• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೋಮೇಶ್ವರ ಪುರಸಭೆಯ ಫಲಿತಾಂಶ ಪ್ರಕಟ

Tulunadu News Posted On December 30, 2023


  • Share On Facebook
  • Tweet It

ಉಳ್ಳಾಲ: ರಾಜ್ಯದ ಅತೀ ದೊಡ್ಡ ಗ್ರಾಮ ಪಂಚಾಯತ್ ಆಗಿದ್ದ ಸೋಮೇಶ್ವರ ಪುರಸಭೆಯಾಗಿ ಮೇಲ್ದಜೆರಗೇರಿದ ಬಳಿಕ ಪ್ರಥಮ ಚುನಾವಣೆ ಡಿಸೆಂಬರ್ 27ರಂದು ನಡೆಯಿತ್ತು. ಶಾಂತಿಯುತವಾಗಿ ಉತ್ಸಾಹದಿಂದ ಮತದಾನದ ಪ್ರಕ್ರಿಯೆಯಲ್ಲಿ ಮತದಾರರು ಪಾಲ್ಗೊಂಡಿದ್ದರು.

23 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಒಟ್ಟು 50 ಅಭ್ಯರ್ಥಿಗಳು (25 ಪುರುಷ ಅಭ್ಯರ್ಥಿಗಳು, 25 ಮಹಿಳಾ ಅಭ್ಯರ್ಥಿಗಳು)ಕಣದಲ್ಲಿದ್ದು, 23 ಮತದಾನ ಕೇಂದ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆದಿತ್ತು.
ಗ್ರಾಮ ಪಂಚಾಯತ ಅವಧಿಯಲ್ಲಿ 30 ವರುಷಗಳ ಕಾಲ ಬಿಜೆಪಿ ಪ್ರಾಬಲ್ಯವಿದ್ದ ಸೋಮೇಶ್ವರದಲ್ಲಿ, ಎಲ್ಲಾ 23 ಸ್ಥಾನಗಳಿಗೆ ಬಿಜೆಪಿ ಸ್ಪರ್ಧಿಸಿದರೆ, ಕಾಂಗ್ರೆಸ್ 22 ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

https://tulunadunews.com/wp-content/uploads/2023/12/WhatsApp-Video-2023-12-30-at-10.20.21.mp4

ಇದೀಗಾ ಫಲಿತಾಂಶ ಹೊರಬಿದ್ದಿದ್ದು,17 ವಾರ್ಡು ಪರಿಯತ್ತೂರು ಕೊಲ್ಯ ಪುರುಷೋತ್ತಮ್ ಗಟ್ಟಿ, ವಾಡ್9 ನಂಬರ್ 9 ಕಾಂಗ್ರೆಸ್ ನ ಪರ್ವೀನ್ ಶಾಜಿದ್,ವಾಡ್9 1 ಕಾಂಗ್ರೆಸ್ನ ಹಾಮಿನ ಬಶೀರ್,ವಾರ್ಡ್ 18 ಬಿಜೆಪಿಯ ರವಿಶಂಕರ್ ಸೋಮೇಶ್ವರ, ವಾರ್ಡ್ 2 ಬಿಜೆಪಿಯ ಯಶವಂತ್, ವಾರ್ಡ್ 3 ಬಿಜೆಪಿಯ ಸಪ್ನಾ ಶೆಟ್ಟಿ,ವಾರ್ಡ್ 11 ಬಿಜೆಪಿಯ ಹರೀಶ್ ಕುಂಪಲ,ವಾರ್ಡ್ 19 ಕಾಂಗ್ರೆಸ್ಸಿನಯ ಪ್ರಿಯ ಜಗದೀಶ್, ಕುಜುಮಗದ್ದೆ ವಾಡ್9 ನಂಬರ್ 12 ಬಿಜೆಪಿಯ ಸುಗಂಧಿ,ವಾಡ್9 20 ಕಾಂಗ್ರೆಸ್ ನ ಅಬ್ದುಲ್ ಸಲಾಂ,ವಾಡ್9 21 ಕಾಂಗ್ರೆಸ್ ನ ರಮ್ಲತ್ ಸಲಾಂ,ವಾರ್ಡ್ 19 ಬಿಜೆಪಿಯ ಶ್ರೀಲತಾ ದಿನೇಶ್ ಗಟ್ಟಿ, ವಾರ್ಡ್ 15 ಬಿಜೆಪಿಯ ಅಮಿತಾ, ವಾಡ್9 18 ಕಾಂಗ್ರೆಸ್ಸಿನ ತಾಹಿರಾ,ವಾಡ್9 ನಂಬರ್ 8 ಬಿಜೆಪಿಯ ಮೋಹನ್ ಶೆಟ್ಟಿ,ವಾಡ್9 ನಂ.23 ಬಿಜೆಪಿಯ ಜಯಶ್ರೀ,ವಾಡ್9 ನಂ. 12 ಬಿಜೆಪಿಯ ಅನಿಲ್ ಕೊಲ್ಯ, ವಾರ್ಡ್ 5 ಬಿಜೆಪಿಯ ಜಯ ಪುಜಾರಿ,ವಾಡ್9 6 ಬಗಂಬಿಲದ ಮಾಲತಿ ನಾಯ್ಕ್ ಜಯ ಸಾಧಿಸಿದ್ದಾರೆ.

ಒಟ್ಟು ಬಿಜೆಪಿಯ 16 ಅಭ್ಯರ್ಥಿಗಳು ಜಯಸಾಧಿಸಿದ್ದರೆ. ಕಾಂಗ್ರೆಸ್‌ನ 7 ಅಭ್ಯರ್ಥಿಗಳು ಗೆಲುವನ್ನು ಸಾದಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search