• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಫೆಬ್ರವರಿಯಲ್ಲಿ ಮೋದಿಯಿಂದ ಅಬುದಾಬಿಯಲ್ಲಿ ದೇವಸ್ಥಾನ ಉದ್ಘಾಟನೆ!

Tulunadu News Posted On December 29, 2023
0


0
Shares
  • Share On Facebook
  • Tweet It

ಅಬುದಾಬಿಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಹಿಂದೂ ದೇವಾಲಯವನ್ನು ಉದ್ಘಾಟಿಸಲು ಯುನೈಟೆಡ್ ಅರಬ್ ಎಮಿರೇಟ್ ಅಧ್ಯಕ್ಷ ಶೇಕ್ ಮೊಹಮ್ಮದ್ ಬಿನ್ ಜಯೇದ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಮಂತ್ರಣ ನೀಡಿದ್ದಾರೆ.

ಈ ದೇವಸ್ಥಾನ 2024 ರ ಫೆಬ್ರವರಿ 14 ರಂದು ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಮಾತನಾಡಿರುವ ಶೇಕ್ ಜಯೇದ್ ಅವರು ” ಅಬುದಾಭಿಯಲ್ಲಿ ಬೃಹತ್ ದೇವಸ್ಥಾನ ನಿರ್ಮಾಣವಾಗಬೇಕೆಂಬುದು ನಮ್ಮ ಮನಸ್ಸಿನಾಳದ ಆಶಯವಾಗಿತ್ತು. ಆ ದೇವಸ್ಥಾನ ಬೃಹತ್ ರೀತಿಯಲ್ಲಿ ಇರಬೇಕು ಎಂದು ಮೊದಲೇ ಯೋಜನೆ ರೂಪಿಸಲಾಗಿತ್ತು. ಅದರಂತೆ ದೇವಸ್ಥಾನ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ. ದೇವಸ್ಥಾನವನ್ನು ಉದ್ಘಾಟಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಆಹ್ವಾನ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ಯುಎಇ ಅಧ್ಯಕ್ಷರ ಆತ್ಮೀಯ ಆಹ್ವಾನವನ್ನು ಗೌರವಪೂರ್ವಕವಾಗಿ ನರೇಂದ್ರ ಮೋದಿಯವರು ಸ್ವೀಕರಿಸಿದ್ದಾರೆ. ಅರಬ್ ನೆಲದಲ್ಲಿ ಜರುಗಲಿರುವ ಐತಿಹಾಸಿಕ ಮತ್ತು ಹಿಂದೂ ಸಂಪ್ರದಾಯಬದ್ಧ ಈ ಕಾರ್ಯಕ್ರಮವನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಮೋದಿ ಹೇಳಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search