• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಮ ಪ್ರತಿಷ್ಠೆ ನಡೆಯುವಾಗ ಗರ್ಭಗುಡಿಯೊಳಗೆ ಯಾರೆಲ್ಲಾ ಇರುತ್ತಾರೆ, ಗೊತ್ತಾ?

Tulunadu News Posted On December 29, 2023
0


0
Shares
  • Share On Facebook
  • Tweet It

2024 ರ ಜನವರಿ 22 ಭಾರತೀಯರ ಪಾಲಿಗೆ ಬಹಳ ಪ್ರಮುಖವಾಗಿರುವ ದಿನ. ಅಂದು 500 ವರ್ಷ ಯಾವ ಕಾರಣಕ್ಕೆ ಸನಾತನಿಗಳು ಹೋರಾಟ ಮಾಡಿದರೋ ಅದರ ಫಲ ಕಾಣುವ ಸಮಯ. ಭಗವಂತ ಶ್ರೀ ರಾಮಚಂದ್ರ ಜನ್ಮ ತಾಳಿದ ಪುಣ್ಯಭೂಮಿ ಅಯೋಧ್ಯೆಯಲ್ಲಿ ಅಂದು ಭವ್ಯ ಮಂದಿರ ಲೋಕಾರ್ಪಣೆಗೊಳ್ಳಲಿರುವ ಶುಭ ದಿನ. ರಾಮಚಂದ್ರ ದೇವರ ಪ್ರಾಣಪ್ರತಿಷ್ಟೆ ಮತ್ತು ಇದರ ಧಾರ್ಮಿಕ ವಿಧಿವಿಧಾನಗಳು ಅಂದು ನಡೆಯಲಿವೆ. ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಿತ ದೇಶದ ಸುಮಾರು 6 ಸಾವಿರದಿಂದ 7 ಸಾವಿರದ ತನಕ ಗಣ್ಯಾತೀಗಣ್ಯರು ಈ ದಿನದಂದು ಅಯೋಧ್ಯೆಯಲ್ಲಿ ಈ ಐತಿಹಾಸಿಕ ಘಳಿಗೆಗೆ ಸಾಕ್ಷಿಯಾಗಲಿದ್ದಾರೆ.

ಎಲ್ಲರೂ ಈ ದೇವಸ್ಥಾನದ ಆವರಣದಲ್ಲಿ ಮತ್ತು ಪ್ರಾಂಗಣದಲ್ಲಿ ಉಪಸ್ಥಿತರಿದ್ದರೆ ಪ್ರಾಣ ಪ್ರತಿಷ್ಟೆ ಆಗುವ ಗರ್ಭಗುಡಿಯೊಳಗೆ ಯಾರೆಲ್ಲ ಹೋಗಬಹುದು ಎನ್ನುವ ಕುತೂಹಲ ಎಲ್ಲರಿಗೂ ಇರುತ್ತದೆ. ಯಾರಿಗೆಲ್ಲಾ ಗರ್ಭಗುಡಿಯೊಳಗೆ ಪ್ರವೇಶ ಇದೆ ಎನ್ನುವುದಕ್ಕೆ ಈಗ ಉತ್ತರ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಮತ್ತು ಪ್ರಮುಖ ಪುರೋಹಿತರು ಗರ್ಭಗುಡಿಯೊಳಗೆ ಹೋಗಲಿದ್ದಾರೆ. ಪ್ರಾಣ ಪ್ರತಿಷ್ಟೆ ನಡೆಯುವಾಗ ಗರ್ಭಗುಡಿಗೆ ಪರದೆ ಎಳೆಯಲಾಗುತ್ತದೆ.

ಅಯೋಧ್ಯೆಯ ಹೋರಾಟದಲ್ಲಿ ಪ್ರಾಣಾರ್ಪಣೆಗೈದ ಕೊಠಾರಿ ಸಹೋದರರ ಸಹಿತ ಎಲ್ಲಾ ಹೋರಾಟಗಾರರ ಕುಟುಂಬಗಳಿಗೆ ವಿಶೇಷ ಗೌರವ ನೀಡಲು ಅಯೋಧ್ಯೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್ ನಿರ್ಧರಿಸಿದೆ. ಈ ಹೋರಾಟದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಒಂದು ಸ್ಮಾರಕ ರಚಿಸಲಾಗುವುದು ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search