿಸಿದೆ.
ಹಿಂದೂ ಬಡ ಯುವತಿಯರನ್ನು ಗುರಿಯಾಗಿಸಿಕೊಳ್ಳುವ ಈ ಮೂಲಭೂತವಾದಿಗಳು, ಆ ಯುವತಿಯರ ಜತೆ ಪ್ರೀತಿಯ ನಾಟಕವಾಡುತ್ತಾಾರೆ. ಅವರನ್ನು ವಿದೇಶಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಳ್ಳುತ್ತಾರೆ. ಬಳಿಕ ಅವರನ್ನು ತಾಯಿನಾಡಿಗೆ ಕರೆತಂದು ಬಲವಂತವಾಗಿ ಮತಾಂತರಗೊಳಿಸಲಾಗುತ್ತಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಏನಿದು ದಾವಾ ಸ್ಕ್ವಾಡ್?
ದಾವಾ ಸ್ಕ್ವಾಡ್ ಒಂದು ಮುಸ್ಲಿಮರ ತಂಡವಾಗಿದ್ದು, ಹಿಂದೂ ಯುವತಿಯರಿಗೆ ಹಲವು ಆಮಿಷ ನೀಡಿ ಅವರನ್ನು ಮತಾಂತರಗೊಳಿಸುವುದೇ ಈ ತಂಡದ ಮೂಲ ಉದ್ದೇಶವಾಗಿದೆ. ಇದರಲ್ಲಿ ನೋಡಲು ಸುಂದರವಾಗಿರುವ, ನೌಕರಿ ಅಥವಾ ಪದವಿ ಹೊಂದಿರುವ ಯುವಕರು ಈ ಗುಂಪಿನಲ್ಲಿದ್ದು, ಯುವತಿಯರನ್ನು ಪ್ರೀತಿಯ ಬಲೆಯಲ್ಲಿ ಕೆಡವುವುದೇ ಇವರ ಕರ್ತವ್ಯ. ಮುಸ್ಲಿಂ ಮೂಲಭೂತವಾದಿಗಳೇ ಇವರಿಗೆ ಹಣ ಸಂದಾಯ ಮಾಡುತ್ತಾರೆ ಎಂದು ಎನ್‌ಐಎ ತಿಳಿಸಿದೆ.

ಯಾರು ಇವರ ಟಾರ್ಗೆಟ್?
18-25 ವಯಸ್ಸಿಿನ ಬಡ, ಪೋಷಕರಿಲ್ಲದ ಯುವತಿಯರೇ ಇವರ ಗುರಿ.

ಯಾವ ಸಂಘಟನೆ ಹಾಗೂ ಪಕ್ಷಗಳ ಬೆಂಬಲ?
ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)

139 ಯುವತಿಯರ ಮತಾಂತರ
ಒಂದು ವರದಿಯ ಪ್ರಕಾರ ಕೇರಳದ ಪಲಕ್ಕಾಡ್ ಒಂದರಲ್ಲೇ ಎರಡು ವರ್ಷಗಳಲ್ಲಿ ಇಷ್ಟು ಯುವತಿಯರನ್ನು ಮತಾಂತರಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search