• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೋಮೇಶ್ವರ ಪುರಸಭೆಯ ಫಲಿತಾಂಶ ಪ್ರಕಟ

Tulunadu News Posted On December 30, 2023
0


0
Shares
  • Share On Facebook
  • Tweet It

ಉಳ್ಳಾಲ: ರಾಜ್ಯದ ಅತೀ ದೊಡ್ಡ ಗ್ರಾಮ ಪಂಚಾಯತ್ ಆಗಿದ್ದ ಸೋಮೇಶ್ವರ ಪುರಸಭೆಯಾಗಿ ಮೇಲ್ದಜೆರಗೇರಿದ ಬಳಿಕ ಪ್ರಥಮ ಚುನಾವಣೆ ಡಿಸೆಂಬರ್ 27ರಂದು ನಡೆಯಿತ್ತು. ಶಾಂತಿಯುತವಾಗಿ ಉತ್ಸಾಹದಿಂದ ಮತದಾನದ ಪ್ರಕ್ರಿಯೆಯಲ್ಲಿ ಮತದಾರರು ಪಾಲ್ಗೊಂಡಿದ್ದರು.

23 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಒಟ್ಟು 50 ಅಭ್ಯರ್ಥಿಗಳು (25 ಪುರುಷ ಅಭ್ಯರ್ಥಿಗಳು, 25 ಮಹಿಳಾ ಅಭ್ಯರ್ಥಿಗಳು)ಕಣದಲ್ಲಿದ್ದು, 23 ಮತದಾನ ಕೇಂದ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆದಿತ್ತು.
ಗ್ರಾಮ ಪಂಚಾಯತ ಅವಧಿಯಲ್ಲಿ 30 ವರುಷಗಳ ಕಾಲ ಬಿಜೆಪಿ ಪ್ರಾಬಲ್ಯವಿದ್ದ ಸೋಮೇಶ್ವರದಲ್ಲಿ, ಎಲ್ಲಾ 23 ಸ್ಥಾನಗಳಿಗೆ ಬಿಜೆಪಿ ಸ್ಪರ್ಧಿಸಿದರೆ, ಕಾಂಗ್ರೆಸ್ 22 ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

https://tulunadunews.com/wp-content/uploads/2023/12/WhatsApp-Video-2023-12-30-at-10.20.21.mp4

ಇದೀಗಾ ಫಲಿತಾಂಶ ಹೊರಬಿದ್ದಿದ್ದು,17 ವಾರ್ಡು ಪರಿಯತ್ತೂರು ಕೊಲ್ಯ ಪುರುಷೋತ್ತಮ್ ಗಟ್ಟಿ, ವಾಡ್9 ನಂಬರ್ 9 ಕಾಂಗ್ರೆಸ್ ನ ಪರ್ವೀನ್ ಶಾಜಿದ್,ವಾಡ್9 1 ಕಾಂಗ್ರೆಸ್ನ ಹಾಮಿನ ಬಶೀರ್,ವಾರ್ಡ್ 18 ಬಿಜೆಪಿಯ ರವಿಶಂಕರ್ ಸೋಮೇಶ್ವರ, ವಾರ್ಡ್ 2 ಬಿಜೆಪಿಯ ಯಶವಂತ್, ವಾರ್ಡ್ 3 ಬಿಜೆಪಿಯ ಸಪ್ನಾ ಶೆಟ್ಟಿ,ವಾರ್ಡ್ 11 ಬಿಜೆಪಿಯ ಹರೀಶ್ ಕುಂಪಲ,ವಾರ್ಡ್ 19 ಕಾಂಗ್ರೆಸ್ಸಿನಯ ಪ್ರಿಯ ಜಗದೀಶ್, ಕುಜುಮಗದ್ದೆ ವಾಡ್9 ನಂಬರ್ 12 ಬಿಜೆಪಿಯ ಸುಗಂಧಿ,ವಾಡ್9 20 ಕಾಂಗ್ರೆಸ್ ನ ಅಬ್ದುಲ್ ಸಲಾಂ,ವಾಡ್9 21 ಕಾಂಗ್ರೆಸ್ ನ ರಮ್ಲತ್ ಸಲಾಂ,ವಾರ್ಡ್ 19 ಬಿಜೆಪಿಯ ಶ್ರೀಲತಾ ದಿನೇಶ್ ಗಟ್ಟಿ, ವಾರ್ಡ್ 15 ಬಿಜೆಪಿಯ ಅಮಿತಾ, ವಾಡ್9 18 ಕಾಂಗ್ರೆಸ್ಸಿನ ತಾಹಿರಾ,ವಾಡ್9 ನಂಬರ್ 8 ಬಿಜೆಪಿಯ ಮೋಹನ್ ಶೆಟ್ಟಿ,ವಾಡ್9 ನಂ.23 ಬಿಜೆಪಿಯ ಜಯಶ್ರೀ,ವಾಡ್9 ನಂ. 12 ಬಿಜೆಪಿಯ ಅನಿಲ್ ಕೊಲ್ಯ, ವಾರ್ಡ್ 5 ಬಿಜೆಪಿಯ ಜಯ ಪುಜಾರಿ,ವಾಡ್9 6 ಬಗಂಬಿಲದ ಮಾಲತಿ ನಾಯ್ಕ್ ಜಯ ಸಾಧಿಸಿದ್ದಾರೆ.

ಒಟ್ಟು ಬಿಜೆಪಿಯ 16 ಅಭ್ಯರ್ಥಿಗಳು ಜಯಸಾಧಿಸಿದ್ದರೆ. ಕಾಂಗ್ರೆಸ್‌ನ 7 ಅಭ್ಯರ್ಥಿಗಳು ಗೆಲುವನ್ನು ಸಾದಿಸಿದ್ದಾರೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search