• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಗೆ ತಲುಪಿ ದೇವರ ದರ್ಶನದ ತನಕ ಹೇಗಿದೆ ವ್ಯವಸ್ಥೆ..

Tulunadu News Posted On January 2, 2024
0


0
Shares
  • Share On Facebook
  • Tweet It

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮ ದೇವರನ್ನು ನೋಡುವ ಕೌತುಕ ನಿಮ್ಮಲ್ಲಿ ಈಗ ಮೂಡಿರಬಹುದು. ಜನವರಿ 22 ರಂದು ದೇವಸ್ಥಾನದಲ್ಲಿ ಪ್ರಾಣ ಪ್ರತಿಷ್ಠಾಪನಾ ಕಾರ್ಯ ನಡೆಯುವುದರಿಂದ ದೇಶದ 6000 ಗಣ್ಯಾತೀಗಣ್ಯರಿಗೆ ಮಾತ್ರ ಆಹ್ವಾನ ನೀಡಿರುವುದರಿಂದ ಆವತ್ತು ಭಕ್ತಾದಿಗಳು ದೇವಸ್ಥಾನಕ್ಕೆ ಬರದೇ ಮುಂದಿನ ದಿನಗಳಲ್ಲಿ ಆಗಮಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿಯೇ ಹೇಳಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ದೇವಸ್ಥಾನಕ್ಕೆ ಹೋಗಲು ಬಯಸುವವರು ಹೇಗೆ ಅಯೋಧ್ಯೆಗೆ ತೆರಳಬಹುದು ಎನ್ನುವ ಮಾಹಿತಿ ಇಲ್ಲಿದೆ.

ನೀವು ರೈಲಿನಲ್ಲಿ ಹೋಗುವವರಾದರೆ ರೈಲ್ವೆ ನಿಲ್ದಾಣದಿಂದ ಕೇವಲ ಐದು ಕಿಲೋ ಮೀಟರ್ ದೂರದಲ್ಲಿ ರೈಲು ನಿಲ್ದಾಣವಿದೆ. ಇನ್ನು ಲಕ್ನೋ ಹಾಗೂ ದೆಹಲಿ ಸಹಿತ ಆಸುಪಾಸಿನ ಪ್ರದೇಶಗಳಿಂದ ನೇರ ಬಸ್ ಸೇವೆಯ ಮೂಲಕ ಅಯೋಧ್ಯೆಯನ್ನು ತಲುಪಬಹುದು. ಇನ್ನು ನೀವು ವಿಮಾನದಲ್ಲಿ ಪ್ರಯಾಣ ಬೆಳೆಸುವವರಾದರೆ ಅಯೋಧ್ಯೆಯಲ್ಲಿ ನೂತನ ವಿಮಾನ ನಿಲ್ದಾಣವೂ ನಿರ್ಮಾಣವಾಗಿದೆ. ಅದನ್ನು ಇತ್ತೀಚೆಗೆ ಪ್ರಧಾನಿ ಮೋದಿಯವರೇ ಉದ್ಘಾಟಿಸಿರುವುದು ನಮಗೆಲ್ಲಾ ಗೊತ್ತೆ ಇದೆ.

ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಮ ಮಂದಿರಕ್ಕೆ ಹತ್ತು ಕಿಲೋ ಮೀಟರ್ ಅಂತರವಿದೆ. ಪ್ರಸ್ತುತ ದೆಹಲಿ ಮತ್ತು ಅಹಮದಾಬಾದಿನಿಂದ ಅಯೋಧ್ಯೆಗೆ ವಿಮಾನ ಸಂಪರ್ಕಗಳಿವೆ. ಇನ್ನು ದೇಶದ ವಿವಿಧ ಭಾಗಗಳಿಂದ ತೆರಳುವವರು ಲಕ್ನೋ, ಗೋರಖಪುರ ಹಾಗೂ ವಾರಣಾಸಿ ವಿಮಾನ ನಿಲ್ದಾಣಗಳಲ್ಲಿ ಇಳಿದು ಅಲ್ಲಿಂದ ರೈಲು ಮತ್ತು ಬಸ್ ಮೂಲಕ ಅಯೋಧ್ಯೆಯನ್ನು ತಲುಪಬಹುದು.


ಶ್ರೀರಾಮನ ಪ್ರತಿಮೆಯನ್ನು ದೇವಾಲಯದಲ್ಲಿ 30 ಅಡಿ ದೂರದಿಂದ ನೋಡಬಹುದು. ದೇವಾಲಯದ ಪೂರ್ವ ದಿಕ್ಕಿನಿಂದ ಭಕ್ತರು ದರ್ಶನಕ್ಕೆ ಬರುತ್ತಾರೆ. ಅವರು ಸಿಂಹದ್ವಾರದ ಮೂಲಕ ಚಲಿಸಿದ ತಕ್ಷಣ, ರಾಮ ಲಲ್ಲಾನ ದರ್ಶನ ಪಡೆದು ಎಡಕ್ಕೆ ತಿರುಗಿ ಹೊರಗೆ ಹೋಗಬೇಕು.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search