• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಿಒಕೆ ಶಾರದಾ ಪೀಠದಲ್ಲಿ ಪಾಕ್ ಕಾಫಿ ಶಾಪ್!

Tulunadu News Posted On December 29, 2023
0


0
Shares
  • Share On Facebook
  • Tweet It

ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ವಶಪಡಿಸಿಕೊಳ್ಳಲಿದೆ ಎಂಬ ಆಶಾಭಾವನೆ ಭಾರತೀಯರಲ್ಲಿ ಹೆಚ್ಚಾಗುತ್ತಿದ್ದಂತೆ ಪಾಕಿಸ್ತಾನ ಹೊಸ ಆಟವನ್ನು ಶುರು ಮಾಡಿಕೊಂಡಿದೆ. ಭಾರತೀಯರ ಶ್ರದ್ಧಾ ಕೇಂದ್ರ ಶಂಕರಾಚಾರ್ಯರು ಸ್ಥಾಪಿಸಿದ ಶಾರದಾ ಪೀಠ ಈಗ ಪಿಒಕೆಯ ವ್ಯಾಪ್ತಿಯಲ್ಲಿರುವುದರಿಂದ ಅಲ್ಲಿಯೇ ಏನಾದರೂ ಮಾಡಿ ಹೊಸ ಗೇಮ್ ಪ್ಲಾನ್ ಮಾಡಿಕೊಳ್ಳಲು ಪಾಕ್ ಷಡ್ಯಂತ್ರ ಹೆಣೆದಿದೆ. ಈ ಕುತಂತ್ರದ ಭಾಗವಾಗಿ ಪಾಕ್ ಸೇನೆ ಶಾರದಾ ದೇಗುಲದ ಸನಿಹದಲ್ಲಿಯೇ ಕಾಫಿ ಶಾಪ್ ತೆರೆದಿದೆ. ಇಲ್ಲಿ ಕಾಫಿ ಶಾಪ್ ತೆರೆಯುವುದು ಅಗತ್ಯ ಇಲ್ಲ ಎನ್ನುವುದು ಒಂದು ಕಡೆಯಾದರೆ ಹೀಗೆ ಮಾಡುವುದು ಕೂಡ ಅಂತರಾಷ್ಟ್ರೀಯ ನಿಯಮಗಳಿಗೆ ವಿರೋಧವಾಗಿದೆ. ಇದು ನಮ್ಮ ಶ್ರದ್ಧಾ ಭಾವನೆಗಳಿಗೆ ವಿರೋಧವಾಗಿದೆ. ಆದ್ದರಿಂದ ಇದನ್ನು ಈಗ ತೆರವುಗೊಳಿಸಬೇಕು ಎನ್ನುವ ಒತ್ತಾಯ ಭಕ್ತರಿಂದ ಕೇಳಿಬರುತ್ತಿದೆ.

ಈ ಶಾರದಾ ಪೀಠವನ್ನು ಯೂನೆಸ್ಕೂ ಪಾರಂಪರಿಕ ಪಟ್ಟಿಯಲ್ಲಿ ಹಾಕಿದ್ದು, ಇದಕ್ಕೆ ಯಾವುದೇ ರೀತಿಯ ಹಾನಿ ಮಾಡುವುದು ಅಪರಾಧವಾಗುತ್ತದೆ. ಆದರೆ ಈ ಬಗ್ಗೆ ಪಾಕ್ ನಿರ್ಲಕ್ಷ್ಯ ವಹಿಸಿದ್ದು, ಶಾರದಾ ಪೀಠದ ಗೋಡೆಗಳಿಗೂ ಒಂದಿಷ್ಟು ಹಾನಿ ಉಂಟಾಗಿದ್ದು, ಇದು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಶಾರದಾ ಪೀಠ ಸಮಿತಿ ಹೇಳಿದೆ.

ಈ ಬಗ್ಗೆ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದು, ಈ ಬಗ್ಗೆ ನಾವು ಕಾರ್ಯತತ್ಪರರಾಗಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಿತಿಗೆ ಭರವಸೆ ನೀಡಿದ್ದಾರೆ

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search