• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 22 ರಂದು ದೀಪಾವಳಿ ಆಚರಣೆಗೆ ಮಹಾರಾಷ್ಟ್ರ ಸಿಎಂ ಕರೆ!

Tulunadu News Posted On January 2, 2024
0


0
Shares
  • Share On Facebook
  • Tweet It

ಮುಂಬೈಯಲ್ಲಿರುವ ದೇವಸ್ಥಾನಗಳನ್ನು ಮತ್ತು ಸರಕಾರಿ ಕಟ್ಟಡಗಳನ್ನು ವಿದ್ಯುದೀಪಾಲಂಕಾರಗಳ ಮೂಲಕ ಚೆಂದ ಕಾಣಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಮುಂಬೈ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ. ಜನವರಿ 22 ರಂದು ಮುಂಬೈ ದೀಪಾವಳಿಯಂತೆ ಸಂಭ್ರಮಿಸಬೇಕು ಎಂದು ಬಯಸಿರುವ ಅವರು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಭವ್ಯ ದೇಗುಲ ಉದ್ಘಾಟನೆ ಆಗುವ ದಿನ ಮುಂಬೈಯಲ್ಲಿಯೂ ಅದರ ಸಂಭ್ರಮ ರಾರಾಜಿಸಬೇಕು ಎಂದು ಅವರು ಯೋಜನೆ ಹಾಕಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು ” ಶ್ರೀರಾಮ ಮಂದಿರ ಜನವರಿ 22 ರಂದು ಉದ್ಘಾಟನೆಗೊಳ್ಳಲಿದೆ. ಆವತ್ತು ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ (ಬಿಎಂಸಿ) ವತಿಯಿಂದ ಇಡೀ ಮುಂಬೈಯಲ್ಲಿ ದೀಪಾವಳಿಯ ಸಂಭ್ರಮವನ್ನು ಅನುಭವಿಸುವ ವಾತಾವರಣ ನಿರ್ಮಿಸಲಾಗುವುದು. ಅದಕ್ಕಾಗಿ ಅಲಂಕಾರಿಕ ವಿದ್ಯುದೀಪಗಳನ್ನು ದೇವಸ್ಥಾನಗಳ ಮೇಲೆ, ಕಟ್ಟಡಗಳ ಮೇಲೆ ಹಾಕಿದರೆ ಅದು ಚೆಂದವಾಗಿ ಕಾಣುತ್ತದೆ ” ಎಂದು ಹೇಳಿದ್ದಾರೆ. ರಾಮ ಮಂದಿರ ಅಯೋಧ್ಯೆಯಲ್ಲಿ ನಿರ್ಮಾಣವಾಗುವುದು ಶಿವಸೇನೆಯ ಸ್ಥಾಪಕ ಬಾಳಾ ಸಾಹೇಬ್ ಠಾಕ್ರೆಯವರ ಕನಸಾಗಿತ್ತು ಎಂದು ಅವರು ಹೇಳಿದ್ದಾರೆ.

“ಮೋದಿಯವರು ನಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಪ್ರಧಾನಿ ಏನು ಹೇಳುತ್ತಾರೋ ಅದನ್ನು ಮಾಡಿ ತೋರಿಸುತ್ತಾರೆ. ಅದು ರೈಲ್ವೆ ನಿಲ್ದಾಣವಿರಲಿ, ವಿಮಾನ ನಿಲ್ದಾಣವಿರಲಿ, ಮೋದಿಯವರ ಭರವಸೆಗಳು ಅನುಷ್ಟಾನಕ್ಕೆ ಬರಲು ತಡವಾಗುವುದಿಲ್ಲ. ಪ್ರತಿಯೊಬ್ಬರಿಗೂ ಮೋದಿಯವರೇ ಗ್ಯಾರಂಟಿ” ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search