• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈಗ ರಾಜಸ್ಥಾನದಲ್ಲಿಯೂ ಬುಲ್ಡೋಜರ್ ಪ್ರಯೋಗ!

Tulunadu News Posted On December 29, 2023
0


0
Shares
  • Share On Facebook
  • Tweet It

ರಾಜಸ್ಥಾನ ಸರಕಾರ ಕೂಡ ಬುಲ್ಡೋಜರ್ ಅಸ್ತ್ರವನ್ನು ಸಮಾಜ ವಿಧ್ವಂಸಕ ಕೃತ್ಯ ಮಾಡುವವರ ವಿರುದ್ಧ ಪ್ರಯೋಗಿಸುವ ಮೂಲಕ ಉತ್ತರ ಪ್ರದೇಶ, ಮಧ್ಯಪ್ರದೇಶ ಸರಕಾರದ ಮಾದರಿಯನ್ನು ಅನುಸರಿಸಿದೆ. ರಾಜಸ್ಥಾನದ ಕರಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿಯವರನ್ನು ಅವರ ಮನೆಗೆ ಬಂದು ಮಾತನಾಡುವ ನೆಪದಲ್ಲಿ ಆರೋಪಿಗಳು ಹತ್ಯೆಗೈದಿದ್ದರು. ಈ ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಈ ಪೈಕಿ ಪ್ರಮುಖ ಆರೋಪಿಯ ಮನೆಯನ್ನು ಬುಲ್ಡೋಜರ್ ಮೂಲಕ ಧ್ವಂಸಗೊಳಿಸಲಾಗಿದೆ. ಪ್ರಮುಖ ಆರೋಪಿ ರೋಹಿತ್ ರಾಥೋರ್ ಮನೆಯನ್ನು ಬುಲ್ಡೋಜರ್ ಮೂಲಕ ಧ್ವಂಸ ಮಾಡಲಾಗಿದೆ.

ಖಾಟಿಪುರದಲ್ಲಿರುವ ಆರೋಪಿ ರೋಹಿತ್ ಮನೆ ಅಕ್ರಮವಾಗಿ ಕಟ್ಟಲಾಗಿದೆ. ಈ ಕುರಿತು ಜೈಪುರ್ ಮುನ್ಸಿಪಾಲಿಟಿ ಕಾರ್ಪೋರೇಶನ್ ಸರಕಾರಿ ಜಾಗದಲ್ಲಿ ಅತಿಕ್ರಮವಾಗಿ ಹಾಗೂ ಅಕ್ರಮವಾಗಿ ಕಟ್ಟಿದ ಮನೆಯನ್ನು ಧ್ವಂಸಗೊಳಿಸಿದೆ. ಸುಖದೇವ್ ಹತ್ಯೆ ಬೆನ್ನಲ್ಲೇ ಗೋಲ್ಡಿ ಬ್ರಾರ್ ಗ್ಯಾಂಗ್ ಸ್ಟರ್ ಸಂಘಟನೆ ಇದರ ಹೊಣೆ ಹೊತ್ತುಕೊಂಡಿತ್ತು. ಇದೇ ಸಂಘಟನೆಯ ರೋಹಿತ್ ರಾಥೋರ್ ಫೇಸ್ ಬುಕ್ ಪೋಸ್ಟ್ ಮಾಡಿ ಹತ್ಯೆಯನ್ನು ಸಂಭ್ರಮಿಸಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ರೋಹಿತ್ ರಾಥೋರ್, ನಿತಿನ್ ಫೌಜಿ, ಉದ್ದಮ್ ನನ್ನು ಬಂಧಿಸಲಾಗಿತ್ತು.

ಮೃತ ಸುಖ್ ದೇವ್ ಗೊಡಮೇಡಿ ಮೂಲತ: ರಾಷ್ಟ್ರೀಯ ರಜಪೂತ್ ಕರ್ಣಿ ಸೇನೆಯಲ್ಲಿದ್ದು, 2015 ರಲ್ಲಿ ಪದ್ಮಾವತ್ ಚಿತ್ರದ ಕುರಿತು ತಮ್ಮ ನಾಯಕ ಲೋಕೇಂದ್ರ ಸಿಂಗ್ ಕಲ್ವಿ ಜೊತೆ ಭಿನ್ನಾಭಿಪ್ರಾಯ ಬಂದ ಹಿನ್ನಲೆಯಲ್ಲಿ ತಮ್ಮದೇ ಪ್ರತ್ಯೇಕ ಬಣವನ್ನು ಸ್ಥಾಪಿಸಿದ್ದರು.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search