• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2024 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮತ ಹಾಕುವ ಹಕ್ಕು ಏನಾಗುತ್ತದೆ?

Tulunadu News Posted On January 1, 2024
0


0
Shares
  • Share On Facebook
  • Tweet It

2024 ರಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದರೆ ಜನರ ಮತ ಹಾಕುವ ಹಕ್ಕನ್ನು ಕಸಿದುಕೊಳ್ಳಲಾಗುತ್ತೆ. ಇದು ದೇಶದ ಸಂವಿಧಾನವನ್ನು ಉಳಿಸುವ ಚುನಾವಣೆಯಾಗಿದೆ ಎಂದು ಉತ್ತರ ಪ್ರದೇಶದ ಸಮಾಜವಾದಿ ಪಾರ್ಟಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಯಾದವ್ ಹೇಳಿದ್ದಾರೆ. ಹೇಗಾದರೂ ಮಾಡಿ ಅಧಿಕಾರಕ್ಕೆ ಬರಲೇಬೇಕೆಂಬ ಕನಸು ಕಾಣುತ್ತಿರುವ ಇ.0.ಡಿ.ಯಾ ಮೈತ್ರಿಕೂಟ ಅದಕ್ಕಾಗಿ ಈ ರೀತಿಯ ಹೇಳಿಕೆಗಳನ್ನು ನೀಡಲು ಆರಂಭಿಸಿರುವುದು ನಿಜಕ್ಕೂ ಅಪಾಯದ ಸಂಕೇತವೆನಿಸಿದೆ.

ಯಾಕೆಂದರೆ ಪ್ರಜಾಪ್ರಭುತ್ವದಲ್ಲಿ ಜನರ ಮತದಾನದ ಹಕ್ಕನ್ನು ಕಸಿಯುವ ನಿಯಮ ಯಾವ ಪಕ್ಷ ಬಂದರೂ ತಡೆಯಲು ಸಾಧ್ಯವಿಲ್ಲ. ಹಾಗಿರುವಾಗ ಜನರಲ್ಲಿ ಸುಳ್ಳು ಸುದ್ದಿ ಹರಡಿಸುವ ಪ್ರಯತ್ನವನ್ನು ಮಾಡುವುದು ಕೂಡ ತಪ್ಪಾಗುತ್ತೆ. ಇನ್ನು ಹೀಗೆ ಹೇಳುವ ಮೂಲಕ ಅಖಿಲೇಶ್ ಸಿಂಗ್ ಯಾದವ್ ಏನು ಸಾಬೀತು ಪಡಿಸಲು ಯತ್ನಿಸಿದ್ದಾರೆ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಅವರಿಗೆ ಜನರಲ್ಲಿ ಗೊಂದಲ ಏರ್ಪಡಿಸಬೇಕು. ಬಿಜೆಪಿ ತಮ್ಮ ಮತದಾನದ ಹಕ್ಕು ಕಸಿಯುತ್ತೆ ಎಂದು ಹೇಳಬೇಕು. ಅದರಿಂದ ಜನ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಬೇಕು. ಇಷ್ಟೇ ಉದ್ದೇಶ.

ಜನರಿಗೆ ತಮಗೆ ಬೇಕಾದ ಜನಪ್ರತಿನಿಧಿಯನ್ನು ಆಯ್ಕೆ ಮಾಡಲು ಸಂವಿಧಾನ ನೀಡುವ ಪವಿತ್ರ ಹಕ್ಕು ಮತ್ತು ಕರ್ತವ್ಯವೇ ಮತದಾನ. ಅದನ್ನು ಯಾರೂ ರದ್ದು ಮಾಡಲು ಆಗುವುದಿಲ್ಲ. ಏಕೆಂದರೆ ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ಚುನಾವಣೆ ಎಂದರೆ ದೇಶದ ಆರ್ಥಿಕತೆಯ ಮೇಲೆ ಹೊರೆ ಬೀಳುತ್ತದೆ ಎನ್ನುವುದು ಹೌದು. ಆದರೆ ಅದಕ್ಕಾಗಿ ರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗಳನ್ನು ಮತ್ತು ಲೋಕಸಭಾ ಚುನಾವಣೆಯನ್ನು ಒಂದೇ ಸಲ ಮಾಡಬೇಕೆನ್ನುವ ಚಿಂತನೆ ಕೇಂದ್ರ ಸರಕಾರದ ಮುಂದಿದೆ. ಇದರಿಂದ ಕೋಟಿಗಟ್ಟಲೆ ರೂಪಾಯಿ ದೇಶದ ಬೊಕ್ಕಸದಲ್ಲಿ ಉಳಿತಾಯವಾಗುತ್ತದೆ. ಒಂದೇ ರಾಷ್ಟ್ರ, ಒಂದೇ ಚುನಾವಣೆ ಎನ್ನುವ ಚಿಂತನೆ ಅಡಗಿದೆ. ಆದರೆ ಇಷ್ಟು ವಿಶಾಲ ದೇಶದಲ್ಲಿ ಅದು ಕಷ್ಟಸಾಧ್ಯವೂ ಆಗಿದೆ. ಆದರೆ ಎಲ್ಲಿಯೂ ಮತದಾನದ ಹಕ್ಕನ್ನು ರದ್ದುಪಡಿಸುವ ಸಾಧ್ಯತೆ ಇಲ್ಲ. ಆದರೆ ಸಮಾಜವಾದಿ ಪಾರ್ಟಿ ಹೀಗೆ ಸುಳ್ಳು ಹೇಳುವ ಮೂಲಕ ಜನರ ಭಾವನೆಗಳನ್ನು ಕೆರಳಿಸುತ್ತಿದೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search