• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಿಒಕೆ ಶಾರದಾ ಪೀಠದಲ್ಲಿ ಪಾಕ್ ಕಾಫಿ ಶಾಪ್!

Tulunadu News Posted On December 29, 2023


  • Share On Facebook
  • Tweet It

ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ವಶಪಡಿಸಿಕೊಳ್ಳಲಿದೆ ಎಂಬ ಆಶಾಭಾವನೆ ಭಾರತೀಯರಲ್ಲಿ ಹೆಚ್ಚಾಗುತ್ತಿದ್ದಂತೆ ಪಾಕಿಸ್ತಾನ ಹೊಸ ಆಟವನ್ನು ಶುರು ಮಾಡಿಕೊಂಡಿದೆ. ಭಾರತೀಯರ ಶ್ರದ್ಧಾ ಕೇಂದ್ರ ಶಂಕರಾಚಾರ್ಯರು ಸ್ಥಾಪಿಸಿದ ಶಾರದಾ ಪೀಠ ಈಗ ಪಿಒಕೆಯ ವ್ಯಾಪ್ತಿಯಲ್ಲಿರುವುದರಿಂದ ಅಲ್ಲಿಯೇ ಏನಾದರೂ ಮಾಡಿ ಹೊಸ ಗೇಮ್ ಪ್ಲಾನ್ ಮಾಡಿಕೊಳ್ಳಲು ಪಾಕ್ ಷಡ್ಯಂತ್ರ ಹೆಣೆದಿದೆ. ಈ ಕುತಂತ್ರದ ಭಾಗವಾಗಿ ಪಾಕ್ ಸೇನೆ ಶಾರದಾ ದೇಗುಲದ ಸನಿಹದಲ್ಲಿಯೇ ಕಾಫಿ ಶಾಪ್ ತೆರೆದಿದೆ. ಇಲ್ಲಿ ಕಾಫಿ ಶಾಪ್ ತೆರೆಯುವುದು ಅಗತ್ಯ ಇಲ್ಲ ಎನ್ನುವುದು ಒಂದು ಕಡೆಯಾದರೆ ಹೀಗೆ ಮಾಡುವುದು ಕೂಡ ಅಂತರಾಷ್ಟ್ರೀಯ ನಿಯಮಗಳಿಗೆ ವಿರೋಧವಾಗಿದೆ. ಇದು ನಮ್ಮ ಶ್ರದ್ಧಾ ಭಾವನೆಗಳಿಗೆ ವಿರೋಧವಾಗಿದೆ. ಆದ್ದರಿಂದ ಇದನ್ನು ಈಗ ತೆರವುಗೊಳಿಸಬೇಕು ಎನ್ನುವ ಒತ್ತಾಯ ಭಕ್ತರಿಂದ ಕೇಳಿಬರುತ್ತಿದೆ.

ಈ ಶಾರದಾ ಪೀಠವನ್ನು ಯೂನೆಸ್ಕೂ ಪಾರಂಪರಿಕ ಪಟ್ಟಿಯಲ್ಲಿ ಹಾಕಿದ್ದು, ಇದಕ್ಕೆ ಯಾವುದೇ ರೀತಿಯ ಹಾನಿ ಮಾಡುವುದು ಅಪರಾಧವಾಗುತ್ತದೆ. ಆದರೆ ಈ ಬಗ್ಗೆ ಪಾಕ್ ನಿರ್ಲಕ್ಷ್ಯ ವಹಿಸಿದ್ದು, ಶಾರದಾ ಪೀಠದ ಗೋಡೆಗಳಿಗೂ ಒಂದಿಷ್ಟು ಹಾನಿ ಉಂಟಾಗಿದ್ದು, ಇದು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಶಾರದಾ ಪೀಠ ಸಮಿತಿ ಹೇಳಿದೆ.

ಈ ಬಗ್ಗೆ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ಈ ಬಗ್ಗೆ ನಾವು ಕಾರ್ಯತತ್ಪರರಾಗಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಿತಿಗೆ ಭರವಸೆ ನೀಡಿದ್ದಾರೆ

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search