• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭ್ರೂಣ ಬದಲಿಸುವ ಮುಸ್ಲಿಂ ನಕಲಿ ಬಾಬಾನ ಬಂಧನ

TNN Correspondent Posted On August 31, 2017


  • Share On Facebook
  • Tweet It

ಹೈದರಾಬಾದ್: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿ ಹರಿಯಾಣದ ಗುರ್ಮೀತ್ ರಾಮ್ ರಹೀಮ್ ಸಿಂಗ್ ಜೈಲುಪಾಲಾದ ಸುದ್ದಿ ಮರೆಮಾಚುವ ಮುನ್ನವೇ ಹೈದರಾಬಾದ್‌ನಲ್ಲಿ ಹೊಟ್ಟೆಯಲ್ಲಿರುವ ಮಗು ಹೆಣ್ಣಾಾಗಿದ್ದರೆ ಅದನ್ನು ಗಂಡಾಗಿ ಪರಿವರ್ತಿಸುತ್ತೇನೆ ಎಂದು ಜನರಿಗೆ ಮೋಸ ಮಾಡುತ್ತಿದ್ದ ಮುಸ್ಲಿಂ ನಕಲಿ ಬಾಬಾನೊಬ್ಬನನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ.
ಅಬ್ದುಲ್ ರಹೀಮ್ ಎಂಬಾತ ಗರ್ಭಿಣಿಯರ ಬಳಿ ತೆರಳಿ, ನಿಮ್ಮ ಹೊಟ್ಟೆಯಲ್ಲಿ ಹೆಣ್ಣು ಭ್ರೂಣವಿದ್ದು, ಅದನ್ನು ಗಂಡಾಗಿ ಪರಿವರ್ತಿಸುತ್ತೇನೆ. ಡಿಎನ್‌ಎ ಬದಲಾವಣೆ ಮಾಡಿದರೆ ಇದು ಸಾಧ್ಯ ಎಂದು ನಂಬಿಸುತ್ತಿದ್ದ ಎಂದು ತಿಳಿದುಬಂದಿದ್ದು, ಚಾರ್‌ಮಿನಾರ್ ಪೊಲೀಸರು ಈತನನ್ನು ಬಂಧಿಸಿದ್ದಾರೆ.
ಅಲ್ಲದೆ ಈತನ ಕೆಲಸಕ್ಕೆ ಸಾಥ್ ನೀಡುತ್ತಿದ್ದ ಇಬ್ಬರು ಮಹಿಳೆಯರನ್ನು ಸಹ ಪೊಲೀಸರು ಬಂಧಿಸಿದ್ದಾರೆ.
ಹೀಗೆ ಮಹಿಳೆಯ ಹೊಟ್ಟೆಯಲ್ಲಿದ್ದ ಹೆಣ್ಣು ಭ್ರೂಣವನ್ನು ಗಂಡಾಗಿ ಪರಿವರ್ತಿಸುತ್ತೇನೆ ಎಂದು ಬಾಬಾ 20 ಸಾವಿರ ರು. ಪಡೆದಿದ್ದ. ಅಲ್ಲದೆ ಅವರ ಗುಪ್ತಾಂಗ ಮುಟ್ಟಿ ಅದೇನೋ ನಾಟಕ ಆಡಿದ್ದ. ಅನುಮಾನ ಬಂದ ಮಹಿಳೆ ಈತನ ವಿರುದ್ಧ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
Tulunadu News May 29, 2023
Leave A Reply

  • Recent Posts

    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
  • Popular Posts

    • 1
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 2
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 3
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 4
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search