• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 22 ರಂದು ಮೋದಿ ಉಪವಾಸ ವ್ರತ!

Tulunadu News Posted On January 5, 2024
0


0
Shares
  • Share On Facebook
  • Tweet It

ಜನವರಿ 22 ರಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಟೆ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆವತ್ತು ಇಡೀ ದಿನ ಮೋದಿಯವರು ಅಯೋಧ್ಯೆಯಲ್ಲಿ ನಡೆಯುವ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಎಲ್ಲಾ ಆಚರಣೆಗಳು, ಸಂಪ್ರದಾಯಗಳು ಮುಗಿಯುವ ತನಕ ಪ್ರಧಾನಿಯವರು ಉಪವಾಸ ವ್ರತದಲ್ಲಿರುತ್ತಾರೆ.

ಹಿಂದೂ ಶಾಸ್ತ್ರಗಳಲ್ಲಿ ಯಾವುದೇ ಶುಭ ಕಾರ್ಯಗಳನ್ನು ನಡೆಸುವ ಮೊದಲು ಅಂದು ಬೆಳಿಗ್ಗೆ ಅಕ್ಕಿಯಿಂದ ತಯಾರಿಸಲಾಗುವ ಯಾವುದೇ ಆಹಾರವನ್ನು ಸೇವಿಸುವ ಪದ್ಧತಿ ಇಲ್ಲ. ಎಲ್ಲಾ ವಿಧಿವಿಧಾನಗಳು ಮುಗಿದ ಬಳಿಕವೇ ಅಕ್ಕಿಯಿಂದ ತಯಾರಿಸಿದ ತಿಂಡಿಯನ್ನು ಸೇವಿಸಬಹುದು. ಇನ್ನು ಕೆಲವೊಮ್ಮೆ ಖಾಲಿ ಹೊಟ್ಟೆಯಲ್ಲಿಯೇ ಇದ್ದು ಎಲ್ಲಾ ಮುಗಿದ ಮೇಲೆ ಆಹಾರ ಸೇವಿಸಬೇಕಾಗುತ್ತದೆ.

ಮೋದಿಯವರು ಯಾವಾಗಲೂ ಶುಭ ದಿನಗಳು ಇರುವಾಗ ಉಪವಾಸ ವ್ರತವನ್ನೇ ಆಚರಿಸುತ್ತಾರೆ. ಅವರು ಅಯೋಧ್ಯೆಯಲ್ಲಿ ಶಿಲಾನ್ಯಾಸ, ಭೂಮಿ ಪೂಜೆಯ ದಿನದಂದು ಕೂಡ ಯಾವುದೇ ಆಹಾರ ಸೇವಿಸದೇ ಉಪವಾಸ ವ್ರತವನ್ನು ಆಚರಿಸಿದ್ದರು. ಈ ಬಾರಿಯೂ ಅದೇ ರೀತಿಯಲ್ಲಿ ಕಠಿಣ ವ್ರತಕ್ಕೆ ಮುಂದಾಗಲಿದ್ದಾರೆ. ಪ್ರತಿ ಬಾರಿ ನವರಾತ್ರಿಯ ದಿನಗಳಲ್ಲಿಯೂ ಮೋದಿ ಕೇವಲ ನೀರು ಮಾತ್ರ ಸೇವಿಸುತ್ತಾರೆ. ಇದು ಅನೇಕ ವರ್ಷಗಳಿಂದ ಅವರು ನಡೆಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.
500 ವರ್ಷಗಳ ಹೋರಾಟದಿಂದ ದೊರೆತಿರುವ ಈ ಪುಣ್ಯದಿನದಂದು ಅವರು ಕೈಗೊಂಡಿರುವ ಹೆಜ್ಜೆಗಳು ನಿಜಕ್ಕೂ ಮಾದರಿ. ಅಂದು ಕನಿಷ್ಟ 10 ಸಾವಿರ ಜನರು ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಪ್ರತ್ಯಕ್ಷವಾಗಿ ಸಾಕ್ಷಿಯಾಗಲಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search