• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಿಒಕೆ ಶಾರದಾ ಪೀಠದಲ್ಲಿ ಪಾಕ್ ಕಾಫಿ ಶಾಪ್!

Tulunadu News Posted On December 29, 2023
0


0
Shares
  • Share On Facebook
  • Tweet It

ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ವಶಪಡಿಸಿಕೊಳ್ಳಲಿದೆ ಎಂಬ ಆಶಾಭಾವನೆ ಭಾರತೀಯರಲ್ಲಿ ಹೆಚ್ಚಾಗುತ್ತಿದ್ದಂತೆ ಪಾಕಿಸ್ತಾನ ಹೊಸ ಆಟವನ್ನು ಶುರು ಮಾಡಿಕೊಂಡಿದೆ. ಭಾರತೀಯರ ಶ್ರದ್ಧಾ ಕೇಂದ್ರ ಶಂಕರಾಚಾರ್ಯರು ಸ್ಥಾಪಿಸಿದ ಶಾರದಾ ಪೀಠ ಈಗ ಪಿಒಕೆಯ ವ್ಯಾಪ್ತಿಯಲ್ಲಿರುವುದರಿಂದ ಅಲ್ಲಿಯೇ ಏನಾದರೂ ಮಾಡಿ ಹೊಸ ಗೇಮ್ ಪ್ಲಾನ್ ಮಾಡಿಕೊಳ್ಳಲು ಪಾಕ್ ಷಡ್ಯಂತ್ರ ಹೆಣೆದಿದೆ. ಈ ಕುತಂತ್ರದ ಭಾಗವಾಗಿ ಪಾಕ್ ಸೇನೆ ಶಾರದಾ ದೇಗುಲದ ಸನಿಹದಲ್ಲಿಯೇ ಕಾಫಿ ಶಾಪ್ ತೆರೆದಿದೆ. ಇಲ್ಲಿ ಕಾಫಿ ಶಾಪ್ ತೆರೆಯುವುದು ಅಗತ್ಯ ಇಲ್ಲ ಎನ್ನುವುದು ಒಂದು ಕಡೆಯಾದರೆ ಹೀಗೆ ಮಾಡುವುದು ಕೂಡ ಅಂತರಾಷ್ಟ್ರೀಯ ನಿಯಮಗಳಿಗೆ ವಿರೋಧವಾಗಿದೆ. ಇದು ನಮ್ಮ ಶ್ರದ್ಧಾ ಭಾವನೆಗಳಿಗೆ ವಿರೋಧವಾಗಿದೆ. ಆದ್ದರಿಂದ ಇದನ್ನು ಈಗ ತೆರವುಗೊಳಿಸಬೇಕು ಎನ್ನುವ ಒತ್ತಾಯ ಭಕ್ತರಿಂದ ಕೇಳಿಬರುತ್ತಿದೆ.

ಈ ಶಾರದಾ ಪೀಠವನ್ನು ಯೂನೆಸ್ಕೂ ಪಾರಂಪರಿಕ ಪಟ್ಟಿಯಲ್ಲಿ ಹಾಕಿದ್ದು, ಇದಕ್ಕೆ ಯಾವುದೇ ರೀತಿಯ ಹಾನಿ ಮಾಡುವುದು ಅಪರಾಧವಾಗುತ್ತದೆ. ಆದರೆ ಈ ಬಗ್ಗೆ ಪಾಕ್ ನಿರ್ಲಕ್ಷ್ಯ ವಹಿಸಿದ್ದು, ಶಾರದಾ ಪೀಠದ ಗೋಡೆಗಳಿಗೂ ಒಂದಿಷ್ಟು ಹಾನಿ ಉಂಟಾಗಿದ್ದು, ಇದು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಶಾರದಾ ಪೀಠ ಸಮಿತಿ ಹೇಳಿದೆ.

ಈ ಬಗ್ಗೆ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ಈ ಬಗ್ಗೆ ನಾವು ಕಾರ್ಯತತ್ಪರರಾಗಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಿತಿಗೆ ಭರವಸೆ ನೀಡಿದ್ದಾರೆ

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search